Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹಸನ್ ರೂಹಾನಿ ಮಿತ್ರರಿಗೆ ಪ್ರಚಂಡ ಜಯ

ಹಸನ್ ರೂಹಾನಿ ಮಿತ್ರರಿಗೆ ಪ್ರಚಂಡ ಜಯ

ಇರಾನ್ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ29 Feb 2016 10:55 PM IST
share

ದುಬೈ, ಫೆ.29: ಇರಾನ್‌ನ ಅಧ್ಯಕ್ಷ ಹಸನ್ ರೂಹಾನಿ ಹಾಗೂ ಅವರ ಮಿತ್ರ ಪಕ್ಷಗಳು ಚುನಾವಣೆಯಲ್ಲಿ ಪ್ರಚಂಡ ಜಯ ಗಳಿಸಿವೆ. ಇದು ಪರಮಾಣು ಕಾರ್ಯಕ್ರಮ ನಿಯಂತ್ರಣಕ್ಕೆ ಒಪ್ಪುವ ಮೂಲಕ ಅನೇಕ ವರ್ಷಗಳ ನಿಷೇಧದಿಂದ ಪಾರಾಗಿರುವ ಅವರ ಸರಕಾರವು ವಿಶ್ವದೊಂದಿಗೆ ತೊಡಗಿಕೊಳ್ಳುವುದನ್ನು ಹೆಚ್ಚಿಸಲಿದೆ.

ಸೋಮವಾರ ಪ್ರಕಟವಾದ ಚುನಾವಣಾ ಫಲಿತಾಂಶವು ಹಾಲಿ ಸರಕಾರಕ್ಕೆ ಭಾರೀ ಹೊಡೆತ ನೀಡಿದೆ.ಆದಾಗ್ಯೂ, ಇರಾನ್‌ನ ವಿದ್ವಾಂಸರ ಹಾಗೂ ರಿಪಬ್ಲಿಕನ್ನರ ಆಡಳಿತದ ಅವಳಿ ವ್ಯವಸ್ಥೆಯಿಂದಾಗಿ ಅದು ನಿರ್ಧಾರಾತ್ಮಕ ಅಧಿಕಾರವನ್ನು ಉಳಿಸಿಕೊಂಡಿದೆ.
 ಹೊಸ ಸಂಸತ್ತಿಗೆ ಆಯ್ಕೆಯಾಗದಿರುವ, ಹೆಚ್ಚಿನ ಕಾನೂನು ನಿರ್ಮಾತೃಗಳು ಪರಮಾಣು ಒಪ್ಪಂದವನ್ನು ಪ್ರಬಲವಾಗಿ ವಿರೋಧಿಸಿದ್ದರು. ವಿದೇಶಾಂಗ ಸಚಿವ ಮುಹಮ್ಮದ್ ಜಾವೇದ್ ಝಾರಿಫ್‌ರನ್ನು ‘ದೇಶದ್ರೋಹಿ’ ಎಂದು ಕರೆದಿದ್ದ ಮೆಹ್ದಿ ಹಾಗೂ ಜಾಗತಿಕ ಶಕ್ತಿಗಳಿಗೆ ಮಣಿದ ಸಂಧಾನಕಾರರನ್ನು ಸಿಮೆಂಟ್‌ನಡಿ ಹೂಳುವ ಬೆದರಿಕೆ ಹಾಕಿದ್ದ ರೂಹುಲ್ಲಾಹ್ ಇವರಲ್ಲಿ ಸೇರಿದ್ದರು.
  ಚುನಾವಣೆಯು ಇಸ್ಲಾಮಿಕ್ ಗಣರಾಜ್ಯದ ಚರಿತ್ರೆಯಲ್ಲಿ ಪರಿವರ್ತನೆಯ ಕಾಲವಾಗಬಹುದೆಂದು ಸುಧಾರಣಾವಾದಿಗಳ ವರ್ತಮಾನ ಪತ್ರಿಕೆ ‘ಮಾರ್ಡೊಂ-ಸಾಲರಿಯ ಸಂಪಾದಕೀಯವೊಂದು ಅಭಿಪ್ರಾಯಿಸಿದೆ. ಅದರ, ಪುರವಣಿ ಸಂಪಾದಕ ಮುಸ್ತಫಾ ಕವಕೆಬಿಯನ್ ಟೆಹ್ರಾನ್‌ನ ಸಂಸದೀಯ ಕ್ಷೇತ್ರವೊಂದನ್ನು ಗೆದ್ದಿದ್ದಾರೆಂದು ಆರಂಭಿಕ ಫಲಿತಾಂಶಗಳು ತಿಳಿಸಿವೆ.
ರೂಹಾನಿ ಹಾಗೂ ಮಿತ್ರರಾದ ಮಧ್ಯಮ ಮಾರ್ಗಿಗಳು ಹಾಗೂ ಸುಧಾರಣಾ ವಾದಿಗಳು ಪರಿಣತರ ಅಸೆಂಬ್ಲಿಯ ಟೆಹ್ರಾನ್‌ನ 16 ಸ್ಥಾನಗಳಲ್ಲಿ 15ನ್ನು ಗೆದ್ದಿದ್ದಾರೆಂದು ಟೆಹ್ರಾನ್‌ನ ಅಂತಿಮ ಫಲಿತಾಂಶ ತೋರಿಸಿದೆ. ಅವರು, ಬಲಶಾಲಿ ವಿದ್ವಾಂಸರ ಮಂಡಳಿಯ ಸ್ಪೀಕರ್ ಸಹಿತ ಇಬ್ಬರು ಪ್ರಭಾವೀ ಕನ್ಸರ್ವೇಟಿವ್‌ಗಳನ್ನು ಸೋಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X