ಬಿಸಿಲ ಬೇಗೆಗೆ ತತ್ತರಿಸಿರುವ ಉತ್ತರ ಕರ್ನಾಟಕ ಅಕ್ಷರಶಃ ನಲುಗುತ್ತಿದೆ. ರಾಯಚೂರಿನ ಕೃಷ್ಣಾ ನದಿ ಬತ್ತಿಹೋಗಿದ್ದು, ಸಾವಿರಾರು ಮೀನುಗಳು ಸತ್ತು ನದಿ ದಂಡೆಯ ಮೇಲೆ ಬಿದ್ದಿವೆ.
ಬಿಸಿಲ ಬೇಗೆಗೆ ತತ್ತರಿಸಿರುವ ಉತ್ತರ ಕರ್ನಾಟಕ ಅಕ್ಷರಶಃ ನಲುಗುತ್ತಿದೆ. ರಾಯಚೂರಿನ ಕೃಷ್ಣಾ ನದಿ ಬತ್ತಿಹೋಗಿದ್ದು, ಸಾವಿರಾರು ಮೀನುಗಳು ಸತ್ತು ನದಿ ದಂಡೆಯ ಮೇಲೆ ಬಿದ್ದಿವೆ.