Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಮುದಾಯದ ಜನ ತಮ್ಮ ತಮ್ಮಲ್ಲಿ ಧರ್ಮ,...

ಸಮುದಾಯದ ಜನ ತಮ್ಮ ತಮ್ಮಲ್ಲಿ ಧರ್ಮ, ರಾಜಕೀಯ, ಜಾತಿ ವಿಷಯದಲ್ಲಿ ವೈಷಮ್ಯ ತೋರಬಾರದು - ಅಧ್ಯಕ್ಷ ರೊಯ್ ಕ್ಯಾಸ್ತೆಲಿನೊ

ವಾರ್ತಾಭಾರತಿವಾರ್ತಾಭಾರತಿ6 March 2016 10:22 PM IST
share
ಸಮುದಾಯದ ಜನ ತಮ್ಮ ತಮ್ಮಲ್ಲಿ ಧರ್ಮ, ರಾಜಕೀಯ, ಜಾತಿ ವಿಷಯದಲ್ಲಿ ವೈಷಮ್ಯ ತೋರಬಾರದು - ಅಧ್ಯಕ್ಷ ರೊಯ್ ಕ್ಯಾಸ್ತೆಲಿನೊ

ಭಟ್ಕಳ: ಕೊಂಕಣಿ ಭಾಷೆ ಮಾತನಾಡುವ 41 ಸಮುದಾಯದ ಜನ ತಮ್ಮ ತಮ್ಮಲ್ಲಿ ಧರ್ಮ, ರಾಜಕೀಯ, ಜಾತಿ ವಿಷಯದಲ್ಲಿ ವೈಷಮ್ಯ ತೋರಬಾರದು. ಹಾಗದಲ್ಲಿ ಮುಂದಿನ ದಿನಗಳಲ್ಲಿ ನಮ್ಮ ಭಾಷೆಗೆ ಮಾತ್ರವಲ್ಲ ನಮ್ಮ ಉಳಿವಿಗೂ ಸಂಚಕಾರ ಬರುವದರಲ್ಲಿ ಸಂದೇಹವಿಲ್ಲ ಎಂದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರೊಯ್ ಕ್ಯಾಸ್ತೆಲಿನೊ ಹೇಳಿದರು.
 ವರು ಭಾನುವಾರ ಇಲ್ಲಿನ ನಾಗಯಕ್ಷೇ ಸಭಾಭವನದಲ್ಲಿ ನಡೆದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಪುಸ್ತಕ ಬಹುಮಾನ ಯುವ ಪುರಸ್ಕಾರ ಪ್ರಧಾನ ಸಮಾರಂಭದಲ್ಲಿ ಮಾತನಾಡಿದರು. ಅಂದಿನ ಬ್ರೀಟಿಷರ ಒಡೆದು ಆಳುವ ನೀತಿ ಇಂದು ನಮ್ಮನ್ನು ಜಾತಿ, ಧರ್ಮ, ರಾಜಕೀಯವಾಗಿ ಬೆರ್ಪಡಿಸುತ್ತಿದೆ. ಇದರಿಂದ ನಮ್ಮಲ್ಲೆ ಬಿನ್ನಾಭಿಪ್ರಾಯ ತಲೆದೂರಿ ಪರಸ್ಪರ ದ್ವೇಷಬಾವನೆ ಬೆಳೆಯುತ್ತಿದೆ. 41 ಸಮುದಾಯಗಳು ಒಂದಾಗಿ ಶ್ರಮಿಸಿದರೆ ಬಲಿಷ್ಠ ಭಾರತದ ಬದ್ರಬುನಾದಿಗೆ ಇದು ಒಂದು ಕೊಡುಗೆಯಾಗುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಸಕ ಮಂಕಾಳ ವೈದ್ಯ ಮಾತನಾಡಿ ಕೊಂಕಣಿ ಒಂದೆ ಬಾಷೆ ಮಾತನಾಡುವ 3 ಧರ್ಮದ 41 ಸಮುದಾಯಗಳು ನಮ್ಮಲಿರುವದು ವಿವಿಧತೆಯಲ್ಲಿ ಏಕತೆಯನ್ನು ತೋರುತ್ತಿದೆ. ಸರ್ಕಾರ ಭಾಷೆ ಸಂಸ್ಕೃತಿ ಅಭಿವೃದ್ಧಿಗಾಗಿ ಈ ಬಾರಿ 5 ಕೋಟಿ ಬಿಡುಗಡೆ ಮಾಡಿದೆ ಎಂದರು.
    

    
ಸನ್ಮಾನ ಸ್ವೀಕರಿಸಿ ಮಾತನಾಡಿದ ಹಾಂಗ್ಯೋ ಐಸ್ ಕ್ರೀಮನ ನಿರ್ದೇಶಕ ಪ್ರದೀಪ ಪೈ 1992ರಲ್ಲಿ ಕೊಂಕಣಿ ಬಾಷೆಗೆ ರಾಷ್ಟ್ರೀಯ ಬಾಷೆಯ ಮಾನ್ಯತೆ ದೊರಕಿದೆ. ಕೊಂಕಣಿ ಬಾಷಿಗರ ಕೌಶಲ್ಯ ವೃದ್ಧಿಗಾಗಿ ವಿವಿಧ ಯೋಜನೆಗಳ ಕುರಿತು ತಿಳಿಸಿ ಇದರ ಪ್ರಯೋಜನ ಪಡೆಯುವಂತೆ ವಿನಂತಿಸಿದರು. ಇನ್ನೋರ್ವ ಗಣ್ಯ ಸಿ.ಎ.ಕಲೀಲ್ ಮಾತನಾಡಿ ನಮ್ಮ ನಮ್ಮಲ್ಲಿ ವಿಷ ಬೀಜ ಬಿತ್ತುವವರನ್ನು ಕಡೆಗಣಿಸಿದಲ್ಲಿ ಮುಂದಿನ 10 ವರ್ಷಗಳಲ್ಲಿ ಭಾರತ ಸುಪರ್‌ಪವರ್ ರಾಷ್ಟ್ರವಾಗಲಿದೆ ಎಂದರು. ಬೆಳಿಗ್ಗೆ ಪ್ರಶಸ್ತಿ ವಿಜೇತರೊಂದಿಗೆ ಸಂವಾದ ಕಾರ್ಯಕ್ರಮ, ಸಂಜೆ 4 ಕ್ಕೆ ಅಂಜುಮನ್ ಗ್ರೌಂಡನಿಂದ ಹೊರಟು ನಾಗಯಕ್ಷೇ ಸಭಾಭವನದ ವರೆಗೆ ವೈಭವದ ಸಾಂಸ್ಕೃತಿಕ ಕಾರ್ಯಕ್ರಮ ಮೆರವಣಿಗೆ ನಡೆಯಿತು. ನಂತರ ವಿವಿದ ಕಲಾಪಂಗಡದವರಿಂದ ವೈವಿದ್ಯಮಯ ಜಾನಪದ ಪ್ರದರ್ಶನ ಜನಮನಸೂರೆಗೊಂಡಿತು .
    
ಸನ್ಮಾನಿತರು:ಸಾಹಿತ್ಯದಲ್ಲಿ ರಾಮಚಂದ್ರ ಎಂ. ಶೇಟ್, ಕಲೆಯಲ್ಲಿ ಕಾಸಗೋಡು ಚಿನ್ನಾ, ಜಾನಪದದಲ್ಲಿ ಆಲೂ ಪೀಲೂ ಮರಾಠಿ. ಒಂ ಗಣೇಶ ಉಪ್ಪುಂದ, ರೊನಿ ಅರುಣ್, ಫಾ. ಡೆನಿಸ್ ಕ್ಯಾಸ್ತಲಿನೊ, ನೃತ್ಯ ಕು. ಅಂಜಲಿ ವಿಲ್ಸನ್ ವಾಜ್, ನಸ್ರುಲ್ಲಾ ಆಸ್ಕೇರಿ, ರಾಜರಾಮ ಪ್ರಭು, ಎಸ್.ಎಂ ಕಲೀಲ್, ಪ್ರದೀಪ್ ಜಿ.ಪೈ, ಜಾರ್ಜ ಫರ್ನಾಂಡಿಸ್ ಇವರನ್ನು ಶಾಸಕ ಮಂಕಾಳ ವೈದ್ಯ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರೊಯ್ ಕ್ಯಾಸ್ತೆಲಿನೊ ಸನ್ಮಾನಿಸಿ ಗೌರವಿಸಿದರು.
ಮೆಲೋಡಿಸ್‌ನ ಪ್ರಸನ್ನ ಪ್ರಭು ತಂಡದಿಂದ ನಾಡಗೀತೆ, ರಾಮಚಂದ್ರ ಶೇಟ್ ಸ್ವಾಗತ ಗೀತೆ ಹಾಡಿದರು. ಡಾ. ಅರವಿಂದ ಶ್ಯಾನಭಾಗ್, ಅಶೋಕ ಕಾಸರಕೋಡು, ಚೆತನ ಎಸ್ ನಾಯಕ, ಕಮಲಾಕ್ಷ ಶೇಟ್, ಶೇಖರ ಗೌಡ, ಶಿವಾನಂದ ಶೇಟ್, ಮಮತಾ ಕಾಮತ, ಯಾಕೂಬ್ ಅಹ್ಮದ್, ಡಾ. ವಾರಿಜ ನಿರ್ಬೈಲ್, ಲಾರೆನ್ಸ್ ಡಿಸೋಜಾ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X