Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಂಜಿನಿಯರಿಂಗ್ ಡಿಗ್ರಿ ಪಡೆದು ಆನೆಯ...

ಇಂಜಿನಿಯರಿಂಗ್ ಡಿಗ್ರಿ ಪಡೆದು ಆನೆಯ ಮಾವುತನಾದ ಹರಿಕೃಷ್ಣ !

ವಾರ್ತಾಭಾರತಿವಾರ್ತಾಭಾರತಿ6 March 2016 5:58 PM IST
share
ಇಂಜಿನಿಯರಿಂಗ್ ಡಿಗ್ರಿ ಪಡೆದು ಆನೆಯ ಮಾವುತನಾದ ಹರಿಕೃಷ್ಣ !

ತೃಶೂರ್, ಮಾರ್ಚ್.6:ಹರಿಕೃಷ್ಣ ನಂಬೂದಿರಿಗೆ ಅನೆಯೆಂದರೆ ಜೀವ. ಜಾತ್ರೆ ವೇಳೆ ಆನೆಯನ್ನು ಕಾಣುವಾಗ ಅವರಿಗೆ ಎಲ್ಲಿಲ್ಲದ ಆತ್ಮಸಂಬಂಧವಾಗಿ ಪರಿವರ್ತನೆಯಾಗುತ್ತಿತ್ತು. ಆದ್ದರಿಂದ ಇಲೆಕ್ಟ್ರಾನಿಕ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪ್ರಥಮ ಶ್ರೇಣಿಯಲ್ಲಿ ಗಳಿಸಿದರೂ ಕೈಯಲ್ಲಿ ಬೆತ್ತ ಹಿಡಿದು ಮಾವುತನಾದರು.

ಈಗ ಮಂಗಲಾಕುನ್ನು ಕೃಷ್ಣಕುಟ್ಟಿ ಎಂಬ ಆನೆಯ ಒಂದನೆ ಮಾವುತನಾಗಿದ್ದಾರೆ. ಬೇರೆ ಯಾವ ಕೆಲಸ ಸಿಕ್ಕಿದರೂ ಅವೆಲ್ಲವನ್ನೂ ಬಿಟ್ಟು ಮುಂದಿನ ಜೀವನ ಮಾವುತನಾಗಿರುವೆ ಎಂದು ಇಪ್ಪತ್ತನಾಲ್ಕು ವರ್ಷ ಪ್ರಾಯದ ನಂಬೂದಿರಿ ಹೇಳುತ್ತಾರೆ. ಯಾಕೆಂದರೆ ಆನೆ ಅವರಿಗೆ ಅಷ್ಟು ಇಷ್ಟದ ಪ್ರಾಣಿಯಾಗಿದೆ. ತೃಶೂರ್ ವಡಕ್ಕ ಮಠದ ಐಟಿಐಯಲ್ಲಿ ಇಲೆಕ್ಟ್ರಾನಿಕ್ ಇಂಜಿನಿಯರಿಂಗ್ ಡಿಪ್ಲೊಮಾವನ್ನು 2010ರಲ್ಲಿ ಪಾಸಾಗಿದ್ದಾರೆ. ಆನಂತರ ಕೇಬಲ್ ಟಿವಿ ಚ್ಯಾನೆಲ್‌ನಲ್ಲಿ ಟೆಕ್ನಿಷನ್ ಆದರು. ಆದರೆ ಎಳೆವೆಯಲ್ಲೇ ಅವರಿಗೆ ಆನೆಯೆಂದರೆ ಭಾರೀ ಪ್ರೀತಿ.

ಕಾಳಿದಾಸ್ ಎಂಬ ಆನೆಯ ಮೂರನೆ ಮಾವುತನಾಗಿ ಕೆಲಸ ಆರಂಭಿಸಿದ ಅವರು ನಂತರ ರಾಮಚಂದ್ರ ಎಂಬ ಆನೆಯ ಮೂರನೆ ಮಾವುತನಾದರು. 2014ರಲ್ಲಿ ಮಂಗಲಕುನ್ನು ಕೃಷ್ಣನ್ ಕುಟ್ಟಿ ಆನೆಯ ಮೊದಲನೆ ಮಾವುತ ಆದರು.

 ಚಿಕ್ಕಂದಿನಲ್ಲಿಯೇ ತಂದೆ ಮತ್ತು ಅಜ್ಜನ ಜೊತೆ ಜಾತ್ರೆಯಲ್ಲಿ ಆನೆಯನ್ನು ನೋಡಿ ಅದರಲ್ಲಿ ಮಮತೆ ಉಕ್ಕಿತ್ತು. ಗಲ್ಫ್‌ನಲ್ಲಿ ನೌಕರಿ ಅವಕಾಶ ಇದ್ದರೂ ಅದನ್ನು ತಿರಸ್ಕರಿಸಿದ ಹರಿಕೃಷ್ಣ ನಂಬೂದಿರಿ ಮಾವುತನಾಗಿ ಈಗ ವರ್ಷದಲ್ಲಿ 150ಕ್ಕೂ ಹೆಚ್ಚು ಜಾತ್ರೆಗಳಲ್ಲಿ ಭಾಗವಹಿಸುತ್ತಾರೆ. ಸಹೋದರ ವಿಜಯಕುಮಾರ್ ಬೆಂಗಳೂರಿನಲ್ಲಿ ಇಲೆಕ್ಟ್ರಾನಿಕ್ ಇಂಜಿನಿಯರ್ ಆಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X