Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸ್ಸೆಸ್ಸೆಫ್ ಬೆಳ್ಮ ರೆಂಜಾಡಿ ಶಾಖೆ...

ಎಸ್ಸೆಸ್ಸೆಫ್ ಬೆಳ್ಮ ರೆಂಜಾಡಿ ಶಾಖೆ ವಯಿಂದ ರಕ್ತದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ5 March 2016 7:37 PM IST
share
ಎಸ್ಸೆಸ್ಸೆಫ್ ಬೆಳ್ಮ ರೆಂಜಾಡಿ ಶಾಖೆ ವಯಿಂದ ರಕ್ತದಾನ ಶಿಬಿರ

ಉಳ್ಳಾಲ. ಮಾ.05 : ಎಸ್ಸೆಸ್ಸೆಫ್ ಬೆಳ್ಮ ರೆಂಜಾಡಿ ಶಾಖೆಯ 21ನೇ ವಾರ್ಷಿಕದ ಪ್ರಯುಕ್ತ ಹಮ್ಮಿಕೊಂಡ 21ಕಾರ್ಯಕ್ರಮಗಳಲ್ಲಿ 16ನೇ ಕಾರ್ಯಕ್ರಮ ರಕ್ತದಾನ ಶಿಬಿರವು ದೇರಳಕಟ್ಟೆ ಯೆನೆಪೋಯ ಮೆಡಿಕಲ್ ಕಾಲೇಜ್ ಮತ್ತು ಅಸ್ಪತ್ರೆಯ ಸಹಯೋಗದೊಂದಿಗೆ ಇತ್ತೀಚೆಗೆ ದೇರಳಕಟ್ಟೆ ನೇತಾಜಿ ಸುಭಾಷ್‌ಚಂದ್ರ ಬೋಸ್ ಫ್ರೌಢ ಶಾಲಾ ವಠಾರದಲ್ಲಿ ನಡೆಯಿತು.
ಸಯ್ಯದ್ ಮುಹಮ್ಮದ್ ಜುನೈದ್ ತಂಙಳ್ ಕಾರ್ಯಕ್ರಮದ ನೇತೃತ್ವ ವಹಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಸ್ವಾಗತ ಸಮಿತಿ ಚೇರ್‌ಮ್ಯಾನ್ ಎಚ್.ಎಚ್ ಕುಂಞ ಅಹ್ಮದ್ ಹಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮತನಾಡಿದರು.
ಡಾ.ಹುಸೈನ್ ಸಖಾಫಿ ಚುಳ್ಳಿಕ್ಕೋಡ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇಹ್ಸಾನ್ ಕರ್ನಾಟಕದ ಕನ್ವೀನರ್ ವಿ.ಯು ಇಸ್ಹಾಕ್ ಝುಹುರಿ ಸೂರಿಂಜೆ, ಎಸ್ಸೆಸ್ಸೆಫ್ ದೇರಳಕಟ್ಟೆ ಸೆಕ್ಟರ್ ಅಧ್ಯಕ್ಷ ಸಿದ್ದೀಕ್ ಮದನಿ ಉರುಮಣೆ, ಎಸ್‌ವೈಎಸ್ ಉಳ್ಳಾಲ ಸೆಂಟರ್ ಉಪಾಧ್ಯಕ್ಷ ಬಶೀರ್ ಅಹ್ಸನಿ ತೋಡಾರ್, ಶೌಕತ್ ಅಲಿ ಸಖಾಫಿ ರೆಂಜಾಡಿ, ತಾಜುಲ್ ಉಲಮಾ ಟ್ರಸ್ಟ್ ದೇರಳಕಟ್ಟೆಯ ಉಪಾಧ್ಯಕ್ಷರುಗಳಾದ ಏಷ್ಯನ್ ಬಾವ ಹಾಜಿ, ಹಮೀದ್ ಹಾಜಿ, ಬೆಳ್ಮ ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಬಿ.ಎಸ್ ಇಸ್ಮಾಯಿಲ್, ಬೆಳ್ಮ ಗ್ರಾ.ಪಂ ಉಪಾಧ್ಯಕ್ಷ ಬಿ.ಎಂ ಸತ್ತಾರ್, ಸದಸ್ಯ ಕಬೀರ್ ಹಾಜಿ, ಯೇನೆಪೋಯ ರಕ್ತ ಸಂಗ್ರಹಣಾ ನಿಧಿ ಅಧಿಕಾರಿ ಡಾ. ಶರೀಫ್, ಎಸ್‌ವೈಎಸ್ ರೆಂಜಾಡಿ ಶಾಖಾಧ್ಯಕ್ಷ ಬಿ.ಎಸ್ ಬಾವುಕುಂಞ, ದೇರಳಕಟ್ಟೆ ನೇತಾಜಿ ಸುಭಾಷ್‌ಚಂದ್ರ ಬೋಸ್ ಫ್ರೌಢ ಶಾಲೆಯ ಸದಸ್ಯ ಇಸ್ಮಾಯಿಲ್ ಪನೀರ್, ಪನೀರ್ ಚರ್ಚ್ ಉಪಾಧ್ಯಕ್ಷ ಫ್ರಾಂಕಿ ಕುಟಿನ್ಹಾ, ಕೆ.ಎಂ ಶರೀಫ್ ದೇರಳಕಟ್ಟೆ, ಕಾಯರ್‌ಕೇರ್ ಅಸ್ಪತ್ರೆಯ ಚೇರ್‌ಮ್ಯಾನ್ ಅಬ್ದುರ್ರಹ್ಮಾನ್, ಸ್ವಾಗತ ಸಮಿತಿ ಕೋಶಾಧಿಕಾರಿ ಶೌಕತ್ ಅಲಿ, ಎಸ್ಸೆಸ್ಸೆಫ್ ರೆಂಜಾಡಿ ಶಾಖಾಧ್ಯಕ್ಷ ಸ್ವಾಲಿಹ್ ಬಿ.ಆರ್ ಮುಂತಾದವರು ಈ ಸಂದರ್ಭ ಉಪಸ್ಥಿತರಿದರು.
ಎಸ್ಸೆಸ್ಸೆಫ್ ರೆಂಜಾಡಿ ಶಾಖೆ ಪ್ರ.ಕಾರ್ಯದರ್ಶಿ ಯು.ಎ ಮುಹಮ್ಮದ್ ಸಫೀರ್ ಸ್ವಾಗತಿಸಿದರು. ಸ್ವಾಗತ ಸಮಿತಿ ಕಾರ್ಯದರ್ಶಿ ಅಬ್ದುಲ್ ಲತೀಫ್ ಬಿ.ಆರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X