Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೈಬರ್ ಅಪರಾಧಗಳ ತನಿಖೆಗೆ ಮುಂಬೈಯಲ್ಲಿ...

ಸೈಬರ್ ಅಪರಾಧಗಳ ತನಿಖೆಗೆ ಮುಂಬೈಯಲ್ಲಿ ವಿಶೇಷ ಶಾಖೆಯ ಸ್ಥಾಪನೆಗೆ ಸಿಬಿಐ ಚಿಂತನೆ

ವಾರ್ತಾಭಾರತಿವಾರ್ತಾಭಾರತಿ1 March 2016 11:48 PM IST
share

ಮುಂಬೈ,ಮಾ.1: ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಸಹಕರಿಸಿದರೆ ಅವುಗಳ ತನಿಖೆಗಾಗಿ ಮುಂಬೈನಲ್ಲಿ ವಿಶೇಷ ಶಾಖೆಯನ್ನು ಸ್ಥಾಪಿಸಲು ಸಿಬಿಐ ಚಿಂತನೆ ನಡೆಸಿದೆ ಎಂದು ಅದರ ನಿರ್ದೇಶಕ ಅನಿಲ ಸಿನ್ಹಾ ಅವರು ಮಂಗಳವಾರ ಇಲ್ಲಿ ತಿಳಿಸಿದರು.

ಉಪನಗರಿ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ಸಿಬಿಐನ ನೂತನ ಕಚೇರಿಯ ಉದ್ಘಾಟನೆಗಾಗಿ ಇಲ್ಲಿಗೆ ಭೇಟಿ ನೀಡಿದ್ದ ಅವರು, ಸದ್ಯ ಸೈಬರ್ ಅಪರಾಧಗಳ ತನಿಖೆಗೆ ವಿಶೇಷ ಶಾಖೆಯು ದಿಲ್ಲಿಯ ಕೇಂದ್ರ ಕಚೇರಿಯಲ್ಲಿ ಮಾತ್ರ ಇದೆ. ಇಂತಹುದೇ ಶಾಖೆಯನ್ನು ಮುಂಬೈನಲ್ಲಿ ಸ್ಥಾಪಿಸಲು ಇದು ಸಕಾಲವಾಗಿದೆ ಎಂದು ತಾನು ಭಾವಿಸಿದ್ದೇನೆ. ಸೈಬರ್ ಅಪರಾಧಗಳು ಹೆಚ್ಚುತ್ತಿದ್ದು,ತಜ್ಞರು ಸೇರಿದಂತೆ ಅಧಿಕಾರಿಗಳ ವಿಶೇಷ ತಂಡವೊಂದು ಅಗತ್ಯವಾಗಿದೆ ಎಂದು ಹೇಳಿದರು.
 ಸಿಬಿಐನ ನೂತನ ಕಚೇರಿಯು 13 ಅಂತಸ್ತುಗಳನ್ನು ಹೊಂದಿದ್ದು, ಭ್ರಷ್ಟಾಚಾರ ನಿಗ್ರಹ ಘಟಕ,ಆರ್ಥಿಕ ಅಪರಾಧಗಳ ಘಟಕ ಸೇರಿದಂತೆ ಅದರ ಎಲ್ಲ ಶಾಖೆಗಳು ಇನ್ನು ಮುಂದೆ ಇಲ್ಲಿಂದಲೇ ಕಾರ್ಯಾಚರಿಸಲಿವೆ.
 ಸಿಬಿಐ ಮುಂಬೈನಲ್ಲಿ ಹರ್ಷದ್ ಮೆಹ್ತಾ ಹಗರಣ,ತೆಲಗಿ ನಕಲಿ ಸ್ಟಾಂಪ್ ಪೇಪರ್ ಹಗರಣ,ಆದರ್ಶ ಹೌಸಿಂಗ್ ಹಗರಣಗಳಂತಹ ಹಲವಾರು ಪ್ರಕರಣಗಳನ್ನು ಭೇದಿಸಿದೆ ಎಂದು ಸಿನ್ಹಾ ತಿಳಿಸಿದರು. ಇವಲ್ಲದೆ,ಶೀನಾ ಬೋರಾ ಮತ್ತು ನರೇಂದ್ರ ದಾಭೋಲ್ಕರ್ ಹತ್ಯೆಗಳು ಸೇರಿದಂತೆ ಹಲವಾರು ಪ್ರಕರಣಗಳ ತನಿಖೆಯನ್ನೂ ಸಿಬಿಐ ನಡೆಸುತ್ತಿದೆ ಎಂದರು.
ಇತ್ತೀಚಿಗೆ ರಾಜ್ಯ ಸರಕಾರಗಳು ಮತ್ತು ಉಚ್ಚ ನ್ಯಾಯಾಲಯಗಳೂ ಹಲವಾರು ಪ್ರಕರಣಗಳನ್ನು ಸಿಬಿಐಗೆ ಒಪ್ಪಿಸುತ್ತಿವೆ. ಭ್ರಷ್ಟಾಚಾರ ನಿಗ್ರಹ ಘಟಕವಾಗಿ ಸಿಬಿಐ ಆರಂಭಗೊಂಡಿತ್ತಾದರೂ ಅದರ ವ್ಯಾಪ್ತಿಯು ಆರ್ಥಿಕ ಅಪರಾಧಗಳು,ಗಂಭೀರ ವಂಚನೆಗಳು ಮತ್ತು ಐಪಿಸಿಯಡಿ ಮಹತ್ವದ ಪ್ರಕರಣಗಳಿಗೆ ವಿಸ್ತಾರಗೊಂಡಿದೆ. ಅದೀಗ ಒಕ್ಕೂಟ ತನಿಖಾ ಸಂಸ್ಥೆಯಾಗಿದ್ದು ಯಾವುದೇ ಪ್ರಕರಣದ ತನಿಖೆಯನ್ನು ನಡೆಸುತ್ತದೆ ಎಂದರು.

ಭ್ರಷ್ಟಾಚಾರದ ಕುರಿತು ಮಾತನಾಡಿದ ಅವರು,ಭ್ರಷ್ಟರು ತನಿಖಾ ಸಂಸ್ಥೆಗಳ ಕಣ್ಣಿಗೆ ಮಣ್ಣೆರಚಲು ಹೊಸ ಹೊಸ ತಂತ್ರಗಳನ್ನು ಅನುಸರಿಸುತ್ತಿದ್ದಾರೆ. ಹೀಗಾಗಿ ನಾವೂ ಕೌಶಲವನ್ನು ವೃದ್ಧಿಸಿಕೊಳ್ಳಬೇಕಾಗಿದೆ. ನಾವೀಗ ಭ್ರಷ್ಟರನ್ನು ಹಿಡಿಯಲು ಬಲೆಗಳನ್ನು ಹೆಣೆಯುವ ಬದಲು ಅವನ್ನೂ ಮೀರಿ ಯೋಚಿಸಬೇಕಿದೆ. ಇಂದಿನ ದಿನಗಳಲ್ಲಿ ಯಾರೂ ನೇರವಾಗಿ ಲಂಚವನ್ನು ಸ್ವೀಕರಿಸುವುದಿಲ್ಲ. ಹೀಗಾಗಿ ಭ್ರಷ್ಟಾಚಾರದ ವ್ಯಾಖ್ಯಾನವನ್ನು ವಿಸ್ತರಿಸಬೇಕಾದ ಅಗತ್ಯವಿದೆ ಎಂದು ಸಿನ್ಹಾ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X