Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೋರ್ಟ್ ಮೆಟ್ಟಲೇರಿದ ಕ್ಯಾಪ್ಟನ್...

ಕೋರ್ಟ್ ಮೆಟ್ಟಲೇರಿದ ಕ್ಯಾಪ್ಟನ್ ಸಿಮ್ರತ್‌ಪಾಲ್ ಸಿಂಗ್

ಅಮೆರಿಕ ಸೇನೆಯಲ್ಲಿ ಸಿಖ್ಖ್ ಯೋಧನಿಗೆ ತಾರತಮ್ಯ

ವಾರ್ತಾಭಾರತಿವಾರ್ತಾಭಾರತಿ1 March 2016 11:49 PM IST
share
ಕೋರ್ಟ್ ಮೆಟ್ಟಲೇರಿದ ಕ್ಯಾಪ್ಟನ್ ಸಿಮ್ರತ್‌ಪಾಲ್ ಸಿಂಗ್

 ನ್ಯೂಯಾರ್ಕ್,ಮಾ.1: ತನ್ನ ಧಾರ್ಮಿಕ ನಂಬಿಕೆಗಳ ಕಾರಣದಿಂದಾಗಿ, ಅಮೆರಿಕ ಸೇನೆಯಲ್ಲಿ ತನಗೆ ತಾರತಮ್ಯ ಮಾಡಲಾಗುತ್ತಿದೆಯೆಂದು ಆರೋಪಿಸಿ, ಪ್ರಶಸ್ತಿ ಪುರಸ್ಕೃತ ಸಿಖ್‌ಸೈನಿಕರೊಬ್ಬರು ನ್ಯಾಯಾಲಯದ ಮೆಟ್ಟಲೇರಿದ್ದಾರೆ.

ಸಿಖ್ ಧರ್ಮೀಯರಾದ 28 ವರ್ಷ ವಯಸ್ಸಿನ ಕ್ಯಾಪ್ಟನ್ ಸಿಮ್ರತ್‌ಪಾಲ್ ಸಿಂಗ್‌ಗೆ ಕಳೆದ ವರ್ಷ ಅಮೆರಿಕ ಸೇನೆಯು ತಾತ್ಕಾಲಿಕ ಅವಧಿಗೆ ಧಾರ್ಮಿಕ ರಿಯಾಯಿತಿಗಳನ್ನು ನೀಡಿತ್ತು.
   
    ಇದರಿಂದಾಗಿ, ಅವರು ಸಿಖ್ ಪೇಟಾವನ್ನು ಧರಿಸಲು ಹಾಗೂ ತಲೆಕೂದಲು ಮತ್ತು ಗಡ್ಡವನ್ನು ಕತ್ತರಿಸಿಕೊಳ್ಳದೆ ಇರಲು ಅನುಮತಿ ನೀಡಿತ್ತು. ಮಾರ್ಚ್ 31ರವರೆಗೆ ಅವರಿಗೆ ಈ ವಿನಾಯಿತಿ ನೀಡಲಾಗಿದೆ. ಆದರೆ ಅಮೆರಿಕ ಸೇನೆ ಇತ್ತೀಚೆಗೆ ಸಿಮ್ರತ್‌ಗೆ ಜಾರಿಗೊಳಿಸಿದ ಆದೇಶವೊಂದರಲ್ಲಿ, ಸೇನೆಯಲ್ಲಿ ಮುಂದುವರಿಯಬೇಕಾದರೆೆ ಹೆಚ್ಚುವರಿ ಪರೀಕ್ಷೆಗೆ ಒಳಗಾಗಬೇಕೆಂದು ಪೂರ್ವಶರತ್ತನ್ನು ಒಡ್ಡಿದೆಯೆಂದು ಅವರ ಪರವಾಗಿ ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆಸುತ್ತಿರುವ ಮ್ಯಾಕ್‌ಡರ್ಮಟ್ ವಿಲ್ ಆ್ಯಂಡ್ ಎಮೆರಿ ಕಂಪೆನಿಯು ಹೇಳಿಕೆಯೊಂದರಲ್ಲಿ ತಿಳಿಸಿದೆ.
 
ಸಿಮ್ರತ್ ಸಿಂಗ್‌ಗೆ ನ್ಯಾಯ ಒದಗಿಸಲು ಈ ಕಾನೂನುಸೇವಾ ಸಂಸ್ಥೆಯು ಸಿಖ್ ಒಕ್ಕೂಟ ಹಾಗೂ ಧಾರ್ಮಿಕ ಸ್ವಾತಂತ್ರ ಕುರಿತ ಬೆಕರ್ ಫಂಡ್ ಜೊತೆಗೆ ಕೈಜೋಡಿಸಿದೆ. ಸಿಮ್ರತ್ ಸಿಂಗ್ ಅಫ್ಘಾನಿಸ್ತಾನದಲ್ಲಿ ಅಮೆರಿಕ ಸೇನೆಯ ಯೋಧನಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾಗ, ರಸ್ತೆಗಳಲ್ಲಿ ಸ್ಫೋಟಕಗಳನ್ನು ತೆರವುಗೊಳಿಸಿದ್ದಕ್ಕಾಗಿ ‘ಕಂಚಿನ ನಕ್ಷತ್ರ’ ಪದಕ ಪಡೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X