Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಯುರೋಪ್‌ಗೆ ಬರಬೇಡಿ

ಯುರೋಪ್‌ಗೆ ಬರಬೇಡಿ

ವಲಸಿಗರಿಗೆ ಐರೋಪ್ಯ ಕೌನ್ಸಿಲ್ ಅಧ್ಯಕ್ಷರ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ4 March 2016 11:47 PM IST
share

ಪ್ಯಾರಿಸ್, ಮಾ. 4: ಯುರೋಪ್‌ನಲ್ಲಿ ತಲೆದೋರಿರುವ ವಲಸಿಗರ ಬಿಕ್ಕಟ್ಟಿಗೆ ಗುರುವಾರ ಹೊಸ ತಿರುವೊಂದು ಲಭಿಸಿದೆ. ‘‘ಯುರೋಪ್‌ಗೆ ಬರಬೇಡಿ’’ ಎಂಬ ಕಟು ಎಚ್ಚರಿಕೆಯನ್ನು ಯುರೋಪಿಯನ್ ಕೌನ್ಸಿಲ್‌ನ ಅಧ್ಯಕ್ಷ ಡೊನಾಲ್ಡ್ ಟಸ್ಕ್ ವಲಸಿಗರಿಗೆ ನೀಡಿದ್ದಾರೆ.

‘‘ಕಳ್ಳಸಾಗಾಗಣೆದಾರರನ್ನು ನಂಬಬೇಡಿ. ನಿಮ್ಮ ಪ್ರಾಣ ಮತ್ತು ನಿಮ್ಮ ಹಣವನ್ನು ಅಪಾಯಕ್ಕೊಡ್ಡಬೇಡಿ. ಇದರಿಂದ ಏನೂ ಪ್ರಯೋಜನಿವಿಲ್ಲ’’ ಎಂದು ಅಥೆನ್ಸ್‌ನಲ್ಲಿ ಗ್ರೀಕ್ ಪ್ರಧಾನಿಯನ್ನು ಭೇಟಿಯಾದ ಬಳಿಕ ಟಸ್ಕ್ ಈ ಎಚ್ಚರಿಕೆ ನೀಡಿದ್ದಾರೆ.

ಅದೇ ವೇಳೆ, ಮುಂದಿನ ವಾರಗಳಲ್ಲಿ ಗ್ರೀಸ್‌ನಲ್ಲಿ ಸುಮಾರು 70,000 ವಲಸಿಗರು ಸಿಕ್ಕಿಹಾಕಿಕೊಳ್ಳಬಹುದು ಎಂಬ ಎಚ್ಚರಿಕೆಯನ್ನು ವಿಶ್ವಸಂಸ್ಥೆಯ ಉನ್ನತ ಅಧಿಕಾರಿಯೊಬ್ಬರು ಗುರುವಾರ ನೀಡಿದ್ದಾರೆ. ಮೆಸಡೋನಿಯ ಮತ್ತು ಇತರ ಯುರೋಪ್ ದೇಶಗಳು ತಮ್ಮ ಗಡಿಗಳನ್ನು ಮುಚ್ಚುತ್ತಿರುವುದರಿಂದ ಈ ಸಮಸ್ಯೆ ತಲೆದೋರಲಿದೆ ಎಂದು ಅವರು ಹೇಳಿದ್ದಾರೆ.

ಅದೇ ವೇಳೆ, ನಿರಾಶ್ರಿತರ ಸಂಖ್ಯೆಯನ್ನು ಹೇಗೆ ಕಡಿತಗೊಳಿಸುವುದು ಎನ್ನುವುದನ್ನು ಟರ್ಕಿ ನಿರ್ಧರಿಸಬೇಕೇ ಹೊರತು, ಅದರ ಯುರೋಪಿಯನ್ ನರೆಕರೆಯವರಲ್ಲ ಎಂಬುದಾಗಿಯೂ ಟಸ್ಕ್ ಹೇಳಿದರು.

ಗ್ರೀಸ್‌ಗೆ ಪ್ರಯಾಣಿಸುವ ವಲಸಿಗರ ಸಂಖ್ಯೆಯನ್ನು ಕಡಿಮೆಗೊಳಿಸಬೇಕೆನ್ನುವ ಒತ್ತಡದಲ್ಲಿ ಟರ್ಕಿ ಸಿಲುಕಿದೆ. ಈ ವಿಷಯದ ಬಗ್ಗೆ ಚರ್ಚೆ ನಡೆಸಲು ಮಾರ್ಚ್ 7ರಂದು ಟರ್ಕಿ ಮತ್ತು ಯುರೋಪಿಯನ್ ಯೂನಿಯನ್ ನಡುವೆ ಶೃಂಗಸಭೆ ನಡೆಯಲಿದೆ.

ಕಳೆದ ವಾರ ಮುಚ್ಚಿದ ಗ್ರೀಸ್-ಮೆಸಡೋನಿಯನ್ ಗಡಿಯಲ್ಲಿ ಸಿಕ್ಕಿಹಾಕಿಕೊಂಡಿರುವ ಸುಮಾರು 3 ಲಕ್ಷ ವಲಸಿಗರಲ್ಲಿ ಅಶಾಂತಿ ತಲೆದೋರಿದ್ದನ್ನು ಸ್ಮರಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X