Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಜೆಟ್‌ನಲ್ಲಿ ರಾಜೀವ್ ಗಾಂಧಿ...

ಬಜೆಟ್‌ನಲ್ಲಿ ರಾಜೀವ್ ಗಾಂಧಿ ಹೆಸರಿನಲ್ಲಿರುವ ಯೋಜನೆಗಳಿಗೆ ಮರು ನಾಮಕರಣ

ವಾರ್ತಾಭಾರತಿವಾರ್ತಾಭಾರತಿ5 March 2016 11:53 PM IST
share

ಹೊಸದಿಲ್ಲಿ,ಮಾ. 5: ಎನ್‌ಡಿಎ ಸರಕಾರದ ಮೂರನೆ ಮುಂಗಡ ಪತ್ರದಲ್ಲಿ ರಾಜಕೀಯ ಸಂದೇಶ ಅಡಗಿದ್ದು,ಅದರಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹೆಸರಿನಲ್ಲಿರುವ ನಾಲ್ಕು ಯೋಜನೆಗಳ ಹೆಸರನ್ನು ಕೈಬಿಡಲಾಗಿದೆ ಎಂದು ತಿಳಿದುಬಂದಿದೆ.

ಪಂಚಾಯತ್ ರಾಜ್ ಸಚಿವಾಲಯದ ಅಡಿಯಲ್ಲಿರುವ ವಿಕೇಂದ್ರೀಕರಣ ಯೋಜನೆಗಳಾದ ರಾಜೀವ್ ಗಾಂಧಿ ಪಂಚಾಯತ್ ಸಶಕ್ತಿಕರಣ ಅಭಿಯಾನ ಎಂಬ ಯೋಜನೆಯ ಹೆಸರನ್ನು ಎಪ್ರಿಲ್ 1 ರಿಂದ ಪಂಚಾಯತ್ ಸಶಕ್ತಿಕರಣ ಯೋಜನೆಯೆಂದು ಹೆಸರು ಮರುನಾಮಕರಣ ಗೊಳ್ಳಲಿದೆ ಎಂದು ಪಂಚಾಯತ್ ರಾಜ್ ಕಾರ್ಯದರ್ಶಿ ಎಸ್.ಎಮ್ ವಿಜಯಾನಂದ್ ಇಕಾನಾಮಿಕ್ ಟೈಮ್ಸ್ ಗೆ ಖಚಿತವಾಗಿ ತಿಳಿಸಿದ್ದಾರೆ.

 ಯೋಜನೆಗಳನ್ನು ಮುಂದಿನ ಹಣಕಾಸು ವರ್ಷಕ್ಕೆ ಪರಿಷ್ಕರಿಸಲಾಗುತ್ತದೆ .ನಾವು ಎಪ್ರಿಲ್‌ನಲ್ಲಿ ಅಂತಿಮ ಸುತ್ತಿನ ಸಮಾಲೋಚನೆಯ ಬಳಿಕ ಮಾರ್ಗದರ್ಶನಗಳನ್ನು ಪುನರ್ ಪರಿಷ್ಕರಣೆ ಮಾಡಲಿದ್ದೇವೆಂದು ಅವರು ತಿಳಿಸಿದರು.

 ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಅಧಿಕಾರದಲ್ಲಿದ್ದಾಗ ಈ ಯೋಜನೆಯನ್ನು ಆರಂಭಿಸಲಾಗಿತ್ತು. ರಾಜೀವ್ ಗಾಂಧಿಯವರನ್ನು ಪಂಚಾಯತ್ ರಾಜ್ ಸುಧಾರಣೆಯ ಶಿಲ್ಪಿಯೆಂದು ಕಾಂಗ್ರೆಸ್ ಪಕ್ಷ ಸದಾ ಘೋಷಿಸಿಕೊಂಡು ಬಂದಿದೆ.

 ವಿಕಲಚೇತನ ವಿದ್ಯಾರ್ಥಿಗಳಿಗೆ ಇದ್ದ ರಾಜೀವ್ ಗಾಂಧಿ ರಾಷ್ಟ್ರೀಯ ಶಿಷ್ಯವೇತನ ಹೆಸರನ್ನು ವಿಕಲಚೇತನ ವಿದ್ಯಾರ್ಥಿಗಳ ರಾಷ್ಟ್ರೀಯ ಶಿಷ್ಯವೇತನ ಎಂದು ಮರುನಾಮಕರಣಗೊಳಿಸಲಾಗಿದ್ದು ಸಂಬಂಧಪಟ್ಟ ಇಲಾಖೆ ಈ ಬಗ್ಗೆ ಕಚೇರಿ ನಿವೇದನೆ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

ಅನುಸೂಚಿತ ಜಾತಿಯವರಿಗೆ ನೀಡಲ್ಪಡುತ್ತಿದ್ದ ರಾಜೀವ್ ಗಾಂಧಿ ರಾಷ್ಟ್ರೀಯ ಶಿಷ್ಯವೇತನವನ್ನು ರಾಷ್ಟ್ರೀಯ ಶಿಷ್ಯವೇತನ ಅನುಸೂಚಿತ ಜಾತಿಯವರಿಗೆ ಎಂದು ಮರುನಾಮಕರಣಗೊಳಿಸಲಾಗಿದೆ. ಅದೇರೀತಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ನೀಡಲಾಗುತ್ತಿದ್ದ ರಾಜೀವ್ ಗಾಂಧಿ ಖೇಲ್ ಅಭಿಯಾನ್‌ನನ್ನು ಖೇಲೊ ಇಂಡಿಯಾ ಎಂಬ ಅಂಬ್ರೆಲ್ಲ ಯೋಜನೆಯಾಗಿ ಒಳಗೊಳ್ಳುವ ಸಂಭವವಿದೆ ಎನ್ನಲಾಗಿದೆ.

  ಈ ಮೊದಲು ಎನ್‌ಡಿಎ ಸರಕಾರ ರಾಜೀವ್ ಗಾಂಧಿ ಹೆಸರನಲ್ಲಿದ್ದ ಯೋಜನೆಗಳಾದ ದುರ್ಬಲ ವರ್ಗ ಮತ್ತು ಕಡಿಮೆ ಆದಾಯದವರಿಗೆ ಇರುವ ವಸತಿ ಅಗತ್ಯ ಯೋಜನೆಯಾದ ರಾಜೀವ್ ರಿನ್ನಾ ಯೋಜನೆ ಹಾಗೂ ಗ್ರಾಮೀಣ ವಿದ್ಯುದೀಕರಣ ಯೋಜನೆಯನ್ನು ದೀನದಯಾಳ್ ಉಪಾಧ್ಯಾಯ ಎಂದು ಎನ್‌ಡಿಎ ಸರಕಾರ ಮರು ನಾಮಕರಣಗೊಳಿಸಿತ್ತು. ಇದೀಗ ಈ ಯೋಜನೆ ಎನ್‌ಡಿಎ ಸರಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X