Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೊಲೀಸರ ಮುಂದೆ ಪ್ರಿಯತಮನನ್ನು...

ಪೊಲೀಸರ ಮುಂದೆ ಪ್ರಿಯತಮನನ್ನು ತೊರೆಯಲಾರೆ, ಗಂಡನನ್ನೂ ತೊರೆಯಲಾರೆ ಎಂದ ಮಹಿಳೆ!

ವಾರ್ತಾಭಾರತಿವಾರ್ತಾಭಾರತಿ5 March 2016 3:35 PM IST
share
ಪೊಲೀಸರ ಮುಂದೆ ಪ್ರಿಯತಮನನ್ನು ತೊರೆಯಲಾರೆ, ಗಂಡನನ್ನೂ ತೊರೆಯಲಾರೆ ಎಂದ ಮಹಿಳೆ!

ಇಂದೋರ್,ಮಾರ್ಚ್.5: ಇಲ್ಲಿನ ಮಹಿಳಾ ಪೊಲೀಸ್ ಠಾಣೆಯೊಂದರಲ್ಲಿ ದೂರು ನೀಡಲು ಬಂದ ಮಹಿಳೆಯ ವಿರುದ್ಧ ಪ್ರಿಯತಮನೊಂದಿಗೆ ಸಂಬಂಧ ಇರಿಸಿಕೊಂಡಿದ್ದಾಳೆ ಪತಿಯೇ ಆರೋಪ ಹೊರಿಸಿದ್ದಾನೆ. ಮಹಿಳೆ ಈ ಆರೋಪವನ್ನು ಒಪ್ಪಿಕೊಂಡಿದ್ದು ತಾನು ಪತಿಯನ್ನೂ ತೊರೆಯಲಾರೆ ಪ್ರಿಯತಮನನ್ನೂ ಬಿಡಲಾರೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿರುವ ಪ್ರಕರಣ ವರದಿಯಾಗಿದೆ.

ಇಂದೋರ್ ಜಗನ್ನಾಥ್ ನಗರ ನಿವಾಸಿ ಮಹಿಳೆ ಠಾಣೆಯಲ್ಲಿ ಪತಿ ಶರಾಬು ಕುಡಿದು ಹಲ್ಲೆಯೆಸಗಿದ್ದಾನೆ ಎಂದು ದೂರು ನೀಡಿದ್ದಲ್ಲದೆ ಪತಿ ತನಗೆ ಖರ್ಚಿಗೆ ಹಣ ನೀಡುತ್ತಿಲ್ಲವೆಂದೂ ಹೇಳಿದ್ದಾಳೆ. ಪೊಲೀಸರು ಠಾಣೆಗೆ ಪತಿಯನ್ನು ಕರೆಯಿಸಿಕೊಂಡಿದ್ದರು. ಪತಿ ಪತ್ನಿಯ ಶೀಲವನ್ನೇ ಪ್ರಶ್ನಿಸಿ ಕಾಲನಿಯ ಒಬ್ಬ ಯುವಕನೊಂದಿಗೆ ಇವಳು ಸಂಬಂಧ ಇರಿಸಿಕೊಂಡಿದ್ದಾಳೆ ಎಂದು ಪೊಲೀಸರಿಗೆ ತಿಳಿಸಿದ್ದನು. ಈ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯ ಪ್ರಿಯತಮನನ್ನು ಠಾಣೆಗೆ ಕರೆಯಿಸಲಾಯಿತು. ಆಗ ಅವಳು ಎಲ್ಲರ ಮುಂದೆ ತನ್ನ ಈ ಅನೈತಿಕ ಸಂಬಂಧವನ್ನು ಒಪ್ಪಿಕೊಂಡು ಪತಿ ತನ್ನ ಬಗ್ಗೆ ಗಮನ ನೀಡುವುದಿಲ್ಲ ತನ್ನ ಜವಾಬ್ದಾರಿಯನ್ನು ಪ್ರಿಯತಮನೇ ವಹಿಸಿಕೊಂಡಿದ್ದಾನೆ. ನನಗೆ ಇಬ್ಬರು ಮಕ್ಕಳಿದ್ದಾರೆ. ಮಹಿಳೆಯ ವಿವರಣೆಯನ್ನು ಕೇಳಿ ಅಲ್ಲಿದ್ದ ಪೊಲೀಸರು ದಂಗಾಗಿದ್ದರು. ಎಎಸ್ಸೈ ಬಬಿತಾ ವ್ಯಾಸ್ ಪ್ರೇಮಿಯೊಂದಿಗೆ ಸಂಬಂಧ ಮುರಿದು ಪತಿಯೊಂದಿಗಿರಲು ಉಪದೇಶಿಸಿದಾಗ ಮಹಿಳೆ ನಿರಾಕರಿಸಿ ತಾನು ಪ್ರೇಮಿಯನ್ನು ತೊರೆಯಲು ಸಾಧ್ಯವಿಲ್ಲ ಎಂದಿದ್ದಾಳೆ. ಎಷ್ಟೇ ಹೇಳಿದರೂ ಕೇಳದಾಗ ಎಎಸ್ಸೈ ಬಬಿತಾ ವ್ಯಾಸ್ ಪತಿಗೆ ವಿಚ್ಛೇದನ ಕೊಟ್ಟು ಪ್ರಿಯತಮನೊಂದಿಗೆ ಇರುವಂತೆ ಸೂಚಿಸಿದರು. ಆದರೆ ಇದನ್ನೂನಿರಾಕರಿಸಿ ಮಹಿಳೆ ಅವನು ತನ್ನತ್ತ ಗಮನ ಹರಿಸದಿದ್ದರು ಆತ ತನ್ನ ಪತಿಯಾಗಿದ್ದಾನೆ ಅದ್ದರಿಂದ ಅವನನ್ನೂ ತೊರೆಯಲಾರೆ ಎಂದು ಹೇಳಿದ್ದಾಳೆ. ಪೊಲೀಸರ ಮುಂದೆ ಪ್ರಕರಣ ಜಟಿಲವಾಗಿಯೇ ಉಳಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X