Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿತ್ರದುರ್ಗ: ಮುರುಘಾ ಮಠದಲ್ಲಿ ಶರಣ ಸಂಗಮ...

ಚಿತ್ರದುರ್ಗ: ಮುರುಘಾ ಮಠದಲ್ಲಿ ಶರಣ ಸಂಗಮ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ6 March 2016 10:42 PM IST
share
ಚಿತ್ರದುರ್ಗ: ಮುರುಘಾ ಮಠದಲ್ಲಿ ಶರಣ ಸಂಗಮ ಕಾರ್ಯಕ್ರಮ

ಚಿತ್ರದುರ್ಗ, ಮಾ. 6: ಇಸ್ಲಾಂ ಎಂಬ ಪದದ ಅರ್ಥ ಶಾಂತಿ. ಇದನ್ನು ಅರ್ಥ ಮಾಡಿಕೊಂಡವರು ಯಾರೂ ಅಶಾಂತಿಗೆ ಕೈಹಾಕುವುದಿಲ್ಲ ಎಂದು ಚಿತ್ರದುರ್ಗ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರವಿವಾರ ಬಸವಕೇಂದ್ರ ಮುರುಘಾಮಠ ಮತ್ತು ಎಸ್‌ಜೆಎಂ ಕಲಾ ವಿಜ್ಞಾನ ಮತ್ತು ವಾಣಿಜ್ಯ ವಿದ್ಯಾಲಯ ಸಹಯೋಗದಲ್ಲಿ ನಡೆದ ಶರಣ ಸಂಗಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
 ಮಾನವ ಅಹಂಕಾರವನ್ನು ಕಳೆದುಕೊಳ್ಳಬೇಕಾದರೆ ಅಷ್ಟ ಮದಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. 21ನೆ ಶತಮಾನದಲ್ಲಿ ಚರ್ಚೆ ಆಗುತ್ತಿರುವ ಅಂಶವೆಂದರೆ ಸರ್ವೋದಯ. ಇದು ಸಂಘಟನೆಯ ಹೆಸರಲ್ಲ. ದಯಾನಂದ ಸರಸ್ವತಿಯವರು ಮೊದಲಿಗೆ ಸರ್ವೋದಯದತ್ತ ನಮ್ಮ ಹೆಜ್ಜೆ ಎಂದಿದ್ದರು. ಸಮ ಸಮಾಜ ಎಂಬುದು ಸರ್ವೋದಯದ ಇನ್ನೊಂದು ಅರ್ಥ. ಎಲ್ಲ್ಲ ಜಾತಿ ಸಮುದಾಯದವರು ಮುಂದೆ ಬರಬೇಕು. ಏಸು, ಪ್ರವಾದಿ ಮುಹಮ್ಮದ್, ಬಸವ, ಬುದ್ಧ ಸಮ ಸಮಾಜದ ನಿರ್ಮಾತೃಗಳು. ಸ್ವಾಮಿ ವಿವೇಕಾನಂದರು ಇಂತಹ ಕೆಲಸಕ್ಕೆ ಕೈ ಹಾಕಿದವರು. ಅವರು ನನ್ನ ದೇವರು ಬಡವರ ಗುಡಿಸಲಿನಲ್ಲಿದ್ದಾನೆ ಎನ್ನುತ್ತಾರೆ. ಅಂತ್ಯಜನು ಉದ್ಧಾರ ಆಗಬೇಕೆಂಬುದು ಗಾಂಧೀಜಿ ಕನಸಾಗಿತ್ತು ಎಂದು ಮುರುಘಾ ಶರಣರು ತಿಳಿಸಿದರು.
 ಕರ್ನಾಟಕ ಜಮಾತೆ-ಇ-ಇಸ್ಲಾಮಿ ಹಿಂದ್‌ನ ರಾಜ್ಯ ಸಲಹಾ ಸಮಿತಿ ಸದಸ್ಯ ಅಕ್ಬರ್ ಅಲಿ ಮಾತನಾಡಿ, 1400 ವರ್ಷಗಳ ಹಿಂದೆ ಹೆಣ್ಣುಮಕ್ಕಳನ್ನು ಜೀವಂತ ಸಮಾಧಿ ಮಾಡುತ್ತಿದ್ದರು. ಆದರೆ, ಇಂದು ಹೆಣ್ಣು ಹುಟ್ಟುವ ಮೊದಲೇ ಸಾಯಿಸುವ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ. ಕಾರಣ ಹೆಣ್ಣು ಹುಟ್ಟಿದರೆ ವಿದ್ಯಾಭ್ಯಾಸ, ಮದುವೆ ಹೀಗೆ ಅನೇಕ ಖರ್ಚುಗಳು ಬರುತ್ತವೆ ಎಂದು ಕೆಲವರು ಯೋಚಿಸುತ್ತಾರೆ ಎಂದರು.
 ಚಿತ್ರದುರ್ಗ ಜಿಲ್ಲಾ ಕಸಾಪ ಅಧ್ಯಕ್ಷ ಡಾ.ದೊಡ್ಡಮಲ್ಲಯ್ಯ ಮಾತನಾಡಿ, ಭಾರತವು ಹಿಂದುಳಿಯಲು ಬಡತನ ಕಾರಣವಲ್ಲ. ಇದಕ್ಕೆ ವಿಚಾರಹೀನತೆಯೇ ಕಾರಣ. ಇಂದಿನ ದಿನಮಾನಗಳಲ್ಲಿ ವಿಚಾರ ಎಂದರೆ ಹಿಂದೆ ಉಳಿಯುವವರೇ ಹೆಚ್ಚು. ಆದರೆ ಶ್ರೀಗಳು ವಿಚಾರಗಳನ್ನು ಜನಸಾಮಾನ್ಯರಿಗೆ ಮುಟ್ಟುವಂತೆ ಮಾಡಿದ್ದಾರೆ ಎಂದರು.

ಮುಸ್ಟೂರು ಮಠದ ಶ್ರೀಗಳು, ಎಸ್‌ಜೆಎಂಕಾಲೇಜಿನ ಪ್ರಾಂಶುಪಾಲೆ ಗಂಗಾಂಬಿಕೆ ಮುಂತಾದ ವರು ಉಪಸ್ಥಿತರಿದ್ದರು. ಇದೇ ವೇಳೆ ಹರೀಶ್ ಹರ್ಸೂರ್ ಮತ್ತು ಮುಸ್ಲಿಂ ಯಾದಗಿರ್ ರಚಿಸಿದ ಬಸವತತ್ವ-ಇಸ್ಲಾಂ ಪುಸ್ತಕವನ್ನು ಲೋಕಾರ್ಪಣೆ ಮಾಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X