Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಝಪ್ಫರ್ ನಗರ: ಕತ್ತು ಹಿಸುಕಿ...

ಮುಝಪ್ಫರ್ ನಗರ: ಕತ್ತು ಹಿಸುಕಿ ವಿದ್ಯಾರ್ಥಿಯ ಕೊಲೆ

ವಾರ್ತಾಭಾರತಿವಾರ್ತಾಭಾರತಿ4 March 2016 3:20 PM IST
share
ಮುಝಪ್ಫರ್ ನಗರ: ಕತ್ತು ಹಿಸುಕಿ ವಿದ್ಯಾರ್ಥಿಯ ಕೊಲೆ

ಮುಝಪ್ಫರ್ ನಗರ/ಬುಡಾನಾ, ಮಾ.4: ಮುಝಫ್ಪರ್‌ನಗರದ ಬುಡಾನಾಗ್ರಾಮ ಇಟಾವಾದಲ್ಲಿ ವಿದ್ಯಾರ್ಥಿಯೊಬ್ಬನನ್ನು ಕತ್ತು ಹಿಸುಕಿ ಕೊಂದು ಕಾಡಿಗೆಸೆದಿರುವ ಘಟನೆ ವರದಿಯಾಗಿದೆ.

ತನಿಖೆ ನಡೆಸಿ ಮುಂದಿನ ಎರಡು ದಿನಗಳಲ್ಲಿ ಆರೋಪಿಗಳನ್ನು ಪತ್ತೆಹಚ್ಚುವುದಾಗಿ ಪೊಲೀಸಧಿಕಾರಿಗಳು ಭರವಸೆ ನೀಡಿದ ಮೇಲೆ ಗ್ರಾಮ ನಿವಾಸಿಗಳು ಶಾಂತರಾಗಿದ್ದಾರೆ. ವಿದ್ಯಾರ್ಥಿಯ ಶವವನ್ನು ಪೊಲೀಸರು ವಶಪಡಿಸಿಕೊಂಡು ಪೋಸ್ಟ್‌ಮಾರ್ಟಂಗೆ ರವಾನಿಸಿದ್ದಾರೆ.

ಇಟಾವಾ ಗ್ರಾಮದ ದಿನೇಶ್ ರಾಠಿ ಎಂಬವರ ಪುತ್ರ ಬಿಎ ವಿದ್ಯಾರ್ಥಿಯಾದ ಸಚಿನ್‌ ಯಾನೆ ಬೂರಾ ಎಂಬಾತನಿಗೆ ಮಾರ್ಚ್ ಒಂದರಂದು ಸಂಜೆ ಸುಮಾರು ಐದು ಗಂಟೆ ಹೊತ್ತಿಗೆ ಫೋನ್‌ ಕರೆ ಬಂದಿತ್ತು. ಆ ಪ್ರಕಾರ ಆತ ಮನೆಯಿಂದ ಹೊರಟಿದ್ದು ಮರಳಿ ಬಂದಿರಲಿಲ್ಲ. ಅವನನ್ನು ಹುಡುಕಾಡಿದ ತಂದೆ ದಿನೇಶ್ ಮಗನನ್ನು ಹುಡುಕಾಡಿ ಪತ್ತೆಯಾಗದ ಹಿನ್ನೆಲೆಯಲ್ಲಿ ಮಾರ್ಚ್‌ ಎರಡರಂದು ಪೊಲೀಸರಿಗೆ ನಾಪತ್ತೆ ದೂರು ನೀಡಿದ್ದರು.

ಪೊಲೀಸರ ಪ್ರಕಾರ ಸಚಿನ್‌ನ ಸಹೋದರ ಕಪಿಲ್‌ರಾಠಿ ಅವನಿಗೆ ಫೋನ್ ಕರೆ ಮಾಡಿದ್ದ.

 ಕುರ್ತದ ರೈತನೊಬ್ಬನಿಗೆ ಸಚಿನ್‌ನ ಫೋನ್ ಕಾಡಿನಲ್ಲಿ ಬಿದ್ದು ಸಿಕ್ಕಿತ್ತು. ಆತ ಫೋನ್ ಮಾಡಿ ಫೋನ್‌ನ್ನು ತೆಗೆದುಕೊಂಡು ಹೋಗಿರಿಎಂದು ವಿನಂತಿಸಿದ್ದ. ಇದೇ ವೇಳೆ ಇಟಾವಾದ ಇನ್ನೊಬ್ಬ ರೈತ ವೀರ್‌ಸೇನನಿಗೆ ನಾಪತ್ತೆಯಾದ ವಿದ್ಯಾರ್ಥಿಯ ಶವ ದೊರಕಿತ್ತು. ಶವ ಇದೆ ಗೊತ್ತಾದಂತೆ ನೂರಾರು ರೈತರು ಅಲ್ಲಿ ನೆರೆದಿದ್ದರು. ವಿಷಯ ತಿಳಿದುಗ್ರಾಮೀಣ ಎಸ್ಪಿ ಅಲೋಕ್ ಪ್ರಿಯದರ್ಶಿ, ಎಸ್‌ಡಿಎಮ್, ಜ್ಞಾನಪ್ರಕಾಶ್ ತ್ರಿಪಾಠಿ, ಸಿಓಎಸ್ಪಿ ಶರ್ಮ ಮತ್ತು ಕೊತವಾಲಿಯ ಉಸ್ತುವಾರಿ ಅರುಣ್ ತ್ಯಾಗಿಯವರಿದ್ದ ಪೊಲೀಸರ ತಂಡ ಸ್ಥಳಕ್ಕಾಗಮಿಸಿ ಶವವನ್ನು ಎತ್ತಲು ಪ್ರಯತ್ನಿಸಿದ್ದರು.

ಆದರೆ ಶವವೆತ್ತದಂತೆ ಗ್ರಾಮೀಣರು ವಿರೋಧಿಸಿದ್ದರು. ಮೃತ ವಿದ್ಯಾರ್ಥಿಯ ಮೊಬೈಲ್ ಕಾಲ್ ಡಾಟ ಪರಿಶೀಲಿಸಬೇಕೆಂದು ಅವರು ಅಲ್ಲಿ ಪ್ರತಿಭಟಿಸಿದರು. ಗ್ರಾಮೀಣ ಎಸ್ಪಿ ಪೊಲೀಸ್ ನಾಯಿ ಹಾಗೂ ಫಿಂಗರ್ ಪ್ರಿಂಟ್ ತಜ್ಞರನ್ನು ಕರೆಯಿಸಿ ಶವದ ಪರೀಶೀಲನೆ ನಡೆಸಿದರು. ಇದರಲ್ಲಿ ಕೊಲೆಗಾರರ ಕುರುಹು ಲಭಿಸಿದೆಯೆನ್ನಲಾಗುತ್ತಿದೆ.

ಮೃತ ವಿದ್ಯಾರ್ಥಿಯ ಹತ್ಯೆ ಕುರಿತು ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X