Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಪ್ರತಿದಿನ ವಿಶೇಷ
  3. ಮದುವೆ ಮನೆ
  4. ಫರಂಗಿಪೇಟೆ- ಹತ್ತು ಜೋಡಿಗಳಿಗೆ ಸಾಮೂಹಿಕ...

ಫರಂಗಿಪೇಟೆ- ಹತ್ತು ಜೋಡಿಗಳಿಗೆ ಸಾಮೂಹಿಕ ವಿವಾಹ

ವಾರ್ತಾಭಾರತಿವಾರ್ತಾಭಾರತಿ6 March 2016 1:37 PM IST
share
ಫರಂಗಿಪೇಟೆ- ಹತ್ತು ಜೋಡಿಗಳಿಗೆ ಸಾಮೂಹಿಕ ವಿವಾಹ

ಫರಂಗಿಪೇಟೆ, ಮಾ.6: ಮುಹಿಯುದ್ದೀನ್ ಜುಮಾ ಮಸೀದಿ ಫರಂಗಿಪೇಟೆ ಮತ್ತು ಕಿದ್ಮತುಲ್ ಇಸ್ಲಾಮ್ ಯಂಗ್ ಮೆನ್ಸ್ ಅಸೋಸಿಯೇಶನ್ ಫರಂಗಿಪೇಟೆ ವತಿಯಿಂದ ಮೂರನೇ ವರ್ಷದ ಅಂಗವಾಗಿ ಹತ್ತು ಜೋಡಿಗಳ ಸಾಮೂಹಿಕ ವಿವಾಹವು ಫರಂಗಿಪೇಟೆಯ ನೇತ್ರಾವತಿ ನದಿ ದಡದಲ್ಲಿ ಇಂದು ನಡೆಯಿತು.


ಅದ್ಯಕ್ಷರು ಫರಂಗಿಪೇಟೆ ಜುಮಾ ಮಸೀದಿಯ ಅಧ್ಯಕ್ಷ ಮುಹಮ್ಮದ್ ಬಾವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸೆಯ್ಯದ್ ಮುಹಮ್ಮದ್ ಜಿಫ್ರಿ ಮತ್ತು ಕೋಯ  ತಂಙಲ್ ಕಣ್ಣೂರು ದುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ತ್ವಾಕ ಅಹ್ಮದ್ ಮುಸ್ಲಿಯಾರ್ ಕಾಝಿ ದಕ ಜಿಲ್ಲೆ, ಆರೊಗ್ಯ ಸಚಿವ ಯುಟಿ ಖಾದರ್, ಅಬೂ ಝಾಹಿರ ಉಸ್ಮಾನ್ ದಾರಿಮಿ ಮುದರ್ರಿಸ್ ಫರಂಗಿಪೇಟೆ ಮಸೀದಿ, ಯುಸುಫ್ ಫ್ರದಾನ ಕಾರ್ಯದರ್ಶಿ ಫರಂಗಿಪೆಟೆ ಮಸೀದಿ, ಹನೀಫ್ ಕಾನ್ ಕೊಡಾಜೆ ಜಿಲ್ಲಾದ್ಯಕ್ಶರು ಎಸ್.ಡಿ.ಪಿ.ಐ., ಇಸ್ಮಾಯಿಲ್ ಕೆ.ಇ.ಎಲ್ ಮಂಗಳೂರು,  ಶುಕೂರ್ ಮಾಲಕರು ರಾಜದಾನಿ ಜ್ಯುವೆಲ್ಲರ್ಸ್,  ಅಬ್ದುಲ್ ಲತೀಫ್ ಅರಫ ಗ್ರೂಪ್, ಹನೀಫ್ ಹಾಜಿ ಹಝಾಝ್ ಗ್ರೂಪ್, ಶಬೀರ್ ಸುಹಾಡೈನ್,  ಆಬಿದ್ ಆಲಿ ಅದ್ಯಕ್ಶರು ನೂರುಲ್ ಮದರಸ ಕುಂಜತ್ಕಲ, ಶಫರ್ ಕಾನ್ ಅಟ್ಲಸ್ ಗೋಲ್ಡ್ ಫರಂಗಿಪೇಟೆ,  ಮಾಹಿನ್ ದಾರಿಮಿ ಪಾತೂರ್ ಹಾಗೂ ಇತರರು ಈ ಸಂದರ್ಭ ಉಪಸ್ಥಿತರಿದ್ದರು.

ರಿಯಾಝ್ ಕಿರಾಅತ್ ಪಠಿಸಿದರು. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಫಾರೂಕ್ ಸ್ವಾಗತಿಸಿದರು.  ಸೆಲೀಮ್ ಅಲ್ತಾಫ್ ಡೈಮಂಡ್ ಗ್ರೂಪ್ ಪ್ರಾಸ್ತಾವಿಕವಾಗಿ ಮಾತನಾಡಿದರು.  ಅಬ್ದುಲ್ ರಝಾಕ್ ಅನಂತಾಡಿ ಮತ್ತು ಅಬ್ದುಲ್ ಹಮೀದ್ ಗೋಲ್ತಮಜಲ್ ಕಾರ್ಯಕ್ರಮ ನಿರೂಪಿಸಿದರು. 


ವದು- ವರರ ವಿವರ
1.  ಇಮ್ಸಾನ್ ಕಾನ್ ಸುಬಾಷ್ ನಗರ - ಉಮೈಬಾನು ಹತ್ತನೇಮೈಲ್ ಕಲ್ಲು
2. ಮುಹಮ್ಮದ್ ಶಮೀರ್ ತುಮ್ಕೂರ್ - ರಮ್ಲತ್ ಸರಪಾಡಿ
3. ಸುಲೈಮಾನ್ ಸಕಲೇಶ್ ಪುರ - ನಸ್ರೀನ್ ಬಾನು ಕುವೆಟ್ಟು
4. ಶಾಹುಲ್ ಹಮೀದ್ ಮೂಡಿಗೆರೆ - ತಸ್ರೀನ ಬಾನು ನೆರಿಯ
5. ಅಬ್ದುಲ್ ಜಲೀಲ್ ಮೂಡ್ ಶೆಡ್ದೆ - ಫರ್ಝಾನ ಸುನ್ನತ್ ಕೆರೆ
6. ಮುಹಮ್ಮದ್ ಸಲೀಮ್ ಬದ್ರಾವತಿ - ಆಸುರಾ ಬೀಬಿ ಅರ್ಕುಲ
7. ಮುಹಮ್ಮದ್ ನಾಸಿರ್ ಎನ್ ಅಡ್ಡೂರ್ - ಪೌಝಿಯ ನಸ್ರೀನ್ ಮುರ್ಡೇಶ್ವರ
8. ಮುಹಮ್ಮದ್ ಇರ್ಫಾನ್ ಬಾಶಾ ತುಮ್ಕೂರ್ - ಕೈರುನ್ನೀಸ ಪಲ್ಲಮಜಲ್
9.ಕೆ. ಮುಹಮ್ಮದ್  ನಿಶಾರ್ ಕಣಪಾದೆ - ಶಂರೀನ್ ಬಾನು ನಾವೂರ್
10. ಮುಹಮ್ಮದ್ ಆದಿಲ್ ನಾವೂರ್ - ಸಫ್ನಾಝ್ ಕೊಟ್ಟಿಗೆ ಹಾರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X