Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಳೆಯಾಳಂ ಚಿತ್ರರಂಗ ಅಭಿಜಾತ ನಟ ಕಲಾಭವನ್...

ಮಳೆಯಾಳಂ ಚಿತ್ರರಂಗ ಅಭಿಜಾತ ನಟ ಕಲಾಭವನ್ ಮಣಿ ವಿಧಿವಶ

ವಾರ್ತಾಭಾರತಿವಾರ್ತಾಭಾರತಿ6 March 2016 9:21 PM IST
share
ಮಳೆಯಾಳಂ ಚಿತ್ರರಂಗ ಅಭಿಜಾತ ನಟ ಕಲಾಭವನ್ ಮಣಿ ವಿಧಿವಶ

ಕೊಚ್ಚಿ,ಮಾರ್ಚ್,6 ;ಮಳೆಯಾಳಂ ಚಿತ್ರರಂಗದ ನಟ ಕಲಾಭವನ್ ಮಣಿ ನಿಧನರಾದರು. ಕರುಳಿಗೆ ಸಂಬಂಧಿಸಿದ ರೋಗದ ಕಾರಣದಿಂದ ಕೊಚ್ಚಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಅವರು ಮೃತರಾದರು. ನಿಧನರಾಗುವ ವೇಳೆ ಅವರಿಗೆ 45 ವರ್ಷ ವಯಸ್ಸಾಗಿತ್ತು. ಎರಡು ದಿವಸಗಳ ಹಿಂದೆ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು.

    ಕೊಚ್ಚಿ ಅಮೃತ ಆಸ್ಪತ್ರೆಯಲ್ಲಿ ಇಂದು ರಾತ್ರಿ( ರವಿವಾ) 7:15 ಕ್ಕೆ ನಿಧನರಾದರೆಂದು ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಆದರೆ ಕೆಲವೆ ಗಂಟೆಗಳ ಮೊದಲು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ತೃಶೂರ್ ಜಿಲ್ಲೆಯ ಪಾಲಕ್ಕಾಡ್‌ನಲ್ಲಿ ಜನಿಸಿದ್ದ ಮಣಿ ಮಲೆಯಾಳಂ ಅಲ್ಲದೆ ತಮಿಳ್, ತೆಲುಗು ಮೊದಲಾದ ಇತರ ದಕ್ಷಿಣಭಾರತದ ಸಿನೆಮಾಗಳಲ್ಲಿ ಅಭಿನಯಿಸಿದ್ದರು. ಕೊಚ್ಚಿಯಲ್ಲಿ ಕಲಾಭವನ್ ಮಿಮಿಕ್ಸ್ ಪರೇಡ್ ಮೂಲಕ ಕಲಾಸೇವೆಯಲ್ಲಿ ತೊಡಗಿಸಿಕೊಂಡಿದ್ದ ಅವರು ಹಾಸ್ಯನಟನಾಗಿ ಸಿನೆಮಾರಂಗವನ್ನು ಪ್ರವೇಶಿಸಿದ್ದರು. ನಂತರ ನಾಯಕನಾಗಿ ಬೆಳೆದಿದ್ದರು. ಜಾನಪದ ಹಾಡುಗಳನ್ನು ಹಾಡುವ ಮೂಲಕ ಗಾಯನ ಕ್ಷೇತ್ರದಲ್ಲಿಯೂ ತನ್ನ ಸಾಮರ್ಥ್ಯವನ್ನು ತೋರಿಸಿದ್ದರು. ಕೇರಳ ರಾಜ್ಯದ ಹೊರಗೂ ಹಾಡಿದ್ದರಲ್ಲದೆ ಹೊಸ ತಲೆಮಾರಿನ ಸಿನೆಮಾ ಸಂಗೀತಕ್ಕೆ ಸಮಾನಾಂತರವಾಗಿ ಶ್ರೀ ಅರ್ಮುಗಂ ಬರೆದ ಜಾನಪದ ಹಾಡುಗಳನ್ನೂ ಮಣಿ ಜಾನಪದ ಶೈಲಿಯಲ್ಲಿ ಹಾಡುವ ಮೂಲಕ ಜನರ ಮನರಂಜಿಸಿದ್ದರು. ತೃಶೂರ್ ಜಿಲ್ಲೆಯ ಚಾಲಕ್ಕುಡಿಯಲ್ಲಿ ಕಲಾಭವನ್ ಮಣಿ ಜನಿಸಿದ್ದರು. ಆಟೊ ಚಾಲಕನಾಗಿ ದುಡಿದ ಬಳಿಕ ಅವರು ಸಿನೆಮಾ ರಂಕ್ಕೆ ಕಾಲಿಟ್ಟಿದ್ದರು.

ಅಕ್ಷರಂ ಎಂಬ ಚಲನ ಚಿತ್ರದಲ್ಲಿ ಒಬ್ಬ ಆಟೊ ಚಾಲಕನ ಪಾತ್ರದಲ್ಲಿ ನಟಿಸಿದರೂ ಸುಂದರ್ ದಾಸ್ ಲೋಹಿತಾದಾಸ್‌ರ ಸಲ್ಲಾಪಂ ಎಂಬ ಚಲನಚಿತ್ರದಲ್ಲಿ ರಾಜಪ್ಪನ್ ಪಾತ್ರದ ಮೂಲಕ ಮಲೆಯಾಳಂ ಚಿತ್ರರಂಗದಲ್ಲಿ ಜನಪ್ರಿಯರಾಗಿದ್ದರು.

  ಆರಂಭದಲ್ಲಿ ಸಹನಟನಾಗಿ ಗಮನಸೆಳೆದ ಅವರು ನಂತರ ನಾಯಕನ ಪಾತ್ರಕ್ಕೆ ಭಡ್ತಿಹೊಂದಿದ್ದರು. ವಾಸಂತಿಯೂಂ ಲಕ್ಷ್ಮಿಯೂಂ ಪಿನ್ನ್ತೆ ಞಾನೂಂ, ಕರುಮಾಡಿ ಕುಟ್ಟನ್ ಎಂಬ ಚಿತ್ರಗಳು ಅವರಿಗೆ ಹೆಚ್ಚು ಜನಪ್ರಿಯತೆ ತಂದು ಕೊಟ್ಟಿದ್ದವು. ಹಾಗೂ ಈ ಚಿತ್ರಗಳು ಮಣಿಗೆ ಪ್ರಶಸ್ತಿಯನ್ನು ತಂದು ಕೊಟ್ಟಿತ್ತು. 2009ರ ನೆಹರೂ ಟ್ರೋಫಿ ದೋಣಿ ಸ್ಪರ್ಧೆಯಲ್ಲಿ ಜಯಶಾಲಿಯಾಗಿದ್ದರು. ಹಲವಾರು ಸಮಾಜ ಸೇವೆಗಳ ಮೂಲಕವೂ ಜನಾನುರಾಗಿಯಾಗಿದ್ದರು. ಪತ್ನಿ ನಿಮ್ಮಿ ಹಾಗೂ ಓರ್ವ ಮಗಳನ್ನು ಅಗಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X