Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾಧ್ಯಮದವರೊಂದಿಗೆ ಅನುಚಿತವಾಗಿ ವರ್ತಿಸಿದ...

ಮಾಧ್ಯಮದವರೊಂದಿಗೆ ಅನುಚಿತವಾಗಿ ವರ್ತಿಸಿದ ಬಜರಂಗದಳ ಮುಖಂಡನ ವಿರುದ್ಧ ದೂರು

ವಾರ್ತಾಭಾರತಿವಾರ್ತಾಭಾರತಿ6 March 2016 3:24 PM IST
share
ಮಾಧ್ಯಮದವರೊಂದಿಗೆ ಅನುಚಿತವಾಗಿ ವರ್ತಿಸಿದ ಬಜರಂಗದಳ ಮುಖಂಡನ ವಿರುದ್ಧ ದೂರು

ಕಾರ್ಕಳ, ಮಾ.6:  ಮಾಧ್ಯಮದ ಪ್ರತಿನಿಧಿಗಳ ಜತೆ ಅನುಚಿತವಾಗಿ ವರ್ತಿಸಿದ ಬಜರಂಗದಳದ ನಗರ ಸಂಚಾಲಕ ಅನಿಲ್ ಪ್ರಭು ವಿರುದ್ದ ಕಾರ್ಕಳ ಎಎಸ್‌ಪಿ ಗರಂಗೊಂಡ ಘಟನೆ ಶುಕ್ರವಾರ ನಡೆದಿದೆ.

ಪುರಸಭೆ ವ್ಯಾಪ್ತಿಯ ವೆಂಕಟ್ರಮಣ ದೇವಳದ ಬಳಿಯಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡ  ಬಹುಮಹಡಿ ಕಟ್ಟಡಕ್ಕೆ ಪುರಸಭೆ ಅಧಿಕಾರಿಗಳು ಇಲ್ಲದ ಸಂದರ್ಭ ಚರಂಡಿ ನಿರ್ಮಾಣಕ್ಕೆ ಪ್ರಯತ್ನ ನಡೆಸಲಾಗಿದ್ದು, ಅಕ್ರಮ ಚಟುವಟಿಕೆಯನ್ನು ತಡೆಯಲು ಮುಂದಾದ ಮಾಧ್ಯಮದ ಪ್ರತಿನಿಧಿಗಳನ್ನು ತಡೆಯಲು ಬಿಜರಂಗದಳದ ನಗರ ಸಂಚಾಲಕ ಹಾಗೂ ಕ್ರಿಮಿನಲ್ ಪ್ರಕರಣವನ್ನು ಎದುರಿಸುತ್ತಿರುವ ಅನಿಲ್ ಪ್ರಭು ಧಾವಿಸಿ ಬಂದದ್ದಲ್ಲದೆ, ನಿಮ್ಮ ಸೊಂಟ ಮುರಿಯುವುದಾಗಿ ಬೆದರಿಕೆಯೊಡ್ಡಿದ್ದರು.

ತಕ್ಷಣ ಪ್ರಕರಣದ ಬಗ್ಗೆ ಉಡುಪಿ ಜಿಲ್ಲಾ ಎಸ್ಪಿ ಅಣ್ಣಾಮಲೈ ಅವರಿಗೆ ಪತ್ರಕರ್ತರ ಸಂಘದ ವತಿಯಿಂದ ದೂರು ನೀಡಲಾಗಿತ್ತು.

ವಿಚಾರಣೆ : ಕಾರ್ಕಳ ಎಎಸ್‌ಪಿ ಡಾ. ಸುಮನ ಆರೋಪಿ ಅನಿಲ್ ಪ್ರಭು ಮತ್ತು ಮಾಧ್ಯಮದ ಪ್ರತಿನಿಧಿಗಳನ್ನು ಅದೇ ದಿನ ರಾತ್ರಿ ಠಾಣೆಗೆ ಕರೆಸಿದ್ದರು. ಈ ಸಂದರ್ಭ ಅನಿಲ್ ಪ್ರಭು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದ ಎನ್ನಲಾಗಿದ್ದು, ಇಲ್ಲಿನ ಕಾಲೇಜೊಂದರ ಸುಮಾರು 20  ಹಾಸ್ಟೇಲ್ ವಿದ್ಯಾರ್ಥಿಗಳನ್ನು ಠಾಣೆಗೆ ಕರೆತಂದಿದ್ದ. ಸಿಟ್ಟಿಗೆದ್ದ ಎಎಸ್‌ಪಿ, ಆ ವಿದ್ಯಾರ್ಥಿಗಳಿಂದ ಮುಚ್ಚಳಿಕೆ ಬರೆಸಿಕೊಂಡು, ಕ್ಷಮಾಪಣಾ ಪತ್ರಕ್ಕೆ ಸಹಿ ಬರೆಸಿಕೊಂಡಿದ್ದಾರೆ.

 ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿ, ರಾತ್ರಿ ಹಾಸ್ಟೇಲ್‌ನಲ್ಲಿ ಕುಳಿತುಕೊಂಡು ಸಮಾಜ ಬಾಹಿರ ಕೃತ್ಯದಲ್ಲಿ ಭಾಗಿಯಾಗುತ್ತಿರುವ ಬಗ್ಗೆ ಪೊಲೀಸ್ ಇಲಾಖೆ  ಅಸಮಾಧಾನ ವ್ಯಕ್ತಪಡಿಸಿದೆ.

ಕ್ಷಮಾಪಣೆ : ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸುತ್ತಿದ್ದಂತೆ ಆರೋಪಿ ಅನಿಲ್ ಪ್ರಭು, ಮುಂದಿನ ದಿನಗಳಲ್ಲಿ ಮಾಧ್ಯಮದ ಜತೆ ಅನುಚಿತವಾಗಿ ವರ್ತಿಸಲಾರೆ ಎಂದು ಕ್ಷಮಾಚಿಸಿದ್ದಾನೆ.

ವಿದ್ಯಾರ್ಥಿಗಳ ಹಿತಾದೃಷ್ಟಿಯಿಂದ ಮಾಧ್ಯಮದ ಪ್ರತಿನಿಧಿಗಳು ಪ್ರಕರಣವನ್ನು ವಾಪಾಸ್ ಪಡೆದುಕೊಂಡಿದ್ದಾರೆ. ದೂರದ ಊರುಗಳಿಂದ ವಿದ್ಯಾಭ್ಯಾಸಕ್ಕೆ ಬಂದ ವಿದ್ಯಾರ್ಥಿಗಳು ಈ ಸಮಾಜಬಾಹಿರ ಕೃತ್ಯದಲ್ಲಿ ಭಾಗಿಯಾಗಿ, ಮುಂದೆ ಠಾಣೆ ಅಲೆದಾಟ ನಡೆಸಬಾರದು ಎನ್ನುವ ಹಿತಾದೃಷ್ಟಿಯಿಂದ ಮಧ್ಯಮದ ಪ್ರತಿನಿಧಿಗಳು ಈ ನಿರ್ಧಾರಕ್ಕೆ ಬಂದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X