Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇರಾನಿ ಕಪ್: ಮುಂಬೈ, ಶೇಷ ಭಾರತ ತಂಡ...

ಇರಾನಿ ಕಪ್: ಮುಂಬೈ, ಶೇಷ ಭಾರತ ತಂಡ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ4 March 2016 11:30 PM IST
share

ಮುಂಬೈ, ಮಾ.4: ರಣಜಿ ಟ್ರೋಫಿ ಚಾಂಪಿಯನ್ ಮುಂಬೈ ತಂಡ ಮಾ.6 ರಿಂದ ಶೇಷ ಭಾರತ ವಿರುದ್ಧ ಆರಂಭವಾಗಲಿರುವ ಐದು ದಿನಗಳ ಇರಾನಿ ಕಪ್ ಪಂದ್ಯಕ್ಕೆ ತಂಡವನ್ನು ಶುಕ್ರವಾರ ಪ್ರಕಟಿಸಿದ್ದು, ಆರಂಭಿಕ ಆಟಗಾರ ಜೈ ಬಿಸ್ತ್‌ಗೆ ಅವಕಾಶ ನೀಡಿದೆ.

ಮೈಸೂರಿನಲ್ಲಿ ನಡೆದ ರಣಜಿಯ ಕ್ವಾರ್ಟರ್ ಫೈನಲ್‌ನ ಎರಡೂ ಇನಿಂಗ್ಸ್‌ಗಳಲ್ಲಿ ವಿಫಲರಾದ ನಂತರ ಬಿಸ್ತ್ ಮುಂಬೈ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದರು.

ಇತ್ತೀಚೆಗೆ ಇಂದೋರ್‌ನಲ್ಲಿ ಮಧ್ಯಪ್ರದೇಶದ ವಿರುದ್ಧ ಸಿಕೆ ನಾಯ್ಡು ಅಂಡರ್-23 ತಂಡದ ಫೈನಲ್‌ನಲ್ಲಿ ದ್ವಿಶತಕ ಸಿಡಿಸಿದ್ದರು. ಈ ಹಿನ್ನೆಲೆಯಲ್ಲಿ ಅವರು ಇರಾನಿ ಕಪ್‌ಗೆ ಪ್ರಕಟಿಸಲಾಗಿರುವ 16 ಸದಸ್ಯರ ತಂಡಕ್ಕೆ ವಾಪಸಾಗಿದ್ದಾರೆ.

ಮುಂಬೈ ತಂಡ ಕಳೆದ ವಾರ ಪುಣೆಯಲ್ಲಿ ನಡೆದ ಸೌರಾಷ್ಟ್ರ ವಿರುದ್ಧದ ರಣಜಿ ಫೈನಲ್‌ನಲ್ಲಿ ಇನಿಂಗ್ಸ್ ಅಂತರದಿಂದ ಗೆಲುವು ಸಾಧಿಸಿ 41ನೆ ಬಾರಿ ರಣಜಿ ಟ್ರೋಫಿ ಜಯಿಸಿತ್ತು. 1997-98ರಲ್ಲಿ ಕೊನೆಯ ಬಾರಿ ಇರಾನಿ ಕಪ್‌ನ್ನು ಜಯಿಸಿತ್ತು.

 ಇರಾನಿ ಟ್ರೋಫಿಯನ್ನು ಯಾವಾಗಲೂ ಗಂಭೀರವಾಗಿ ತೆಗೆದುಕೊಳ್ಳಲಾಗುತ್ತದೆ. 15 ಬಾರಿ ಈ ಟ್ರೋಫಿಯನ್ನು ಜಯಿಸಿರುವ ಮುಂಬೈ 1997-98ರಲ್ಲಿ ಕೊನೆಯ ಬಾರಿ ಈ ಟ್ರೋಫಿ ಜಯಿಸಿತ್ತು ಎಂದು ಮುಂಬೈ ಕೋಚ್ ಚಂದ್ರಕಾಂತ್ ಪಂಡಿತ್ ಹೇಳಿದ್ದಾರೆ.

ಇರಾನಿ ಕಪ್ ತಂಡಗಳು:

ಮುಂಬೈ: ಆದಿತ್ಯ ತಾರೆ(ನಾಯಕ), ಅಭಿಷೇಕ್ ನಾಯರ್, ಧವಳ್‌ಕುಲಕರ್ಣಿ, ಶ್ರೇಯಸ್ ಐಯ್ಯರ್, ಸೂರ್ಯಕುಮಾರ್ ಯಾದವ್, ಅಖಿಲ್ ಹೆರ್ವಾಡ್ಕರ್, ಸಿದ್ದೇಶ್ ಲಾಡ್, ಸುಫಿಯನ್ ಶೇಖ್, ನಿಖಿಲ್ ಪಾಟೀಲ್, ಇಕ್ಬಾಲ್ ಅಬ್ದುಲ್ಲಾ, ಶಾರ್ದೂಲ್ ಠಾಕೂರ್, ಬಲ್ವಿಂದರ್ ಸಿಂಗ್ ಸಂಧು, ಬಿ. ಆಲಂ, ಭವಿನ್ ಥಕ್ಕರ್, ವಿಶಾಲ್, ಜೈ ಬಿಸ್ತ.

ಶೇಷ ಭಾರತ: ಕೆಎಸ್ ಭರತ್, ಫೈಝ್ ಫಝಲ್, ಕರುಣ ನಾಯರ್, ಶೆಲ್ಡನ್ ಜಾಕ್ಸನ್, ನಮನ್ ಓಜಾ(ನಾಯಕ), ಸ್ಟುವರ್ಟ್ ಬಿನ್ನಿ, ಶಹಬಾಝ್ ನದೀಮ್,, ಜಯಂತ್ ಯಾದವ್, ನಾಥು ಸಿಂಗ್, ಜಯದೇವ್ ಉನದ್ಕಟ್, ಬರಿಂದರ್ ಸ್ರಾನ್, ಕೃಷ್ಣ ದಾಸ್, ಸುದೀಪ್ ಚಟರ್ಜಿ, ದೇವ್ ಸಿಂಗ್, ಅಕ್ಷಯ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X