Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಡೊನಾಲ್ಡ್ ಉದಯ: ಅಮೆರಿನ್ನರಲ್ಲಿ ಟ್ರಂಪ್...

ಡೊನಾಲ್ಡ್ ಉದಯ: ಅಮೆರಿನ್ನರಲ್ಲಿ ಟ್ರಂಪ್ ಆತಂಕ

ವಾರ್ತಾಭಾರತಿವಾರ್ತಾಭಾರತಿ6 March 2016 8:49 AM IST
share
ಡೊನಾಲ್ಡ್ ಉದಯ: ಅಮೆರಿನ್ನರಲ್ಲಿ ಟ್ರಂಪ್ ಆತಂಕ

ವಾಷಿಂಗ್ಟನ್, ಮಾ.6: ಮಾನಸಿಕ ಕಾಯಿಲೆಗಳು ಹೆಚ್ಚುತ್ತಿರುವ ಅಮೆರಿಕದ ಮಂದಿಯನ್ನು ಇದೀಗ ಹೊಸ ಮಾನಸಿಕ ಕಾಯಿಲೆ ಕಾಡುತ್ತಿದೆ. ಇನ್ನೂ ಕಾರಣ ಕಂಡುಹಿಡಿಯಲು ಸಾಧ್ಯವಾಗದ "ಟ್ರಂಪ್ ಆತಂಕ"ದ ರೋಗಿಗಳು ಹೆಚ್ಚುತ್ತಿದೆ.

ಮಾನಸಿಕ ಚಿಕಿತ್ಸಕರು, ಮಸಾಜ್ ತಜ್ಞರು ಹಾಗೂ ಒತ್ತಡ ಸಂಕುಚಿತಗೊಳಿಸುವ ತಜ್ಞರು, ಈ ಬಗೆಯ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವುದನ್ನು ಖಚಿತಪಡಿಸಿದ್ದಾರೆ. ದೇಶದ 45ನೇ ಅಧ್ಯಕ್ಷರಾಗಿ ಟ್ರಂಪ್ ಆಯ್ಕೆಯಾಗುವ ಆತಂಕ ಹಲವರನ್ನು ಕಾಡುತ್ತಿದೆ.


ಒಟ್ಟು ಮಾನಸಿಕ ರೋಗ ಪ್ರಕರಣಗಳಿಗೆ ಹೋಲಿಸಿದರೆ, ಈ ಮಾದರಿ ಚಿಕ್ಕದು ಹಾಗೂ ಪೂರ್ವ ಕರಾವಳಿಯಿಂದ ಅಧಿಕವಾಗಿ ವರದಿಯಾಗುತ್ತಿದೆ. ಇದು ಉದಾರವಾದಿ ಚಿಂತಕರ ಪ್ರಮುಖ ತಾಣವಾಗಿದೆ. ಆದರೆ ವಾಷಿಂಗ್ಟನ್ ಪೋಸ್ಟ್‌ನಿಂದ ಹಿಡಿದು ವಾಲ್‌ಸ್ಟ್ರೀಟ್ ಜರ್ನಲ್ ವರೆಗೆ ಬಹುತೇಕ ಎಲ್ಲ ಪತ್ರಿಕೆಗಳು ಈ ಮನಃಶಾಸ್ತ್ರಜ್ಞರ ವರದಿಗಳನ್ನು ಉಲ್ಲೇಖಿಸಿವೆ.

"ಇದಕ್ಕೆ ಭಾಗಶಃ ಕಾರಣವೆಂದರೆ, ಅವರು ಜನ ಆತಂಕಪಡುವಂತೆ ಮಾಡುತ್ತಿದ್ದು, ಅವರಲ್ಲೊ ಯಾವ ಆತಂಕವೂ ಇಲ್ಲ. ಇದು ನಿಜಕ್ಕೂ ಕಳವಳಕಾರಿ" ಎಂದು ಮನಃಶಾಸ್ತ್ರಜ್ಞರೊಬ್ಬರು ಹೇಳುತ್ತಾರೆ.
ಅಲಿಸನ್ ಹೊವಾರ್ಡ್ ಎಂಬ ಮನಃಶಾಸ್ತ್ರಜ್ಞ ಹೇಳುವಂತೆ ಆತಂಕಕ್ಕೆ ಇನ್ನೊಂದು ಮುಖ್ಯಕಾರಣವೆಂದರೆ, ಶ್ರೀಮಂತರು ಅಧಿಕವಾಗಿ ತೊಡಗಿಸಿಕೊಂಡಿರುವ ರಿಯಲ್ ಎಸ್ಟೇಟ್ ದಂಧೆಗೆ ಕಡಿವಾಣ ಬೀಳುವ ಆತಂಕ.


ಮಧ್ಯ ಅಮೆರಿಕದ ಕೇಂದ್ರ ಭಾಗದ ರಿಪಬ್ಲಿಕನ್ನರಲ್ಲಿ ಕೂಡಾ ಇಂಥದ್ದೇ ಆತಂಕವಿದ್ದು, ಹಿಲರಿ ಕ್ಲಿಂಟನ್ ಅಥವಾ ಬೆರ್ನಿ ಸ್ಯಾಂಡರ್ಸ್‌ ಅವರಲ್ಲಿ ಯಾರು ಅಭ್ಯರ್ಥಿಯಾಗಿ ಆಯ್ಕೆಯಾಗುತ್ತಾರೆ ಎಂಬ ಕುತೂಹಲ ಇದಕ್ಕೆ ಕಾರಣ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X