Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅತ್ಯಾಚಾರ ಆರೋಪಿ ತಂದೆಗೂ.....

ಅತ್ಯಾಚಾರ ಆರೋಪಿ ತಂದೆಗೂ.. ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಪುತ್ರಿಗೂ ಶಿಕ್ಷೆ ವಿಧಿಸಿದ ಜಾತಿ ಪಂಚಾಯತ್

ವಾರ್ತಾಭಾರತಿವಾರ್ತಾಭಾರತಿ4 March 2016 2:42 PM IST
share
ಅತ್ಯಾಚಾರ ಆರೋಪಿ ತಂದೆಗೂ.. ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಪುತ್ರಿಗೂ ಶಿಕ್ಷೆ ವಿಧಿಸಿದ ಜಾತಿ ಪಂಚಾಯತ್

    ಸತಾರ,ಮಾರ್ಚ್.4: ಪಂಚಾಯತ್‌ಗಳ ಹಾಸ್ಯಾಸ್ಪದ ತೀರ್ಪುಗಳು ಹೊರಬರುವುದು ಹೊಸದೇನಲ್ಲ. ಆದರೆ ಇಲ್ಲಿ ಜಾತಿ ಪಂಚಾಯತೊಂದು ಅತ್ಯಾಚಾರ ಆರೋಪಿಗೆ ಹತ್ತು ಕೊರಡೆಯೇಟಿನ ಆಶ್ಚರ್ಯಕಾರಕ ಶಿಕ್ಷೆವಿಧಿಸಿ ಕೋಲಾಹಲ ಹುಟ್ಟು ಹಾಕದೆ. ಮಹರಾಷ್ಟ್ರದ ಸತಾರದಲ್ಲಿ ಜಾತಿ ಪಂಚಾಯತ್‌ವೊಂದು ತನ್ನ ಅಪ್ರಾಪ್ತ ಪುತ್ರಿಯನ್ನು ಅತ್ಯಾಚಾರಗೈದಿದ್ದ ಆರೋಪಿ ತಂದೆಗೆ ಶಿಕ್ಷೆ ಹತ್ತು ಕೊರಡೆಯೇಟು ಶಿಕ್ಷೆ ವಿಧಿಸಿದ್ದಲ್ಲದೆ ಜೊತೆಗೆ ಅತ್ಯಾಚಾರಕ್ಕೊಳಗಾದ ಬಾಲಕಿಗೂ ಅದೇ ಪ್ರಮಾಣದ ಶಿಕ್ಷೆ ನೀಡಿದೆ.

ಇದೆಂತಹಾ ನ್ಯಾಯ ವೆಂದು ಯಾರೂಮೂಗಿಗೆ ಬೆರಳೇರಿಸಬಹುದು. ಕಳೆದ ನಾಲ್ಕು ತಿಂಗಳಿಂದ ಪಾಪಿ ತಂದೆಯೊಬ್ಬ ಸ್ವಂತ ಮಗಳ ಮೇಲೆಯೇ ಅತ್ಯಾಚಾರ ನಡೆಸುತ್ತ ಬಂದಿದ್ದ. ಬಾಲಕಿ ಗರ್ಭಿಣಿಯಾದಾಗ ಊರವರಿಗೆ ಈ ವಿಷಯ ತಿಳಿದು ಬಂದಿತ್ತು. ಜಾತಿ ಪಂಚಾಯತ್ ಆರೋಪಿ ತಂದೆ ಮತ್ತು ಸಂತ್ರಸ್ತೆ ಪುತ್ರಿಯನ್ನು ಕರೆಯಸಿ ಪಂಚಾಯತ್ ನಡೆಸಿ ಎಲ್ಲರ ಮುಂದೆ ಹತ್ತತ್ತು ಕೊರಡೆಯೇಟು ಶಿಕ್ಷೆ ವಿಧಿಸಿ ಪ್ರಕರಣವನ್ನು ಇತ್ಯರ್ಥಪಡಿಸಿದೆ. ಪಂಚಾಯತ್ ಅತ್ಯಾಚಾರ ಆರೋಪಿಗೆ ದುಷ್ಕೃತ್ಯ ವೆಸಗಿದ್ದಕ್ಕೆ ಶಿಕ್ಷೆ ನೀಡಿದ್ದರೆ, ಪುತ್ರಿ ಇಷ್ಟು ಕಾಲ ಅತ್ಯಾಚಾರಕ್ಕೊಳಗಾಗಿಯೂ ಸುಮ್ಮನಿದ್ದುದಕ್ಕೆ ಅವಳನ್ನೂ ಪಂಚಾಯತ್ ಶಿಕ್ಷಿಸಿದೆ.

ಕಳೆದ ನಾಲ್ಕು ತಿಂಗಳಲ್ಲಿ ಬಾಲಕಿ ಒಮ್ಮೆಯೂ ಏಕೆ ವಿರೋಧಿಸಿಲ್ಲ ಅದಕ್ಕಾಗಿ ಅವಳೂ ತಪ್ಪಿತಸ್ಥಳೆಂದು ಪಂಚಾಯತ್ ಹೇಳಿದೆ. ಆರ್‌ಟಿಐ ಕಾರ್ಯಕರ್ತರೊಬ್ಬರು ಈ ಪ್ರಕರಣದ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಪುರಾವೆಯಾಗಿ ಪಂಚಾಯತ್ ನಡೆಸಿದಾಗ ತೆಗೆದ ಫೋಟೊವನ್ನೂ ಅವರು ಪೊಲೀಸರ ಮುಂದೆ ಹಾಜರು ಪಡಿಸಿದ್ದಾರೆ. ಆನಂತರ ಪ್ರಕರಣದ ಕುರಿತು ಕೋಲಾಹಲ ಸೃಷ್ಟಿಯಾಗಿದ್ದು ಪೊಲೀಸರು ಪ್ರಕರಣ ಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X