Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಆಲಿಘರ್ ಮುಸ್ಲಿಂ ವಿವಿಗೆ' ರಜತ್ ಶರ್ಮ...

'ಆಲಿಘರ್ ಮುಸ್ಲಿಂ ವಿವಿಗೆ' ರಜತ್ ಶರ್ಮ ಹಾಗು ಆರೆಸ್ಸೆಸ್ ಸಂಸ್ಥೆಯ ಭಟ್ಕರ್ ಹೆಸರು ತಿರಸ್ಕರಿಸಿದ ರಾಷ್ಟ್ರಪತಿ

ವಾರ್ತಾಭಾರತಿವಾರ್ತಾಭಾರತಿ5 March 2016 10:32 AM IST
share
ಆಲಿಘರ್ ಮುಸ್ಲಿಂ ವಿವಿಗೆ ರಜತ್ ಶರ್ಮ ಹಾಗು ಆರೆಸ್ಸೆಸ್ ಸಂಸ್ಥೆಯ ಭಟ್ಕರ್ ಹೆಸರು ತಿರಸ್ಕರಿಸಿದ ರಾಷ್ಟ್ರಪತಿ

ನವದೆಹಲಿ : ಅಲಿಘರ್ ರ್ಮುಸ್ಲಿಂ ವಿಶ್ವವಿದ್ಯಾನಿಲಯದ ಕಾರ್ಯಕಾರಿ ಮಂಡಳಿಯಲ್ಲಿ ಖಾಲಿ ಬಿದ್ದಿರುವ ಹುದ್ದೆಯೊಂದಕ್ಕೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಹೆಸರುಗಳನ್ನು ಸೂಚಿಸಿ ಸಲ್ಲಿಸಿದ್ದ ಕಡತವೊಂದನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಕಾರ್ಯಾಲಯ ಹಿಂದೆ ಕಳುಹಿಸಿದ್ದು, ಇನ್ನೂ ಹೆಚ್ಚು ಹೆಸರುಗಳನ್ನು ಸೂಚಿಸುವಂತೆ ಹೇಳಿದೆಯೆನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಲು ಸಚಿವಾಲಯ ನಿರಾಕರಿಸಿದೆ.

ಸಚಿವಾಲಯವು ತನ್ನ ಕಡತದಲ್ಲಿ ಇಂಡಿಯಾ ಟಿವಿ ಮುಖ್ಯ ಸಂಪಾದಕ ರಜತ್ ಶರ್ಮಾ ಮತ್ತು ಆರೆಸ್ಸೆಸ್ ಸಂಯೋಜಿತ ಸಂಸ್ಥೆ ವಿಜ್ಞಾನ ಭಾರತಿಯ ಅಧ್ಯಕ್ಷರೂಭಾರತದ ಮೊದಲ ಸೂಪರ್ ಕಂಪ್ಯೂಟರ್‌ನ ಶಿಲ್ಪಿಯೂ ಆಗಿರುವವಿಜಯ್ಪಿ ಭಟ್ಕರ್ ಅವರ ಹೆಸರುಗಳನ್ನು ಸೂಚಿಸಿತ್ತು.

ಅಲಿಘರ್ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ನಿರ್ಣಾಯಕ ಪಾತ್ರ ವಹಿಸುವ ಕಾರ್ಯಕಾರಿ ಮಂಡಳಿಯಲ್ಲಿಒಟ್ಟು 28 ಸದಸ್ಯರಿದ್ದರೆ ಅವರಲ್ಲಿ ಮೂವರನ್ನು ವಿಶ್ವವಿದ್ಯಾಲಯದ ಸಂದರ್ಶಕರೂ ಆಗಿರುವ ರಾಷ್ಟ್ರಪತಿಯವರ ಅನುಮೋದನೆಯೊಂದಿಗೆ ಸಚಿವಾಲಯವು ನೇಮಿಸುತ್ತದೆ.

ಇನ್ನೂ ಹಲವು ಹೆಸರುಗಳನ್ನು ಚರ್ಚಿಸಿದ ಬಳಿಕ ಅಂತಿಮಗೊಳಿಸಲಾಗುವುದು. ಈ ಪ್ರಕ್ರಿಯೆಗೆ ಸ್ವಲ್ಪ ಸಮಯ ತಗಲುವುದು, ಎಂದು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಹೇಳಿದರೆ, ಮತ್ತೆ ಶರ್ಮ ಹಾಗೂ ಭಟ್ಕರ್ ಅವರ ಹೆಸರುಗಳನ್ನು ಪರಿಗಣಿಸುವ ಸಾಧ್ಯತೆ ಕಡಿಮೆಯೆಂದು ಮೂಲಗಳು ತಿಳಿಸಿವೆ.

ಇತ್ತೀಚೆಗೆ ಅಲಿಘರ್ ವಿಶ್ವವಿದ್ಯಾನಿಲಯ ದೇಶದ ಇತರೆಡೆ ಸ್ಥಾಪಿಸಲುದ್ದೇಶಿಸಿದ್ದ ಅಧ್ಯಯನ ಕೇಂದ್ರಗಳ ಬಗ್ಗೆ ಸಚಿವಾಲಯ ತಗಾದೆ ತೆಗೆದಿತ್ತು.

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಹಾಗೂ ರಾಷ್ಟ್ರಪತಿಯವರು ವಿಶ್ವ ಭಾರತಿ ವಿಶ್ವವಿದ್ಯಾಲಯದ ಉಪಕುಲಪತಿಗಳನ್ನು ಹುದ್ದೆಯಿಂದ ಕೆಳಗಿಳಿಸಿರುವುದರ ವಿಚಾರವಾಗಿ ಕೂಡ ಭಿನ್ನಾಭಿಪ್ರಾಯ ಹೊಂದಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X