Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉದ್ಯಾವರ ಚರ್ಚ್‌ನಲ್ಲಿ ವಿಮೋಚನ ಕ್ರಿಸ್ತರ...

ಉದ್ಯಾವರ ಚರ್ಚ್‌ನಲ್ಲಿ ವಿಮೋಚನ ಕ್ರಿಸ್ತರ ಮೂರ್ತಿ ಪ್ರತಿಷ್ಠಾಪನೆ

ವಾರ್ತಾಭಾರತಿವಾರ್ತಾಭಾರತಿ1 March 2016 11:12 PM IST
share
ಉದ್ಯಾವರ ಚರ್ಚ್‌ನಲ್ಲಿ ವಿಮೋಚನ ಕ್ರಿಸ್ತರ ಮೂರ್ತಿ ಪ್ರತಿಷ್ಠಾಪನೆ

ಉಡುಪಿ, ಮಾ.1: ಉದ್ಯಾವರ ಸಂತ ್ರಾನ್ಸಿಸ್ ಝೇವಿಯರ್ ಚರ್ಚ್‌ನ ನೂತನ ಕಟ್ಟಡದಲ್ಲಿ ನಿರ್ಮಿಸಲಾಗಿರುವ ಗೋಪುರದ ಮೇಲೆ ಬೃಹತ್ ಗಾತ್ರದ ವಿಮೋಚನ ಕ್ರಿಸ್ತರ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು.

ಈ ಮೂರ್ತಿಯು 400 ಕೆ.ಜಿ. ತೂಕವನ್ನು ಹೊಂದಿದ್ದು, 12 ಅಡಿ ಎತ್ತರ ಹಾಗೂ 15 ಅಡಿ ಅಗಲವನ್ನು ಹೊಂದಿದೆ. ಮೂರ್ತಿಯನ್ನು ಮಂಗಳೂರಿನ ಸೈಮನ್ಸ್ ಕಂಪೆನಿ ನಿರ್ಮಿಸಿದ್ದು, ಎರಡು ದಿಕ್ಕು ಗಳಿಂದ ಇದನ್ನು ನೋಡಬಹುದಾಗಿದೆ. ಮೂರ್ತಿಯು ಬೇಸಿಗೆ, ಮಳೆ ಹಾಗೂ ಚಳಿಗಾಲಗಳಿಗೆ ಹೊಂದಿಕೊಳ್ಳುವ ಸಾಮಗ್ರಿಗಳನ್ನು ಬಳಸಿ ನಿರ್ಮಿಸಲಾಗಿದೆ. ಮೂರ್ತಿ ನಿರ್ಮಾಣಕ್ಕೆ ಆವೆ ಮಣ್ಣು, ಕಬ್ಬಿಣ ಹಾಗೂ ೈಬರ್ ವಸ್ತುಗಳನ್ನು ಬಳಸಿದ್ದು, ಹೆಚ್ಚು ವರ್ಷಗಳ ಕಾಲ ಬಾಳಿಕೆ ಬರಲಿದೆ. ಚರ್ಚ್‌ನ ಗೋಪುರದ ಮೇಲೆ ಸಂಪೂರ್ಣ ಕಾಂಕ್ರಿಟ್‌ನಿಂದ ಗುಮ್ಮಟದ ರೀತಿಯ ನಿರ್ಮಾಣವನ್ನು ಮಾಡಲಾಗಿದ್ದು, ಈ ರೀತಿಯ ಗುಮ್ಮಟ ಶೈಲಿಯನ್ನು ಉಡುಪಿ ಮತ್ತು ಮಂಗಳೂರು ಧರ್ಮಪ್ರಾಂತ ವ್ಯಾಪ್ತಿಯ ಉದ್ಯಾವರ ಚರ್ಚ್‌ನಲ್ಲಿ ಪ್ರಥಮವಾಗಿ ಪರಿಚಯಿಸಲಾಗಿದೆ. ಎ.28ರಂದು ನೂತನ ಚರ್ಚ್‌ನ ಉದ್ಘಾಟನೆ ಜರಗಲಿದೆ. ಈ ಸಂದರ್ಭ ಚರ್ಚ್‌ನ ಧರ್ಮಗುರು ವಂ. ರೋಕ್ ಡೇಸಾ, ಪಾಲನಾ ಸಮಿತಿಯ ಉಪಾಧ್ಯಕ್ಷ ಲಾರೇನ್ಸ್ ಡೇಸಾ, ಕಾರ್ಯದರ್ಶಿ ಮೈಕಲ್ ಡಿಸೋಜ, ಸಂಚಾಲಕ ಮೆಲ್ವಿನ್ ನೊರೋನ್ಹಾ, ಉದ್ಯಾವರ ಗ್ರಾಪಂ ಉಪಾಧ್ಯಕ್ಷ ರಿಯಾಝ್ ಪಳ್ಳಿ, ಪೆಟ್ರಿಕ್ ಡೇಸಾ, ಜಾನ್ ೆರ್ನಾಂಡಿಸ್, ಜಾನ್ ಡಿಸೋಜ, ಸವಿತಾ ಡಿಸೋಜ, ಸ್ಟೀವನ್ ಕುಲಾಸೊ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X