Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 1ಕೋಟಿ 80 ಸಾವಿರ ರೂ ಸಂಬಳ, ಆದರೆ...

1ಕೋಟಿ 80 ಸಾವಿರ ರೂ ಸಂಬಳ, ಆದರೆ ನೌಕರಿಗೆ ವೈದ್ಯರಿಲ್ಲ!

ವಾರ್ತಾಭಾರತಿವಾರ್ತಾಭಾರತಿ1 March 2016 7:27 PM IST
share
1ಕೋಟಿ 80 ಸಾವಿರ ರೂ ಸಂಬಳ, ಆದರೆ ನೌಕರಿಗೆ ವೈದ್ಯರಿಲ್ಲ!

ಹೊಸದಿಲ್ಲಿ,ಮಾರ್ಚ್.1: ನ್ಯೂಝಿಲೆಂಡ್‌ನ ಉತ್ತರ ದ್ವೀಪದಲ್ಲಿ ತೊಕಾರೋದಲ್ಲಿ ಒಂದು ಕ್ಲಿನಿಕ್ ಇದೆ. ಇಲ್ಲಿ ಯಾವುದೇ ವೈದ್ಯರಿಲ್ಲ. ಪ್ರತಿವರ್ಷ ಈ ಕ್ಲಿನಿಕ್‌ನಲ್ಲಿ 400,000 ನ್ಯೂಝಿಲೆಂಡ್ ಡಾಲರ್(18092706ರೂ.) ಆದಾಯ ಬರುತ್ತಿದೆ. ಇದು ಯಾರನ್ನೂ ಆಶ್ಚರ್ಯಚಕಿತಗೊಳಿಸುವ ಆದಾಯದ ಅಂಕಿ ಅಂಶವಾಗಿದೆ.

ಆದರೆ ಇಲ್ಲಿ ಯಾರೂ ನೌಕರಿ ಮಾಡಲು ಸಿದ್ಧರಿಲ್ಲ. ಟೊಕಾರೊ ಹೆಲ್ತ್ ಕ್ಲಿನಿಕ್ ಮಾಲಕ ಡಾ.ಹೆಲನ್ ಕೆನ್ನಿ ಯಾವುದೇವೈದ್ಯರು ಸಿಗದಿರುವುದರಿಂದ ತುಂಬಾ ಹತಾಶರಾಗಿದ್ದಾರೆ. ಒಂದು ವರ್ಷದಿಂದ ಒಬ್ಬರೇ ಈ ಕ್ಲಿನಿಕ್‌ನ್ನು ನಡೆಸುತ್ತಾ ಬಂದಿದ್ದಾರೆ. ಮತ್ತು ವೈದ್ಯರನ್ನು ಹುಡುಕುತ್ತಿದ್ದಾರೆ. ಹೆಚ್ಚು ಸಂಬಳ ಕೊಡುವ ಕೊಡುಗೆ ನೀಡಿಯೂ ಇಲ್ಲಿನ ನೌಕರಿಗೆ ಯಾರು ಬಂದಿಲ್ಲ ಎಂದು ವೈದ್ಯ ಬೆನ್ನಿ ಹೇಳುತ್ತಾರೆ. ವರ್ಕ್ ಫ್ರೀ ವೀಕೆಂಡ್, ನೋ ನೈಟ್ ಶಿಫ್ಟ್ ಮತ್ತು ಕೋ ಅನರ್‌ಶಿಫ್ ಕೊಡುಗೆ ಮುಂದಿಟ್ಟರೂ ಯಾರೂ ಕೆಲಸ ಮಾಡಲು ಮನಸ್ಸು ಮಾಡಿಲ್ಲ ಎಂಬುದು ಅವರ ನೋವು.

ವೈದ್ಯ ಬೆನ್ನಿಗೆ ಅರುವತ್ತು ವರ್ಷ ವಯಸ್ಸಾಗಿದ್ದೂಸುಮಾರು ಅವರ ಬಳಿಗೆ ಬರುವ ಆರುನೂರು ರೋಗಿಗಳಿಗೆ ಅವರು ಚಿಕಿತ್ಸೆ ನೀಡುತ್ತಿದ್ದಾರೆ. ಕಳೆದ ಒಂದು ವರ್ಷ ಒಂದು ದಿನ ರಜೆಯೂ ಇಲ್ಲದೆ ಸೇವೆಯಲ್ಲಿ ಅವರು ನಿರತರಾಗಿದ್ದರು. ಯುವವೈದ್ಯರು ಈ ದ್ವೀಪದಲ್ಲಿ ಪ್ರಾಕ್ಟೀಸ್ ಮಾಡಲು ಇಷ್ಟ ಪಡುವುದಿಲ್ಲ. ಇದೊಂದು ಗ್ರಾಮೀಣ ಕ್ಷೇತ್ರವಾಗಿರುವುದು ಕಾರಣವಾಗಿದೆ. ಬದಲಿ ವೈದ್ಯರಿಲ್ಲದೆ ಸ್ವತಃ ಬೆನ್ನಿ ಬೆಳಗ್ಗೆ 8:30ರಿಂದ ಸಂಜೆ ಆರು ಗಂಟೆವರೆಗೆ ಮಧ್ಯಾಹ್ನದ ಊಟಕ್ಕೂ ಪುರುಸೊತ್ತಿಲ್ಲದೆ ಕೆಲಸ ಮಾಡಬೇಕಾಗಿದೆ ಎಂದು ಅವರು ಬೇಸರ ತೋಡಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X