Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಯಕನಿಗೆ ನೆಹರೂರವರಂತೆ ಮಾನಸಿಕ...

ನಾಯಕನಿಗೆ ನೆಹರೂರವರಂತೆ ಮಾನಸಿಕ ದೃಢತೆಯಿರಬೇಕು : ಮೋದಿಗೆ ಶೌರಿಯ ವಾಗ್ಬಾಣ

ವಾರ್ತಾಭಾರತಿವಾರ್ತಾಭಾರತಿ5 March 2016 4:16 PM IST
share
ನಾಯಕನಿಗೆ ನೆಹರೂರವರಂತೆ ಮಾನಸಿಕ ದೃಢತೆಯಿರಬೇಕು : ಮೋದಿಗೆ ಶೌರಿಯ ವಾಗ್ಬಾಣ

ಜೈಪುರ್: ದುರ್ಬಲ ಜನರನ್ನು ತಮ್ಮ ಸುತ್ತವಿರಿಸಿಕೊಂಡು ಭಟ್ಟಂಗಿಗಳನ್ನು ಉತ್ತೇಜಿಸುತ್ತಿರುವ ಮಾನಸಿಕವಾಗಿ ಅಭದ್ರ ನಾಯಕನೆಂದು ತಮ್ಮನ್ನು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಹಿರಿಯ ಪತ್ರಕರ್ತ ಹಾಗೂ ಮಾಜಿ ಬಿಜೆಪಿ ಸಚಿವ ಅರುಣ್ ಶೌರಿ ತರಾಟೆಗೆ ತೆಗೆದುಕೊಂಡಿದ್ದಾರೆ.

ನೆಹರೂರವರನ್ನು ತೆಗಳುವುದು ಫ್ಯಾಶನ್ ಆಗಿ ಬಿಟ್ಟಿದ್ದರೂ, ಸಂಪುಟದಲ್ಲಿ ಪ್ರಬಲ ವ್ಯಕ್ತಿಗಳೊಂದಿಗೆ ಕೆಲಸ ಮಾಡಿದ ‘ಮಾನಸಿಕ ದೃಢತೆ’ಯುಳ್ಳ ನಾಯಕರು ಅವರಾಗಿದ್ದರು ಎಂದು ಶೌರಿ ಶನಿವಾರ ನಗರದಲ್ಲಿ ರಾಜಸ್ಥಾನ ಪತ್ರಿಕಾ ಆಯೋಜಿಸಿದ್ದ ಸಮಾರಂಭವೊಂದರಲ್ಲಿ ಭಾಗವಹಿಸುತ್ತಾ ಹೇಳಿದರು.

‘‘ಓರ್ವ ನಾಯಕ ಮಾನಸಿಕವಾಗಿ ಭದ್ರತೆಯ ಭಾವನೆಯನ್ನು ಹೊಂದಿದವನಾಗಿರಬೇಕು. ಆದರೆ ಆತ ಪರಿಣತರು ಅಥವಾ ಶ್ರೇಷ್ಠರಿಂದ ತನಗೆಬೆದರಿಕೆಯಿದೆಯೆಂದು ತಿಳಿದಲ್ಲಿ ಆತನಿಗೆ ಅತ್ಯುತ್ತಮ ತಂಡವೊಂದನ್ನು ಹೊಂದುವುದು ಸಾಧ್ಯವಿಲ್ಲ,’’ಎಂದು ಮೋದಿಯವರನ್ನು ಉಲ್ಲೇಖಿಸದೆ ಶೌರಿ ಹೇಳಿದರು.

ಸರಕಾರದ ಪ್ರತಿನಿಧಿಯಂತೆ ಕಾರ್ಯ ನಿರ್ವಹಿಸಿ ತಾನು ಹೊಂದಿದ ಉನ್ನತ ಹುದ್ದೆಯ ಘನತೆಗೆ ಧಕ್ಕೆ ತಂದ ಹಾಗೂ ಇದೀಗ ಮಾಜಿಯಾಗಿರುವ ದಿಲ್ಲಿಪೋಲಿಸ್ ಕಮಿಷನರ್ ಅವರನ್ನೂ ಶೌರಿ ಕಟುವಾಗಿ ಟೀಕಿಸಿದರು.

ಮೋದಿ ಸರಕಾರದಿಂದ ನಾಗರಿಕ ಹಕ್ಕುಗಳಿಗೆ ಬೆದರಿಕೆಯಿರಬಹುದೆಂಬ ಆತಂಕ ವ್ಯಕ್ತಪಡಿಸಿದ ಅವರು‘‘ಇನ್ನೊಂದು ಕೆಲವು ವರ್ಷಗಳಲ್ಲಿ ಸರಕಾರವುನಾಗರಿಕ ಹಕ್ಕುಗಳ ಹಾಗೂ ಆರ್‌ಟಿಐ ಕಾಯಿದೆಗಳನ್ನು ಹಿಂದಕ್ಕೆ ಪಡೆಯಲು ಪ್ರಯತ್ನಿಸುವ ಸಾಧ್ಯತೆಯಿದೆ,’’ಎಂದು ಹೇಳಿದರು. ಸಮುದಾಯಗಳನ್ನು ಧ್ರುವೀಕರಿಸಿಯೇ ಭವಿಷ್ಯದಲ್ಲಿ ಚುನಾವಣೆ ಎದುರಿಸುವ ಪ್ರಮೇಯವೂ ಬರಬಹುದೆಂದು ಶೌರಿ ಅಭಿಪ್ರಾಯ ಪಟ್ಟರು.

ಮೋದಿ ಸಚಿವ ಸಂಪುಟದ ಎಷ್ಟು ಮಂದಿ ಸದಸ್ಯರು ಕಳೆದ ಹತ್ತು ವರ್ಷಗಳಲ್ಲಿ ಪುಸ್ತಕವೊಂದನ್ನು ಓದಿದ್ದಾರೆ ಎಂದು ಪ್ರಶ್ನಿಸಿ ಅವರು ಮೋದಿ ಸರಕಾರವನ್ನು ಲೇವಡಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X