Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಅನಂತಕುಮಾರ್ ಹೆಗಡೆ ಹೇಳಿಕೆಗೆ ಸಚಿವರ...

ಅನಂತಕುಮಾರ್ ಹೆಗಡೆ ಹೇಳಿಕೆಗೆ ಸಚಿವರ ಬೆಂಬಲ?

ವಾರ್ತಾಭಾರತಿವಾರ್ತಾಭಾರತಿ6 March 2016 11:50 PM IST
share

 ಇತ್ತೀಚೆಗೆ ಕೆನರಾ ಕ್ಷೇತ್ರದ ಸಂಸದ ಅನಂತಕುಮಾರ್ ಹೆಗಡೆ, ‘ಇಡೀ ಮುಸ್ಲಿಮರನ್ನೇ ಮೂಲೋತ್ಪಾಟನೆ ಮಾಡಬೇಕು’ ಎಂದು ಕರೆ ನೀಡಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ದ್ವೇಷದ ಬೀಜ ಬಿತ್ತಲು ಯತ್ನಿಸಿರುವುದು ಮಾಧ್ಯಮಗಳಲ್ಲಿ ವರದಿಯಾಯಿತು. ಈ ಹಿಂದೆ, ಹೈದರಾಬಾದ್‌ನಲ್ಲಿ ಅಕ್ಬರುದ್ದೀನ್ ಉವೈಸಿ ಎಂಬ ರಾಜಕಾರಣಿಯೊಬ್ಬರು ಉದ್ವಿಗ್ನಕಾರಿ ಹೇಳಿಕೆಯೊಂದನ್ನು ನೀಡಿದ್ದರು. ಹಾಗೆ ನೀಡಿದ ಎರಡೇ ದಿನದಲ್ಲಿ ಅವರ ಬಂಧನವಾಯಿತು. ಬಳಿಕ ಜಾಮೀನಿನಲ್ಲಿ ಬಿಡುಗಡೆಯಾಯಿತು. ಆದರೆ, ಅನಂತಕುಮಾರ್ ಹೆಗಡೆ, ಉವೈಸಿ ನೀಡಿರುವ ಹೇಳಿಕೆಗಿಂತಲೂ ಹೆಚ್ಚು ಉದ್ವಿಗ್ನಕಾರಿ, ಪ್ರಚೋದನಕಾರಿ ಹೇಳಿಕೆಯನ್ನು ನೀಡಿದ್ದಾರೆ. ಪರೋಕ್ಷವಾಗಿ ಕೊಲೆ, ದೊಂಬಿಗೆ ಅವರು ಕರೆ ನೀಡಿದ್ದಾರೆ. ಸಂಸದನಾಗಿ ಅಭಿವೃದ್ಧಿ ಕಾರ್ಯದಲ್ಲಿ ಸಂಪೂರ್ಣವಾಗಿ ವಿಫಲರಾಗಿರುವ ಹಿನ್ನೆಲೆಯಲ್ಲಿ, ಮತ್ತೆ ಚಲಾವಣೆಯಲ್ಲಿರಲು ಅವರು ಇಂತಹ ಹೇಳಿಕೆಯನ್ನು ನೀಡಿದ್ದಾರೆ. ಆದರೆ ಇದರಿಂದ ಸಂತ್ರಸ್ತರಾಗುವುದು ಜನಸಾಮಾನ್ಯರೇ ತಾನೆ. ಈ ಹೇಳಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಅನಂತಕುಮಾರ್ ಹೆಗಡೆ ಜೈಲಲ್ಲಿರಬೇಕಾಗಿತ್ತು. ಇಂತಹದೊಂದು ದೇಶದ್ರೋಹಿ, ಮನುಷ್ಯ ದ್ರೋಹಿ ಹೇಳಿಕೆಗೆ ಹೆಗಡೆಗೆ ಜೀವಾವಧಿ ಶಿಕ್ಷೆಯಾಗಬೇಕಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿದ್ದು, ದಲಿತ ನಾಯಕರೊಬ್ಬರು ಗೃಹ ಸಚಿವರಾಗಿದ್ದರೂ ಇನ್ನೂ ಕ್ರಮ ತೆಗೆದುಕೊಳ್ಳಲಾಗಿಲ್ಲ.
 

ವಿಶೇಷವೆಂದರೆ, ಹೆಗಡೆಯ ಹೇಳಿಕೆಯ ಬಗ್ಗೆ ಹಲವು ಕಾಂಗ್ರೆಸ್ ನಾಯಕರು ಖಂಡನಾ ಹೇಳಿಕೆ ನೀಡಿದ್ದಾರಾದರೂ, ಉತ್ತರಕನ್ನಡದವರೇ ಆಗಿರುವ ಆರ್.ವಿ.ದೇಶಪಾಂಡೆ ಮತ್ತು ಸಚಿವ ವಿನಯಕುಮಾರ್ ಸೊರಕೆ ವೌನವಾಗಿರುವುದು ನಿಗೂಢವಾಗಿದೆ. ಈ ವೌನದ ಅರ್ಥವೇನು? ದೇಶಪಾಂಡೆ ಮತ್ತು ಸೊರಕೆಯವರು ಅನಂತಕುಮಾರ್ ಹೆಗಡೆಯವರ ಹೇಳಿಕೆಗೆ ಪರೋಕ್ಷ ಬೆಂಬಲ ನೀಡಿದ್ದಾರೆಯೇ? ಅವರ ಹೇಳಿಕೆಗೆ ದೇಶಪಾಂಡೆ ಮತ್ತು ವಿನಯಕುಮಾರ್ ಸೊರಕೆಯ ಸಮ್ಮತಿಯಿದೆಯೇ? ಈ ಇಬ್ಬರು ನಾಯಕರು ತಮ್ಮ ಮೃದು ಹಿಂದುತ್ವಕ್ಕಾಗಿ ಈಗಾಗಲೇ ಟೀಕೆಗೊಳಗಾಗಿದ್ದಾರೆ. ಮುಸ್ಲಿಮರ ಕುರಿತಂತೆ ಇವರು ಅಸಹನೆಯನ್ನು ಹೊಂದಿದ್ದಾರೆ ಎನ್ನುವ ಆರೋಪಕ್ಕೆ ಪೂರಕವಾಗಿ, ಹೆಗಡೆಯ ವಿರುದ್ಧ ಒಂದು ಮಾತನ್ನು ಆಡದೆ ಇರುವುದು ಇವರ ನಕಲಿ ಸೆಕ್ಯುಲರಿಸಂಗೆ ಉದಾಹರಣೆಯಾಗಿದೆ. ಇಂಥವರಿಂದಲೇ ಇಂದು ಕಾಂಗ್ರೆಸ್, ಯಾರಿಗೂ ಬೇಡವಾದ ಪಕ್ಷವಾಗಿ ಕುಸಿಯುತ್ತಿದೆ. ಬಹುಶಃ ಹೆಗಡೆಯ ಬಂಧನವಾಗದೇ ಇರುವಲ್ಲಿ ಈ ಇಬ್ಬರು ಸಚಿವರ ಪಾತ್ರ ಎಷ್ಟು ಎಂದು ರಾಜ್ಯದ ಜನರು ಪ್ರಶ್ನಿಸುವಂತಾಗಿದೆ. -ರಾಕೇಶ್ ಪಿಂಟೋ, ಕಾರವಾರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X