Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟಿವಿ ಆ್ಯಂಕರ್ ಸಿಂಧು ಸೂರ್ಯಕುಮಾರ್‌ಗೆ...

ಟಿವಿ ಆ್ಯಂಕರ್ ಸಿಂಧು ಸೂರ್ಯಕುಮಾರ್‌ಗೆ ಕೊಲೆಬೆದರಿಕೆ ಹಾಕಿಲ್ಲವೆಂಬ ಆರೆಸ್ಸೆಸ್‌ವಾದ ಸರಿಯಲ್ಲ

ಪ್ರಕರಣದಲ್ಲಿ ಬಂಧಿತರಾದವರೆಲ್ಲ ಸಂಘಪರಿವಾರಿಗಳು

ವಾರ್ತಾಭಾರತಿವಾರ್ತಾಭಾರತಿ4 March 2016 7:17 PM IST
share
ಟಿವಿ ಆ್ಯಂಕರ್ ಸಿಂಧು ಸೂರ್ಯಕುಮಾರ್‌ಗೆ ಕೊಲೆಬೆದರಿಕೆ ಹಾಕಿಲ್ಲವೆಂಬ ಆರೆಸ್ಸೆಸ್‌ವಾದ ಸರಿಯಲ್ಲ

ತಿರುವನಂತಪುರಂ,ಮಾರ್ಚ್.4: ಸಿಂಧು ಸೂರ್ಯ ಕುಮಾರ್ ವಿರುದ್ಧ ಕೊಲೆಬೆದರಿಕೆಗೂ ತಮಗೂ ಸಂಬಂಧವಿಲ್ಲ ಎಂಬ ಆರೆಸ್ಸೆಸ್ ವಾದ ಸುಳ್ಳಾಗಿದೆ. ಸಿಂಧು ಸೂರ್ಯಕುಮಾರ್ ವಿರುದ್ಧ ಬೆದರಿಕೆಯಲ್ಲಿ ಸಂಘಪರಿವಾರಕ್ಕೆ ಯಾವ ಪಾಲೂ ಇಲ್ಲ ಎಂದು ಹೇಳಲಾದರೂ ಇವರಿಗೆ ಸ್ಪಷ್ಟ ಸಂಬಂಧವಿದೆ ಎಂಬ ಸಾಕ್ಷ್ಯ ದೊರೆತಿವೆ ಎನ್ನಲಾಗಿದೆ. ಆರೆಸ್ಸೆಸ್, ಸಂಘಪರಿವಾರ ಕಾರ್ಯಕರ್ತರು ಆಶಯ ವಿನಿಮಯಿಸಿಕೊಳ್ಳುವ ವಾಟ್ಸ್‌ಆ್ಯಪ್ ಗ್ರೂಪ್‌ಗಳು ಸಿಂಧು ವಿರುದ್ಧ ಕೊಲೆ ಬೆದರಿಕೆ ಮೊತ್ತಮೊದಲು ಪ್ರಚಾರ ಮಾಡಿದ್ದವು ಎಂದು ತನಿಖೆಯಲ್ಲಿ ಕಂಡುಕೊಳ್ಳಲಾಗಿದೆ.

ಸಂಘಬಂಧುಗಳು, ಸಂಘಧ್ವನಿ, ಸ್ವಯಮೇವ ಮೃಗೇಂದ್ರತ ಎಂ ಗ್ರೂಪ್‌ಗಳ ಮೂಲಕ ಸಿಂಧು ಸೂರ್ಯ ಕುಮಾರ್‌ರಿಗೆ ಕೊಲೆ ಬೆದರಿಕೆ ವ್ಯಾಪಕವಾಗಿ ಹರಡಲಾಗಿತ್ತು. ಈ ಗ್ರೂಪ್‌ನ ಸದಸ್ಯರು ಸಿಂಧುರನ್ನು ಬೆದರಿಸಿವೆ. ಪೊಲೀಸರು ಬಂಧಿಸಿರುವ ಏಳು ಮಂದಿಯೂ ಈ ಗ್ರೂಪ್‌ಗಳಲ್ಲಿ ಸಕ್ರಿಯವಾಗಿದ್ದವರು.

ಕಳೆದ ದಿವಸ ಸ್ವಯಮೇವ ಮೃಗೇಂದ್ರ ಎಂಬ ಗ್ರೂಪ್‌ನ ಅಡ್ಮಿನ್ ಆದ ಅರುಣ್‌ಶರ್ಮನನ್ನು ಪೊಲೀಸರು ಬಂಧಿಸಿದ್ದರು. ಸಿಂಧುರಿಗೆ ಕೊಲೆ ಬೆದರಿಕೆ ಸಂದೇಶವು ಸಂಘಬಂಧುಗಳು ಎಂಬ ಗ್ರೂಪ್ ನಿಂದ. ಇದರ ಅಡ್ಮಿನ್ ಆರೆಸ್ಸೆಸ್ ಕಾರ್ಯಕರ್ತ ಅನೂಪ್ ಚಂದ್ರನನ್ನು ಪೊಲೀಸರು ಹುಡುಕುತ್ತಿದ್ದಾರೆ. ತಿರುವನಂತಪುರದಲ್ಲಿ ಬಂಧಿಸಲಾದ ರಾರಿಶ್ ಮತ್ತು ಕಣ್ಣೂರಿನಲ್ಲಿ ಬಂಧಿಸಲಾದ ಮೂವರೂ ಆರೆಸ್ಸೆಸ್‌ನಸಕ್ರಿಯ ಕಾರ್ಯಕರ್ತರಾಗಿದ್ದಾರೆ.

 ಆರೆಸ್ಸೆಸ್,ಬಿಜೆಪಿ ಕಾರ್ಯಕರ್ತರು ಕಣ್ಣೂರಿನಲ್ಲಿ ಬಂಧಿಸಲಾದ ಆರೋಪಿಗಳ ಫೋಟೊ ತೆಗೆಯದಂತೆ ತಡೆದಿದ್ದರು. ಕಂಟೊನ್ಮೆಂಟ್ ಠಾಣೆಯಲ್ಲಿ ಆರೋಪಿಗಳಿಗೆ ಜಾಮೀನು ನೀಡಿದ್ದು ಮತ್ತು ಸ್ವಾಗತಿಸಿದ್ದೆಲ್ಲವೂ ಈ ಘಟನೆಯಲ್ಲಿ ಸಂಘಪರಿವಾರದ ಪಾತ್ರವನ್ನು ಸ್ಪಷ್ಟ ಪಡಿಸುತ್ತಿದೆ ಎಂದು ವರದಿಯಾಗಿದೆ.

ಈ ನಡುವೆ ತನಿಖಾ ಅಧಿಕಾರಿ ಜೆಎನ್‌ಯು ವಿದ್ಯಾರ್ಥಿ ಹೋರಾಟದ ಕುರಿತು ಸಿಂಧುಸೂರ್ಯಕುಮಾರ್ ಪ್ರಸ್ತುತ ಪಡಿಸಿದ ನ್ಯೂಸ್ ಸಿಡಿಯನ್ನೂ ಪರಿಶೀಲಿಸಿದ್ದು ಸಿಂಧೂ ವಿರುದ್ಧ ಪ್ರಚಾರವೆಲ್ಲ ಆಧಾರ ರಹಿತವೆಂದು ಗುರುತಿಸಿದ್ದಾರೆಂದೂ ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X