Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋಳಿ, ಕುರಿ ಮಾಂಸದಂಗಡಿ ನಡೆಸಲು ನಾಗರಿಕ...

ಕೋಳಿ, ಕುರಿ ಮಾಂಸದಂಗಡಿ ನಡೆಸಲು ನಾಗರಿಕ ವಿಮಾನಯಾನ ನಿರ್ದೇಶನಾಲಯಕ್ಕೆ ಅರ್ಜಿ!

ವಾರ್ತಾಭಾರತಿವಾರ್ತಾಭಾರತಿ4 March 2016 11:54 PM IST
share

 ಹೊಸದಿಲ್ಲಿ, ಮಾ.4: ಆಶ್ಚರ್ಯಕರ ಬೆಳವಣಿಗೆ ಯೊಂದರಲ್ಲಿ ಸುಮಾರು ಒಂದು ನೂರಕ್ಕೂ ಹೆಚ್ಚು ಕೋಳಿ ಹಾಗೂ ಕುರಿ ಮಾಂಸದಂಗಡಿಗಳ ಮಾಲಕರು ಮುಂಬೈ ವಿಮಾನ ನಿಲ್ದಾಣದ 10 ಕಿ.ಮೀ. ವಿಸ್ತೀರ್ಣದಲ್ಲಿ ತಮ್ಮ ಅಂಗಡಿಗಳನ್ನು ನಡೆಸಲು ಅನುಮತಿ ಕೋರಿ ರಾಜಧಾನಿಯಲ್ಲಿರುವ ನಾಗರಿಕ ವಿಮಾನಯಾನ ನಿರ್ದೇಶನಾಲಯಕ್ಕೆ ಅರ್ಜಿಗಳನ್ನು ಸಲ್ಲಿಸಿದ್ದಾರೆ. ನಿರ್ದೇಶನಾಲಯವು ಇಂತಹ ಅರ್ಜಿಗಳನ್ನು ಇದೇ ಮೊದಲ ಬಾರಿ ಪಡೆದಿದ್ದು ಇಲ್ಲಿಯ ತನಕ ಇಂತಹ ಯಾವುದೇ ಅನುಮತಿ ಕೂಡ ಅದು ನೀಡದಿರುವುದರಿಂದ ಅವುಗಳ ವಿಚಾರದಲ್ಲಿ ಏನು ತೀರ್ಮಾನ ಕೈಗೊಳ್ಳುವುದೆಂಬ ಗೊಂದಲದಲ್ಲಿದೆ.

ಪಕ್ಷಿಗಳನ್ನು ಆಕರ್ಷಿಸಿ ವಿಮಾನಗಳಿಗೆ ಅಪಾಯ ವುಂಟು ಮಾಡುವ ಸಂಭವವಿರುವುದರಿಂದ ವಿಮಾನ ನಿಲ್ದಾಣದ ಆಸುಪಾಸಿನ ಹತ್ತು ಕಿ.ಮೀ. ಪ್ರದೇಶದಲ್ಲಿ ಪ್ರಾಣಿ ವಧೆಯನ್ನು ಏರ್‌ಕ್ರಾಪ್ಟ್ ಆ್ಯಕ್ಟ್‌ನ ನಿಯಮ 91ರ ಅನ್ವಯ ನಿಷೇಧಿಸಲಾಗಿದೆ.

ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಕೋಳಿ ಹಾಗೂ ಕುರಿ ಮಾಂಸ ದಂಗಡಿಗಳನ್ನು ತೆರೆಯಲು ಅನುಮತಿಸಿರುವುದಕ್ಕೆ ಕೆಲವು ವರ್ಷಗಳ ಹಿಂದೆ ಮುಂಬೈ ವಿಮಾನ ನಿಲ್ದಾಣವು ಬಿಎಂಸಿ ವಿರುದ್ಧ ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದಾಗ ಇಂತಹ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಲು ಹೈಕೋರ್ಟ್ ಬಿಎಂಸಿಗೆ ಸೂಚಿಸಿತ್ತು.

 ಈ ಮಾಂಸದಂಗಡಿಗಳ ಮಾಲಕರು ಮುಂದಿನ ತಿಂಗಳು ತಮ್ಮ ಪರವಾನಿಗೆಯನ್ನು ನವೀಕರಿಸಬೇಕಾಗಿರುವುದರಿಂದ ಅವರೀಗ ತಮ್ಮ ಅಂಗಡಿಗಳನ್ನು ನಡೆಸಲು ನಮ್ಮ ಅನುಮತಿ ಬೇಡುತ್ತಿದ್ದಾರೆಂದು ವಿಮಾನಯಾನ ನಿರ್ದೇಶನಾಲಯದ ಅಧಿಕಾರಿಯೊಬ್ಬರು ಹೇಳಿದ್ದಾರೆ.

 ಪಕ್ಷಿಗಳಿಂದ ವಿಮಾನಗಳಿಗೆ ಹಾನಿಯಾಗುವ ಸಾಧ್ಯತೆ ಹಾಗೂ ವಿಮಾನ ನಿಲ್ದಾಣದೊಳಗೆ ಪ್ರಾಣಿಗಳ ಪ್ರವೇಶ ಸಾಧ್ಯತೆ ಹೆಚ್ಚಾಗಿರುವ ಮುಂಬೈ ವಿಮಾನ ನಿಲ್ದಾಣದ ಆಸುಪಾಸು ಸುಮಾರು 300ಕ್ಕೂು ಅಧಿಕ ಮಾಂಸದಂಗಡಿಗಳಿವೆಯೆಂದು ಅಂದಾಜಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X