Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದಲ್ಲಿ ಎಲ್‌ಡಿಎಫ್, ತಮಿಳ್ನಾಡಿನಲ್ಲಿ...

ಕೇರಳದಲ್ಲಿ ಎಲ್‌ಡಿಎಫ್, ತಮಿಳ್ನಾಡಿನಲ್ಲಿ ಜಯಲಲಿತಾ.,ಪ.ಬಂಗಾಳದಲ್ಲಿ ಮಮತಾ, ಅಸ್ಸಾಂನಲ್ಲಿ ಬಿಜೆಪಿ

ಇಂಡಿಯ ಟಿವಿ_ ಸಿವೊಟರ್ ಸಮೀಕ್ಷೆ

ವಾರ್ತಾಭಾರತಿವಾರ್ತಾಭಾರತಿ5 March 2016 6:53 PM IST
share
ಕೇರಳದಲ್ಲಿ ಎಲ್‌ಡಿಎಫ್, ತಮಿಳ್ನಾಡಿನಲ್ಲಿ ಜಯಲಲಿತಾ.,ಪ.ಬಂಗಾಳದಲ್ಲಿ ಮಮತಾ, ಅಸ್ಸಾಂನಲ್ಲಿ ಬಿಜೆಪಿ

ಹೊಸದಿಲ್ಲಿ,ಮಾರ್ಚ್.5: ಕೇರಳದಲ್ಲಿ ಎಡಪಕ್ಷಗಳು ಅಧಿಕಾರಕ್ಕೆ, ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್, ತಮಿಳ್ನಾಡ್‌ನಲ್ಲಿ ಜಯಲಲಿತಾ ಮತ್ತೆ ಅಧಿಕಾರಕ್ಕೇರಳಿದ್ದಾರೆ ಎಂದು ಇಂಡಿಯ ಟಿವಿ-ಸಿ ವೊಟರ್ ಸಮೀಕ್ಷೆ ಬಹಿರಂಗ ಪಡಿಸಿದೆ. ಕೇರಳದಲ್ಲಿ ಎಡ ಪಕ್ಷಕ್ಕೆ 89 ಸೀಟುಗಳು, ಯುಡಿಎಫ್‌ಗೆ 49ಸ್ಥಾನಗಳು ಸಿಗಲಿವೆ ಎಂದು ಅದು ಸೂಚಿಸಿದೆ. ಕೇರಳದಲ್ಲಿ ಈಗ ಕಾಂಗ್ರೆಸ್ ಸರಕಾರ ಇದೆ. ಇಲ್ಲಿ ಬಿಜೆಪಿ ಒಂದು ಸ್ಥಾನಗಳಿಸಿ ಖಾತೆ ತೆರೆಯಲಿದೆ. ಎಲ್‌ಡಿಎಫ್‌ಗೆ44.6ಶೇಕಡಾ ಮತ ಲಭಿಸಿದರೆ, ಯುಡಿಎಫ್‌ಗೆ 38.1ಶೇಕಡಾ ಮತ ಸಿಗಲಿದೆ ಎಂದು ಸಮೀಕ್ಷಾ ವರದಿ ತಿಳಿಸಿದೆ.

ಕೇರಳದಲ್ಲಿ ಸರಕಾರ ಬದಲಾವಣೆ ಸುನಿಶ್ಚಿತ ಎಂದು ಈ ಹಿಂದೆ ಕೇರಳದ ಎರಡು ಚ್ಯಾನೆಲ್‌ಗಳ ಸರ್ವೇ ಫಲಿತಾಂಶದಲ್ಲಿ ಬಹಿರಂಗವಾಗಿತ್ತು. ಎಡ ಪಕ್ಷ ಜಯಶಾಲಿಯಾಗಲಿದೆ ಎಂದು ರಾಷ್ಟ್ರೀಯ ಮಟ್ಟದ ಮಾಧ್ಯಮಗಳಲ್ಲಿ ಪ್ರಚಾರದಲ್ಲಿವೆ.ಬಂಗಾಳದಲ್ಲಿ 294 ಸ್ಥಾನಗಳಲ್ಲಿ 156 ಸ್ಥಾನಗಳಿಸಿ ಮತ್ತೆ ಮಮತಾ ಬ್ಯಾನರ್ಜಿ ಸರಕಾರ ಅಧಿಕಾರಕ್ಕೇರಲಿದೆ. ಎಡಪಕ್ಷಗಳು ಅಲ್ಲಿ ಈಗಿನ ಅರುವತ್ತು ಸ್ಥಾನಗಳನ್ನು 114ಕ್ಕೇರಿಸಲಿವೆ. ಬಿಜೆಪಿ 42ರಿಂದ 13ಕ್ಕೆ ತಲುಪಲಿದೆ. ಇತರರಿಗೆ ಏಳು ಸ್ಥಾನಗಳು ಲಭಿಸಲಿವೆ. ಸರ್ವೇ ತಿಳಿಸಿದೆ. ತಮಿಳ್ನಾಡಿನಲ್ಲಿ 234 ಸ್ಥಾನಗಳಿರುವ ವಿಧಾನಸಭೆಯಲ್ಲಿ 116 ಸ್ಥಾನಗಳನ್ನು ಜಯಲಲಿತಾರ ಎಐಡಿಎಂಕೆ ಪಡೆಯಲಿದೆ. ಕಳೆದ ಸಲ ಅವರಿಗೆ 203 ಸ್ಥಾನಗಳು ಲಭಿಸಿದ್ದವು. ಡಿಎಂಕೆ 31ರಿಂದ 101ಕ್ಕೆ ಡಿಎಂಕೆ ತಲುಪಲಿದೆ. ಬಿಜೆಪಿಗೆ ಇಲ್ಲಿ ವಿಧಾನಸಭೆಯ ಯಾವಸ್ಥಾನವೂ ಸಿಗುವುದಿಲ್ಲ. ಇತರರಿಗೆ ಏಳು ಸ್ಥಾನಗಳು ಲಭಿಸಲಿವೆ.

ಅಸ್ಸಾಮ್‌ನಲ್ಲಿ ಬಿಜೆಪಿ ನೇತೃತ್ವದ ಮಿತ್ರಕೂಟ 57 ಸ್ಥಾನಗಳಿಸಿ ಅಧಿಕಾರಕ್ಕೇರಲಿದೆ. ಕಾಂಗ್ರೆಸ್ 44 ಸ್ಥಾನಗಳಿಗೆ ಕುಸಿಯಲಿದೆ. ಯನೈಟೆಡ್ ಡೆಮಕ್ರಾಟಿಕ್ ಫ್ರಂಟ್ ಹತ್ತೊಂಬತ್ತು ಸ್ಥಾನಗಳಿಸಲಿದೆಇತರರಿಗೆ ಆರು ಸ್ಥಾನಗಳು ಲಭಿಸಲಿದೆ ಎಂದು ಸಿವೊಟರ್ ಸಮೀಕ್ಷೆಯ ವರದಿ ಹೇಳುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X