Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂತ್ರಸ್ತರಿಗೆ ಸಹಾಧನ ನೀಡಿದ ಭಟ್ಕಳ...

ಸಂತ್ರಸ್ತರಿಗೆ ಸಹಾಧನ ನೀಡಿದ ಭಟ್ಕಳ ಸಾಲಗಾರರ ಕ್ಷೇಮಾಭಿವೃದ್ದಿ ಸಂಘ

ವಾರ್ತಾಭಾರತಿವಾರ್ತಾಭಾರತಿ1 March 2016 11:41 PM IST
share
ಸಂತ್ರಸ್ತರಿಗೆ ಸಹಾಧನ ನೀಡಿದ ಭಟ್ಕಳ ಸಾಲಗಾರರ ಕ್ಷೇಮಾಭಿವೃದ್ದಿ ಸಂಘ

ಗೋಕರ್ಣ :ಖಾಸಗಿ ಪತ್ರಿಕೆಯಲ್ಲಿ ಪ್ರಕಟಗೊಂಡ ಒಂದೇ ಮನೆಯ ನಾಲ್ವರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವರದಿಗಾಗಿ ಮನನೊಂದ ಭಟ್ಕಳ ತಾಲೂಕು ಸಾಲಗಾರರ ಕ್ಷೇಮಾಭಿವೃದ್ದಿ ಸಂಘದವರು ಬಂಡಿಕೇರಿ ಗ್ರಾಮದ ಸಂತ್ರಸ್ತ ನಾಗರಾಜ ಆಚಾರಿ ಮನೆಗೆ ಆಗಮಿಸಿ ಐದು ಸಾವಿರ ರೂಪಾಯಿ ಸಹಾಯಧನ ನೀಡಿದ್ದಲ್ಲದೆ ಈರ್ವರು ಮಕ್ಕಳ ಶೈಕ್ಷಣಿಕ ಪ್ರೋತ್ಸಾಹಧನ ನೀಡುವದಾಗಿಯೂ ಬರವಸೆ ನೀಡುವ ಮೂಲಕ ಸಾಂತ್ವನ ಹೇಳಿದ್ದಾರೆ.
 ಕಳೆದ ಕೆಲ ದಿನಗಳ ಹಿಂದೆ ಇಲ್ಲಿನ ಬಂಡಿಕೇರಿ ಗ್ರಾಮದ ನಾಗರಾಜ ಆಚಾರಿ ಮತ್ತು ಆತನ ಹೆಂಡತಿ ಈರ್ವರು ಮಕ್ಕಳು ಖಾಸಗಿ ಬ್ಯಾಂಕ್ ಒಂದರ ಸಾಲದ ನೋಟೀಸಿಗೆ ಹೆದರಿ ಸಾಮೂಹಿಕ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಈ ಬಗ್ಗೆ ಅದೃಷ್ಟವಶಾತ್ ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ಸೇರಿಸಲ್ಪಟ್ಟು ಬಚಾವಾದ ಕುಟುಂಬಕ್ಕೆ ಆಶ್ರಯ ಪೌಂಡೇಶನ ಹಿರೇಗುತ್ತಿಯ ರಾಜೀವ ಗಾಂವಕರ ಅವರು ವಿಷೇಶಸಹಕಾರ ನೀಡುವ ಮೂಲಕ ಚಿಕಿತ್ಸೆ ನೀಡುವಲ್ಲಿ ಸಹಕರಿಸಿದ್ದರು. ಅದರಂತೆ ಇವರ ಸಾಲದ ಬಗ್ಗೆನೀಡಲಾದ ನೋಟೀಸಿನಿಂದ ತಿಳಿದ ಈ ದುರಂತದ ಬಗ್ಗೆ ನೊಂದ ಭಟ್ಕಳದ ಸಾಲಗಾರರ ಕ್ಷೇಮಾಭಿವೃದ್ದಿ ಸಂಘದ ಪದಾಧಿಕಾರಿಗಳು ಮಂಗಳವಾರದಂದು ಬಂಡಿಕೇರಿಗೆ ಬೇಟಿ ನೀಡಿದ್ದರು.
 ನಾಗರಾಜ ಆಚಾರಿ ಇವರಿಗೆ ನೀಡಲಾದ ಸಾಲ ಮರುಪಾವತಿಸುವಂತೆ ಬ್ಯಾಂಕ್ ನೀಡಿದ ನೋಟೀಸಿ ನ ಬಗ್ಗೆಯೂ ವಿಚಾರಣೆ ನಡೆಸುವ ಮೂಲಕ ಸತ್ಯಾಸತ್ಯತೆ ಪರಿಶೀಲಿಸುವದಾಗಿಯೂ ಈ ಸಂದರ್ಬದಲ್ಲಿ ತಿಳಿಸಿದ ಸಂಘದ ಪದಾದಿಕಾರಿಗಳು ಕುಟುಂಬಸ್ಥರಿಗೆ ದೈರ್ಯ ತುಂಬುವ ಮಾನವೀಯ ಕಾರ್ಯ ಮಾಡಿರುವದು ಗಮನಾರ್ಹ ಸಂಗತಿಯಾಗಿದೆ.
ಈ ಸಂದರ್ಬದಲ್ಲಿ ಮಾತನಾಡಿದ ಸಂಘದ ಅದ್ಯಕ್ಷರಾದ ಗಣಪತಿ ನಾಯ್ಕ ಮಾತನಾಡಿ ಸಾಲಕ್ಕೆ ಹದರಿ ಇಂಥ ಒಂದು ದುರಂತ ಸಂಬವಿಸಿದಾಗಲೂ ಯಾವುದೇ ಜನಪ್ರತಿನಿದಿಗಳು ಆಗಮಿಸಿ ನೊಂದವರಿಗೆ ಸಾತ್ವನ ಹೇಳದಿರುವದು ವಿಷಾದಕರವಾಗಿದೆ. ಈ ನಿಟ್ಟಿನಲ್ಲಿ ಗೋಕರ್ಣದಲ್ಲಿಯೂ ಸಾಲಗಾರರ ಕ್ಷೇಮಾಭಿವೃದ್ದಿಗಾಗಿ ಪ್ರತ್ಯೇಕ ಸಂಘದ ಘಟಕವನ್ನು ಸ್ಥಾಪಿಸಿ ಇಲ್ಲಿನ ಬಡ ಜನರ ಕಷ್ಟಗಳಿಗೆ ಸ್ಪಂದಿಸಬೇಕಾದದು ಅನಿವಾರ್ಯವಾಗಿ ತೋರುತ್ತದೆ. ಈ ನಿಟ್ಟಿನಲ್ಲಿ ನೊಂದ ನಾಗರಾಜ ಆಚಾರಿ ಇವರ ಕುಟುಂಬಕ್ಕೆ ನಮ್ಮಿಂದ ಅಲ್ಪ ಸಹಾಯವನ್ನು ನೀಡಿದ್ದು ಮುಂದಿನ ದಿನಗಳಲ್ಲಿ ಅವರ ಯಾವುದೇ ಅವಶ್ಯಕತೆಗಳಿದ್ದಲ್ಲಿ ನಾವು ನೆರವಾಗಲು ಸಿದ್ದರಿದ್ದೇವೆಂಬುದಾಗಿ ತಿಳಿಸಿರುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X