Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಷ್ಯಾಕಪ್: ನಾಯಕನಾಗಿ 200 ಸಿಕ್ಸರ್...

ಏಷ್ಯಾಕಪ್: ನಾಯಕನಾಗಿ 200 ಸಿಕ್ಸರ್ ಸಿಡಿಸಿದ ಧೋನಿ ಹೊಸ ದಾಖಲೆ

ವಾರ್ತಾಭಾರತಿವಾರ್ತಾಭಾರತಿ2 March 2016 11:45 PM IST
share
ಏಷ್ಯಾಕಪ್: ನಾಯಕನಾಗಿ 200 ಸಿಕ್ಸರ್ ಸಿಡಿಸಿದ ಧೋನಿ ಹೊಸ ದಾಖಲೆ

ಮೀರ್ಪುರ,ಮಾ.2: ಭಾರತ ತಂಡ ಶ್ರೀಲಂಕಾದ ವಿರುದ್ಧ ಮಂಗಳವಾರ ನಡೆದ ಏಷ್ಯಾಕಪ್ ಪಂದ್ಯದಲ್ಲಿ ಗೆಲುವು ಸಾಧಿಸುವುದರೊಂದಿಗೆ ಫೈನಲ್‌ಗೆ ತಲುಪಿದೆ.

ಧೋನಿ ಬಳಗಕ್ಕೆ ಇದು ಹ್ಯಾಟ್ರಿಕ್ ಗೆಲುವಾಗಿತ್ತು. ಈ ಪಂದ್ಯದಲ್ಲಿ ಧೋನಿ ನಾಯಕನಾಗಿ ಅಂತಾರಾಷ್ಟ್ರೀಯ ಪಂದ್ಯದಲ್ಲಿ 200 ಸಿಕ್ಸರ್ ಸಿಡಿಸಿದ ಮೊದಲಿಗನೆಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಭಾರತ-ಶ್ರೀಲಂಕಾ ನಡುವೆ ನಡೆದ ಏಷ್ಯಾಕಪ್‌ನ 7ನೆ ಪಂದ್ಯದ ಹೈಲೈಟ್ಸ್.....

* ಎಂಎಸ್ ಧೋನಿ ಟೆಸ್ಟ್, ಏಕದಿನ ಹಾಗೂ ಟ್ವೆಂಟಿ-20 ಮಾದರಿ ಪಂದ್ಯಗಳಲ್ಲಿ 50ಕ್ಕೂ ಹೆಚ್ಚು ಬಲಿ ಪಡೆದ ವಿಶ್ವದ ಎರಡನೆ ವಿಕೆಟ್‌ಕೀಪರ್ ಆಗಿದ್ದಾರೆ. ಪಾಕಿಸ್ತಾನ ಕಮ್ರಾನ್ ಅಕ್ಮಲ್ ವಿಕೆಟ್‌ಕೀಪಿಂಗ್‌ನಲ್ಲಿ 50ಕ್ಕೂ ಅಧಿಕ ಬಲಿ ಪಡೆದಿದ್ದಾರೆ.

*ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನಾಯಕನಾಗಿ 315 ಇನಿಂಗ್ಸ್‌ಗಳಲ್ಲಿ 200 ಸಿಕ್ಸರ್ ಸಿಡಿಸಿದ ಮೊದಲಿಗನಾಗಿ ಹೊರಹೊಮ್ಮಿದ್ದಾರೆ. ರಿಕಿ ಪಾಂಟಿಂಗ್ 376 ಇನಿಂಗ್ಸ್‌ಗಳಲ್ಲಿ 171 ಸಿಕ್ಸರ್ ಸಿಡಿಸಿದ್ದರು.

*ಧೋನಿ ಟ್ವೆಂಟಿ-20 ತಂಡದ ನಾಯಕನಾಗಿ ಶೇ. 58.47 ಗೆಲುವಿನ ಸರಾಸರಿ ಹೊಂದಿದ್ದಾರೆ. 60 ಪಂದ್ಯಗಳ ಪೈಕಿ 34ರಲ್ಲಿ ಗೆಲುವು, 24ರಲ್ಲಿ ಸೋಲು, ಒಂದು ಟೈ ಹಾಗೂ ಮತ್ತೊಂದರಲ್ಲಿ ಫಲಿತಾಂಶ ಬಂದಿಲ್ಲ.

*ಭಾರತ ತಂಡ ಶ್ರೀಲಂಕಾ ವಿರುದ್ಧ ಆಡಿರುವ 10 ಟ್ವೆಂಟಿ-20 ಪಂದ್ಯಗಳ ಪೈಕಿ ಆರರಲ್ಲಿ ಜಯ, ನಾಲ್ಕರಲ್ಲಿ ಸೋತಿದೆ. ಗೆಲುವಿನ ಸರಾಸರಿ ಶೇ.60.

*ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧ ಆಡಿರುವ ಮೂರನೆ ಪಂದ್ಯದಲ್ಲಿ 3ನೆ ಅರ್ಧಶತಕ(56ರನ್) ದಾಖಲಿಸಿದ್ದಾರೆ. ಕೊಹ್ಲಿ ಟ್ವೆಂಟಿ-20ಯಲ್ಲಿ ಒಟ್ಟು 13 ಅರ್ಧಶತಕ ಗಳನ್ನು ಬಾರಿಸಿದ್ದಾರೆ. ಬ್ರೆಂಡನ್ ಮೆಕಲಮ್(15) ಹಾಗೂ ಕ್ರಿಸ್ ಗೇಲ್(14) ಟಿ-20ಯಲ್ಲಿ ಅತ್ಯಂತ ಹೆಚ್ಚು ಬಾರಿ 50 ಹಾಗೂ ಅದಕ್ಕಿಂತ ಹೆಚ್ಚು ರನ್ ಗಳಿಸಿದ್ದಾರೆ.

*ಕೊಹ್ಲಿ ಈ ವರ್ಷ ಆಡಿರುವ ಟಿ-20ಯ ಆರು ಇನಿಂಗ್ಸ್‌ಗಳಲ್ಲಿ ಒಟ್ಟು 311 ರನ್ ಗಳಿಸಿದ್ದಾರೆ. ಇದರಲ್ಲಿ ನಾಲ್ಕು ಅರ್ಧಶತಕಗಳಿವೆ.

* ಕೊಹ್ಲಿ ಟಿ-20ಯಲ್ಲಿ ಏಳನೆ ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಟಿ-20ಯಲ್ಲಿ ಹೆಚ್ಚು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಭಾರತದ ದಾಖಲೆಯನ್ನು ಯುವರಾಜ್ ಸಿಂಗ್(7) ಅವರೊಂದಿಗೆ ಹಂಚಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X