Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕನ್ಹಯ್ಯಾ quotes

ಕನ್ಹಯ್ಯಾ quotes

ಜನಮನ ಗೆದ್ದ ನಾಯಕನ ಭಾಷಣದ ಹೈ ಲೈಟ್ ಗಳು

ವಾರ್ತಾಭಾರತಿವಾರ್ತಾಭಾರತಿ4 March 2016 11:17 AM IST
share
ಕನ್ಹಯ್ಯಾ quotes

"ಭಾರತದಿಂದ ಸ್ವಾತಂತ್ರ್ಯಕ್ಕಾಗಿ ಎಂದೂ ಆಗ್ರಹಿಸಿರಲಿಲ್ಲ; ಆಂತರಿಕ ಸ್ವಾತಂತ್ರ್ಯಕ್ಕಾಗಿ ನಮ್ಮ ಹೋರಾಟ"

"ಮೋದೀಜಿ ಕೇವಲ ಮನ್ ಕಿ ಬಾತ್ ಹೇಳುತ್ತಾರೆ. ಅದನ್ನು ಆಲಿಸುವುದಿಲ್ಲ"

"ದೇಶವನ್ನು ಕೊಳ್ಳೆ ಹೊಡೆಯುವವರಿಂದ ನಮಗೆ ಸ್ವಾತಂತ್ರ್ಯ ಬೇಕಾಗಿದೆ"

"ನಾನು ಹಳ್ಳಿಗಾಡಿನಿಂದ ಬಂದವನು. ಅಲ್ಲಿ ಮ್ಯಾಜಿಕ್ ಪ್ರದರ್ಶನ ಇರುತ್ತದೆ. ಜನ ಮ್ಯಾಜಿಕ್ ಪ್ರದರ್ಶಿಸಿ, ಎಲ್ಲ ಬಯಕೆಗಳನ್ನೂ ಈಡೇರಿಸುವ ಉಂಗುರ ಮಾರುತ್ತಾರೆ...ನಮ್ಮ ದೇಶದಲ್ಲೂ ಅಂಥ ಕೆಲ ವ್ಯಕ್ತಿಗಳಿದ್ದಾರೆ. ಅವರು ಕಪ್ಪುಹಣ ಬರುತ್ತದೆ ಎನ್ನುತ್ತಾರೆ. ಸಬ್‌ಕಾ ಸಾಥ್ ಸಬ್‌ಕಾ ವಿಕಾಸ್"

ಭಾರತೀಯರು ಬೇಗನೆ ಎಲ್ಲವನ್ನೂ ಮರೆಯುತ್ತಾರೆ. ಆದರೆ ಈ ಬಾರಿ ಈ ದೊಡ್ಡ ತಮಾಷೆಯನ್ನು, ವಂಚನೆಯನ್ನು ಮರೆಯಲಾಗದು

ಮೋದಿ ಜತೆಗೆ ಎಷ್ಟೇ ಭಿನ್ನಾಭಿಪ್ರಾಯವಿದ್ದರೂ, ಅವರ ಟ್ವೀಟ್, "ಸತ್ಯಮೇವ ಜಯತೇ" ಎನ್ನುವುದನ್ನು ಒಪ್ಪುತ್ತೇನೆ"

"ಈ ಪ್ರಕರಣದ ಹಿನ್ನೆಲೆಯಯಲ್ಲಿ ಯಾರ ಬಗ್ಗೆಯೂ ಕೆಟ್ಟ ಅಭಿಪ್ರಾಯಗಳು ನನಗಿಲ್ಲ. ಎಬಿವಿಪಿ ಬಗ್ಗೆ ದ್ವೇಷಸಾಧನೆ ಮಾಡುವುದೂ ಇಲ್ಲ. ಏಕೆಂದರೆ ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೆ. ನಮ್ಮ ವಿರೋಧ ಪಕ್ಷ ಎಂಬ ರೀತಿಯಲ್ಲಿ ಅವರನ್ನು ಪರಿಗಣಿಸುತ್ತೇವೆ"

"ಜೆಎನ್‌ಯು ಪ್ರವೇಶ ಪಡೆಯುವುದು ಸುಲಭವಲ್ಲ; ಅಂತೆಯೇ ಜೆಎನ್‌ಯು ಧ್ವನಿಯನ್ನು ಅಡಗಿಸುವುದೂ ಸುಲಭವಲ್ಲ"

"ಮೋದಿಯವರು ಮಾತನಾಡುವಾಗ ಹಿಟ್ಲರ್ ಅವರನ್ನೂ ಉಲ್ಲೇಖಿಸಬೇಕು ಎಂದು ನಾನು ಬಯಸುತ್ತೇನೆ. ತಮ್ಮ ಗುರು ಗೋಲ್ವಾಳ್ಕರ್ ಅವರ ಬಗ್ಗೆ ಉಲ್ಲೇಖಿಸುವಂತೆ, ಗೋಲ್ವಾಳ್ಕರ್ ಭೇಟಿ ಮಾಡಿದ್ದ ಮುಸಲೋನಿ ಬಗ್ಗೆಯೂ ಉಲ್ಲೇಖಿಸಬೇಕು. "

"ನೀವು ಸರ್ಕಾರದ ವಿರುದ್ಧ ಮಾತನಾಡಿದರೆ, ಅವರ ಸೈಬರ್ ಘಟಕ ತಿರುಚಿದ ವಿಡಿಯೊ ಮೂಲಕ ನಿಮ್ಮ ವಿರುದ್ಧ ಆರೋಪ ಮಾಡುತ್ತದೆ ಹಾಗೂ ನಿಮ್ಮ ಹಾಸ್ಟೆಲ್‌ನಲ್ಲಿರುವ ಕಾಂಡೋಂಗಳನ್ನು ಲೆಕ್ಕಹಾಕುತ್ತದೆ"

"ಗಡಿಯಲ್ಲಿ ದೇಶಕ್ಕಾಗಿ ಮಡಿಯುವ ಯೋಧರಿಗೆ ನಾನು ನಮನ ಸಲ್ಲಿಸುತ್ತೇನೆ. ಆದರೆ ಬಡತನದ ಬೇಗೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಳ್ಳುವ ರೈತರ ಕಥೆ ಏನು? ಅಂಥ ಹಲವು ಮಂದಿ ಯೋಧರ ತಂದೆಯಂದಿರು ಕೃಷಿಕರು. ನನ್ನ ತಂದೆ ಕೃಷಿಕ; ನನ್ನ ಸಹೋದರ ಸೈನಿಕ"

ಅವರಲ್ಲಿ ( ಪೋಲಿಸರಲ್ಲಿ)  ಬಹುತೇಕ ಮಂದಿ ಬಡಕುಟುಂಬಗಳಿಂದ ಬಂದವರು. ದೇಶದಲ್ಲಿ ಭ್ರಷ್ಟಾಚಾರ ಹಾಗೂ ಜಾತಿಪದ್ಧತಿಯಿಂದ ಮುಕ್ತಿಗಾಗಿ ಹೋರಾಟ ನಡೆಸುವುದನ್ನು ಅವರೂ ಅನುಮೋದಿಸುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X