Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉ.ಪ್ರ.ವಿಧಾನ ಪರಿಷತ್‌ನ 23 ಸ್ಥಾನಗಳನ್ನು...

ಉ.ಪ್ರ.ವಿಧಾನ ಪರಿಷತ್‌ನ 23 ಸ್ಥಾನಗಳನ್ನು ಗೆದ್ದ ಎಸ್‌ಪಿ, ಶೂನ್ಯಸಾಧನೆ ಮಾಡಿದ ಬಿಜೆಪಿಗೆ ಭಾರೀ ಮುಖಭಂಗ

ವಾರ್ತಾಭಾರತಿವಾರ್ತಾಭಾರತಿ6 March 2016 6:46 PM IST
share
ಉ.ಪ್ರ.ವಿಧಾನ ಪರಿಷತ್‌ನ 23 ಸ್ಥಾನಗಳನ್ನು ಗೆದ್ದ ಎಸ್‌ಪಿ, ಶೂನ್ಯಸಾಧನೆ ಮಾಡಿದ ಬಿಜೆಪಿಗೆ ಭಾರೀ ಮುಖಭಂಗ

ಲಕ್ನೋ,ಮಾ.6: ರಾಜ್ಯ ವಿಧಾನ ಪರಿಷತ್‌ನ 28 ಸ್ಥಾನಗಳಿಗೆ ಸ್ಥಳೀಯ ಸಂಸ್ಥೆಗಳಿಂದ ನಡೆದಿದ್ದ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವು 23 ಸ್ಥಾನಗಳನ್ನು ಗೆದ್ದುಕೊಂಡಿದೆ. ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ಮುನ್ನ ಈ ಗೆಲುವು ಎಸ್‌ಪಿಗೆ ಸಿಂಹಬಲವನ್ನು ನೀಡಿದ್ದರೆ,ರಾಜ್ಯದಲ್ಲಿ ಅಧಿಕಾರಕ್ಕಾಗಿ ಅದರ ಪ್ರಮುಖ ಪ್ರತಿಸ್ಪರ್ಧಿಯಾಗಿರುವ ಬಿಜೆಪಿ ಶೂನ್ಯ ಸಾಧನೆಯೊಂದಿಗೆ ಭಾರೀ ಮುಖಭಂಗವನ್ನು ಅನುಭವಿಸಿದೆ.
ಇನ್ನುಳಿದ ಐದು ಸ್ಥಾನಗಳ ಪೈಕಿ ಬಿಎಸ್‌ಪಿ ಎರಡು ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಗೆದ್ದುಕೊಂಡಿದ್ದರೆ,ಎರಡು ಸ್ಥಾನಗಳು ಪಕ್ಷೇತರರ ಪಾಲಾಗಿವೆ.
ಈ ಗೆಲುವಿನೊಂದಿಗೆ 100 ಸದಸ್ಯಬಲದ ವಿಧಾನ ಪರಿಷತ್‌ನಲ್ಲಿ ಎಸ್‌ಪಿ ಬಹುಮತವನ್ನು ಗಳಿಸಿದೆ. ಪಕ್ಷವು ಈ ಹಿಂದೆ ಸದಸ್ಯರ ಕೊರತೆಯಿಂದಾಗಿ ಮೇಲ್ಮನೆಯಲ್ಲಿ ತನ್ನ ಮಸೂದೆಗಳ ಅಂಗೀಕಾರಕ್ಕೆ ಸಮಸ್ಯೆಯನ್ನೆದುರಿಸುತ್ತಿತ್ತು.

ಚುನಾವಣಾ ಆಯೋಗವು 35 ಸ್ಥಾನಗಳಿಗೆ ಚುನಾವಣೆಗಾಗಿ ಫೆ.8ರಂದು ಅಧಿಸೂಚನೆಯನ್ನು ಹೊರಡಿಸಿತ್ತು. ಏಳು ಎಸ್‌ಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು,ಉಳಿದ 28 ಸ್ಥಾನಗಳಿಗೆ ಮಾ.3ರಂದು ಮತದಾನ ನಡೆದಿತ್ತು.
ಇಂದಿನ ಫಲಿತಾಂಶದೊಂದಿಗೆ ಮೇಲ್ಮನೆಯಲ್ಲಿ ಪಕ್ಷಗಳ ಬಲಾಬಲ ಹೀಗಿದೆ:ಎಸ್‌ಪಿ-58,ಬಿಎಸ್‌ಪಿ-16,ಕಾಂಗ್ರೆಸ್-2,ಬಿಜೆಪಿ-7,ಟೀಚರ್ಸ್‌ ಗ್ರೂಪ್-5,ಪಕ್ಷೇತರರು-6 ಮತ್ತು ಆರ್‌ಎಲ್‌ಡಿ-1. ಐದು ಸ್ಥಾನಗಳು ಖಾಲಿಯಿವೆ.
ಪಕ್ಷದ ಅಭಿವೃದ್ಧಿ ಕಾರ್ಯಸೂಚಿಯನ್ನು ರಾಜ್ಯದ ಜನರು ಒಪ್ಪಿಕೊಂಡಿದ್ದಾರೆ ಎನ್ನುವುದನ್ನು ಫಲಿತಾಂಶಗಳು ಸೂಚಿಸಿವೆ. ರಾಜ್ಯದ ಜನರು ನಮ್ಮಾಂದಿಗಿದ್ದಾರೆ ಮತ್ತು 2017ರ ವಿಧಾನಸಭಾ ಚುನಾವಣೆಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ಎಸ್‌ಪಿ ರಾಷ್ಟ್ರೀಯ ವಕ್ತಾರ ರಾಮಗೋಪಾಲ ಯಾದವ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X