Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಡಿ.ಕೆ.ಎಸ್.ಸಿ ದಮ್ಮಾಮ್ ವಲಯಕ್ಕೆ ನೂತನ...

ಡಿ.ಕೆ.ಎಸ್.ಸಿ ದಮ್ಮಾಮ್ ವಲಯಕ್ಕೆ ನೂತನ ಸಾರಥ್ಯ

ವಾರ್ತಾಭಾರತಿವಾರ್ತಾಭಾರತಿ6 March 2016 11:15 PM IST
share
ಡಿ.ಕೆ.ಎಸ್.ಸಿ  ದಮ್ಮಾಮ್ ವಲಯಕ್ಕೆ ನೂತನ ಸಾರಥ್ಯ

  ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ ಇದರ ದಮ್ಮಾಮ್ ವಲಯದ ಮಹಾಸಭೆಯು ದಿನಾಂಕ 04/02/2016 ನೇ ಶುಕ್ರವಾರ ಜುಮಾ ನಮಾಜಿನ ಬಳಿಕ ಅಲ್ ಕೋಬಾರ್ ಅಪ್ಸರ ರೆಸ್ಟೋರೆಂಟ್ ನಲ್ಲಿ ವಲಯದ ಅಧ್ಯಕ್ಷರಾದ ಜನಾಬ್ ಸುಲೈಮಾನ್ ಮೀಲನ್ ಸುರಿಂಜೆ ಇವರ ಗಣ್ಯ ಅಧ್ಯಕ್ಷತೆಯಲ್ಲಿ ಜರಗಿತು. ಫ್ರಾರಂಭದಲ್ಲಿ ನಜೀಬ್ ಮದನಿ ದುವಾ ನೆರೆವೆರಿಸಿದರು. ನಂತರ ಮಾಸ್ಟರ್ ಅರೀಫ್ ಸಕಲೆಶ್ಪುರ ಕಿರಾಅತ್ ಪಟಿಸಿದರು. ಸದ್ರಿ ಸಭೆಯನ್ನುಝೈನುದ್ದೀನ್ ಮುಖ್ವೆರವರು ಬಂದ ಆತಿಥಿಗಳನ್ನು ಸ್ವಾಗತಿಸಿದರು. ಕೇಂದ್ರ ಸಮಿತಿಯ ಕಾರ್ಯಧ್ಯಕ್ಷಾಬ್ದುಲ್ ಹಮೀದ್ ಅರಮೆಕ್ಸ್ ರವರು ಸಭೆಯನ್ನು ಉದ್ಘಾಟಿಸಿದರು.  2015 - 2016 ರ ಅವಧಿಯಲ್ಲಿ ಅತ್ಯಂತ ಉತ್ತಮವಾಗಿ ಕಾರ್ಯನಿರ್ವಾಹಿಸಿ ಪ್ರಥಮ ಸ್ಥಾನವನ್ನು ಪಡೆದ ಜುಬೈಲ್, ದ್ವಿತೀಯ ಸ್ಥಾನವನ್ನು ಪಡೆದ ದಮ್ಮಾಮ್, ಹಾಗು ತ್ರತೀಯ ಸ್ಥಾನವನ್ನು ಪಡೆದ ಹಪ್ರಲ್ ಬಾತಿನ್   ಘಟಕಗಳಿಗೆ ಅಭಿನಂದಾನ ಪತ್ರ ಮತ್ತು ಸ್ಮರಣೆಕೆ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ2016-2017 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಚುನಾವಣಾಧಿಕಾರಿಯಾಗಿ ಡಿ.ಕೆ.ಎಸ್.ಸಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಅನ್ವರ್ ಹುಸೈನ್ ಗೂಡಿನಬಳಿವರು ನೆರೆವೆರಿಸಿಕೊಟ್ಟರು. ಗೌರವಧ್ಯಕ್ಷರಾಗಿ ಇಸ್ಮಾಯಿಲ್ ಕಿನ್ಯ, ಅಧ್ಯಕ್ಷರಾಗಿ ಸುಲೈಮಾನ್ ಮೀಲನ್ ಸುರಿಂಜೆ,  ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕ್ಕರ್ ಬರ್ವ, ಕೋಶಾಧಿಕಾರಿಯಾಗಿ  ಹಸ್ಸನ್ ಬಾವ ಕುಪ್ಪೇಪದವು, ಉಪಧ್ಯಕ್ಷರಾಗಿ  ಶೈಖ್ ಬಲ್ಕುಂಜೆ, ಅಶ್ರಫ್ ಮದಕ, ಅಝೀಝ್ ಮೂಡುತೋಟ, ಕಾರ್ಯದರ್ಶಿಯಾಗಿ ಮೊಹಮ್ಮದ್ ಅಶ್ರಫ್ ನಾವುಂದ,ಇಕ್ಬಾಲ್ ಮಲ್ಲೂರ್,ಹಸ್ಸನ್ ಕೂಟ್ಟಿಗೆಹಾರ, ಫಾರೂಖ್ ಕರ್ನೀರೆ, ಸಂಘಟಕರಾಗಿ    ಹೈದರ್ ಬಜ್ಪೆ, ಸಲೀಮ್ ಉಕ್ಕುಡ, ಬಶೀರ್ ಕೈಕಂಬ, ಶಂಶೀರ್ ಮುಲ್ಕಿ, ಅಬ್ದುಲ್ ರಹ್ಮಾನ್ ಪನಾಜೆ, ಸಿರಾಜ್ ಕುಂತೂರ್, ಕೆ.ಹೆಚ್ ರಫೀಕ್ ಸುರಿಂಜೆ, ಅಡ್ವೈಸರ್ ಆಗಿ   ಅಬ್ದುಲ್ ಹಮೀದ್ ಅರಮೆಕ್ಸ್, ಝೈನುದ್ದೀನ್ ಮುಖ್ವೆ, ಮುಹಿದ್ದೀನ್  ಹಾಜಿ ಗೂಲ್ಡನ್,  ತಾಹೀರ್ ಕುಂದಾಪುರ, ಹಸ್ಸನ್ ಮೂಡುತೋಟ, ಹಾತೀಮ್ ಕುಳೂರು, ಹಾತೀಮ್ ಕಂಚಿ, ಸಿದ್ದೀಕ್ ಕೊಂಚಾರ್, ಎನ್.ಎಸ್ ಅಬ್ದುಲ್ಲಾ, ಸೆಯ್ಯದ್ ಬಾವ, ಗಪೂರ್ ಸಜಿಫ, ಅನ್ವರ್ ಹುಸೈನ್ ಗೂಡಿನಬಳಿ. ಇವರೂಗಳನ್ನೂಳಗೊಂಡ ಒಟ್ಟು  62 ನೂತನ  ಸದಸ್ಯರನ್ನು ಅಯ್ಕೆ ಮಾಡಲಾಯಿತು. ಕಾರ್ಯಕ್ರಮವನ್ನು ವಲಯದ ಕಾರ್ಯದರ್ಶಿ ಇಕ್ಬಾಲ್ ಮಲ್ಲೂರ್ ಕಾರ್ಯಕ್ರಮ ನಿರ್ವಹಿಸಿದರು. ನೂತನ ವಾಗಿ ಆಯ್ಕೆಯಾದ ಎಲ್ಲಾ ಪದಾದಿಕಾರಿಗಳಿಗೆ ಸರ್ವ ವಿಧ ಶುಭಾಶಯಗಳನ್ನು ಆರ್ಪಿಸುವ ಡಿ.ಕೆ.ಎಸ್.ಸಿ ಜುಬೈಲ್ ಘಟಕ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X