Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾರ್ಚ್ 13ರಂದು ಸುಳ್ಯ ಲಯನ್ಸ್ ಕ್ಲಬ್‌ಗೆ...

ಮಾರ್ಚ್ 13ರಂದು ಸುಳ್ಯ ಲಯನ್ಸ್ ಕ್ಲಬ್‌ಗೆ ರಾಜ್ಯಪಾಲರ ಅಧಿಕೃತ ಭೇಟಿ

ವಾರ್ತಾಭಾರತಿವಾರ್ತಾಭಾರತಿ5 March 2016 7:55 PM IST
share

ಸುಳ್ಯ: ಲಯನ್ಸ್ ಜಿಲ್ಲಾ ರಾಜ್ಯಪಾಲರದ ಕವಿತಾ ಶಾಸ್ತ್ರಿಯವರು ಮಾ.13 ರಂದು ಸುಳ್ಯ ಕ್ಲಬ್‌ಗೆ ಅಧಿಕೃತ ಭೇಟಿ ನೀಡಲಿದ್ದಾರೆ. ಲಯನ್ಸ್ ಕ್ಲಬ್ ಅಧ್ಯಕ್ಷ ಜಯರಾಮ್ ದೇರಪ್ಪಜ್ಜನಮನೆಯವರು ಪತ್ರಿಕಾಗೋಷ್ಟಿಯಲ್ಲಿ ಈ ವಿಷಯ ತಿಳಿಸಿದರು.

 ಪೂರ್ವಾಹ್ನ ಓಡಬಾಯಿ ಪೆಟ್ರೋಲ್ ಬಂಕ್ ಬಳಿ ಸ್ವಾಗತ ನಡೆದು ಕ್ಲಬ್ ಸದಸ್ಯರು ಮತ್ತು ಸಾರ್ವಜನಿಕರು ಮತ್ತು ಆಟೋರಿಕ್ಷಾ ಚಾಲಕ-ಮಾಲಕ ಸಂಘದೊಂದಿಗೆ ಗಾಂಧಿನಗರ ಪೆಟ್ರೋಲ್ ಬಂಕ್ ತನಕ ವಾಹನ ಮೆರವಣಿಗೆ ನಡೆಯಲಿದೆ. ನಂತರ ಉಬರಡ್ಕ ಬಳ್ಳಡ್ಕ ಎಂಬಲ್ಲಿ ಸೂಂತೋಡು ಸೂರಯ್ಯ ಗೌಡ ದಂಪತಿಗಳು ಸ್ವಂತ ನಿರ್ಮಿಸಿ ಲಯನ್ ಮುಖಾಂತರ ಸೇವೆಗೆ ನೀಡಲಿರುವ ಮಹಿಳಾ ಬಸ್ಸು ತಂಗುದಾಣದ ಉದ್ಘಾಟನೆ ನಡೆಯಲಿದೆ. ಪೇರಾಲಿನ ಅಡ್ಡಂತಡ್ಕ -ಆಲಂಕಳ್ಯ ಎಂಬಲ್ಲಿ ಅಡ್ಡಂತಡ್ಕ ದೇರಣ್ಣ ಗೌಡ ದಂಪತಿಗಳು ಐವತ್ತು ಸಾವಿರ ರೂ ವೆಚ್ಚದಲ್ಲಿ ನಿರ್ಮಿಸಿ ಲಯನ್ ಮೂಲಕ ಸಾರ್ವಜನಿಕ ಸೇವೆಗೆ ನೀಡಲಿರುವ ಬಸ್ ತಂಗುದಾಣದ ಉದ್ಘಾಟನೆ, ಬೊಳುಬೈಲಿನಲ್ಲಿ ನಿರ್ವಸಿತ ಬಡ ಮಹಿಳೆಗೆ ಸುಮಾರು 3ಲಕ್ಷ ರೂ ವೆಚ್ಚದಲ್ಲಿ ಲಯನ್ ಸದಸ್ಯರ ಸಹಕಾರದಿಂದ ನಿರ್ಮಿಸಿರುವ ಮನೆ ಉದ್ಘಾಟನೆ ನಡೆಯಲಿದೆ ಎಂದರು. ಸಂಪೂರ್ಣ ದುಸ್ಥಿತಿಯಲ್ಲಿದ್ದ ನಗರ ಪಂಚಾಯತ್‌ಗೊಳಪಟ್ಟ ಪಾರ್ಕನ್ನು ಲಯನ್ ಸದಸ್ಯರ ಸಹಕಾರದಿಂದ 2.10ಲಕ್ಷ ರೂ ವೆಚ್ಚದಲ್ಲಿ ನವೀಕರಿಸಿ ಆಟವಾಡಲು ಪುನರ್ ನಿರ್ಮಾಣ ಮಾಡಲಾಗಿದ್ದು ಅದರ ಉದ್ಘಾಟನೆ, ಸುಳ್ಯ ಸರಕಾರಿ ಸಮುದಾಯದತ್ತ ಆರೋಗ್ಯ ಕೇಂದ್ರದ ಬಳಿಯಿರುವ ಆಟೋ ನಿಲ್ದಾಣಕ್ಕೆ 2.50 ಲಕ್ಷ ವೆಚ್ಚದಲ್ಲಿ ಲಯನ್ ಸದಸ್ಯರ ಮತ್ತು ದಾನಿಗಳ ಸಹಕಾರದಿಂದ ನಿರ್ಮಿಸಿರುವ ಮೇಲ್ಚಾವಣಿಯ ಉದ್ಘಾಟನೆ, ಲಯನ್ಸ್ ಸೇವಾ ಸದನದಲ್ಲಿ ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಯ ಸಹಯೋಗದೊಂದಿಗೆ ನಡೆಯಲಿರುವ ರಕ್ತದಾನ ಶಿಬಿರಕ್ಕೆ ಭೇಟಿ ನೀಡುವರು. ಸಂಜೆ ಸುಳ್ಯ ಲಯನ್ಸ್ ಕ್ಲಬ್‌ನ ಆಡಳಿತ ಮಂಡಳಿ ಸಭೆ, ರಾಜ್ಯಪಾಲರ ಅಧಿಕೃತ ಬೇಟಿಯ ಸಭಾ ಕಾರ್ಯಕ್ರಮ ಜರಗಲಿದೆ. ಈ ಸಮಾರಂಭದಲ್ಲಿ ದೇಹದಾನ, ಲಯನ್ಸ್ ಕ್ಲಬ್‌ಗೆ ನೂತನವಾಗಿ ಸೇರ್ಪಡೆಗೊಳ್ಳುವ 25 ನೂತನ ಸದಸ್ಯರುಗಳ ಪ್ರತಿಷ್ಠಾವಿದಿ ಬೋಧನೆಯೊಂದಿಗೆ ಅಂತರಾಷ್ಟ್ರೀಯ ಲಯನ್ಸ್ ಕ್ಲಬ್‌ಗೆ 2016-17ರಲ್ಲಿ ಶತಮಾನೋತ್ವವಕ್ಕೆ ಕ್ಲಬ್‌ನಲ್ಲಿ ಕೂಡಾ 100 ಸದಸ್ಯರ ಕೊಡುಗೆ, ಜೊತೆಗೆ ಲಯನ್ ಅಡ್ಡಂತಡ್ಕ ದೇರಣ್ಣ ಗೌಡ ದಂಪತಿಗಳಿಂದ ಕರ್ಲಪ್ಪಾಡಿ ದೇವಳಕ್ಕೆ ಲಯನ್ ಮುಖಾಂತರ ರೂ 50ಸಾವಿರದ ಕೊಡುಗೆ, ಕಾರ್ಯಕ್ರಮ ನಡೆಯಲಿದೆ. ಜೊತೆಗೆ ಲಯನ್ ಸೂಂತೋಡು ಸೂರಯ್ಯ ದಂಪತಿಗಳಿಂದ ಸುಳ್ಯ ಆರಕ್ಷಕ ಠಾಣೆಗೆ ಕುಡಿಯುವ ನೀರಿನ ಘಟಕದ ಕೊಡುಗೆ ನೆರವೇರಲಿದೆ ಎಂದವರು ತಿಳಿಸಿದರು. ಲಯನ್ಸ್ ಮಾಜಿ ಗವರ್ನರ್ ಎಂ.ಬಿ. ಸದಾಶಿವ, ಪದಾಧಿಕಾರಿಗಳಾದ ಡಿ.ಟಿ.ದಯಾನಂದ, ಟಿ.ಪಿ.ಸುಲೈಮಾನ್, ರಾಧಾಕೃಷ್ಣ ಮಾಣಿಬೆಟ್ಟು, ಕೆ.ಆರ್. ಗಂಗಾಧರ್, ಪಿ.ಎಂ.ರಂಗನಾಥ್, ಲಯನೆಸ್ ಕ್ಲಬ್ ಅಧ್ಯಕ್ಷೆ ಪುಷ್ಪಾ ವಿಶ್ವನಾಥ್, ಪದಾಧಿಕಾರಿಗಳಾದ ರಾಧಾಮಣಿ, ರಮಿತ ಜಯರಾಮ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X