Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೇರೆ ಜಾತಿಯವನೊಂದಿಗೆ ವಿವಾಹ;...

ಬೇರೆ ಜಾತಿಯವನೊಂದಿಗೆ ವಿವಾಹ; ವ್ಯಕ್ತಿಯಿಂದ ಸೋದರಿಯ ಸಜೀವ ದಹನ

ವಾರ್ತಾಭಾರತಿವಾರ್ತಾಭಾರತಿ6 March 2016 11:58 PM IST
share

ಜೈಪುರ: ಎಂಟು ವರ್ಷಗಳ ಹಿಂದೆ, ಮನೆ ಬಿಟ್ಟೋಡಿ ಬೇರೆ ಜಾತಿಯವನೊಬ್ಬನನ್ನು ಮದುವೆಯಾಗಿದ್ದ ಮಹಿಳೆಯೊಬ್ಬಳು ತನ್ನ ಗ್ರಾಮಕ್ಕೆ ಹಿಂದಿರುಗಿದಾಗ ಅವಳಿಗೆ ಸ್ವಂತ ಸೋದರರೇ ಮೃತ್ಯುವಾಗಿದ್ದಾರೆ.
 ದಕ್ಷಿಣ ರಾಜಸ್ಥಾನದ ಡುಂಗರ್‌ಪುರ ಜಿಲ್ಲೆಯಲ್ಲಿ ಈ ಅಮಾನುಷ ಕೃತ್ಯ ನಡೆದಿದೆ. ಈ ಸಂಬಂಧ ಪೊಲೀಸರು ಮಹಿಳೆಯ ಸೋದರ ಹಾಗೂ 6 ಮಂದಿ ಸೋದರ ಸಂಬಂಧಿಗಳನ್ನು ಬಂಧಿಸಿದ್ದಾರೆ.
ರಾಮೇಶ್ವರಿ ದೇವಿ ಅಲಿಯಾಸ್ ರಾಮೊ ಎಂಬ ಮಹಿಳೆಯನ್ನು, ಆಕೆಯ ಸೋದರ ಲಕ್ಷ್ಮಣ ಸಿಂಗ್ ಹಾಗೂ ಇತರ 6 ಮಂದಿ ಸೋದರ ಸಂಬಂಧಿಗಳು ಬೆಂಕಿ ಹಚ್ಚಿ ಕೊಂದಿದ್ದಾರೆ. ಆಕೆ ತನ್ನ 3ರ ಹರೆಯದ ಮಗನೊಂದಿಗೆ ತವರಿಗೆ ಮರಳಿದ್ದಳು.
ರಜಪೂತ ಸಮುದಾಯದ ರಾಮೇಶ್ವರಿ, ಪ್ರದೇಶದ ಬ್ರಾಹ್ಮಣ ಹುಡುಗನೊಬ್ಬನನ್ನು 8 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾದ ಬಳಿಕ ಪಟ್ಲಾಸಾ ಗ್ರಾಮವನ್ನು ಬಿಟ್ಟು ಹೋಗಿದ್ದಳು. ಈ ಮದುವೆಗೆ ಮನೆಯವರ ವಿರೋಧವಿತ್ತೆಂದು ಡುಂಗರ್‌ಪುರದ ಪೊಲೀಸ್ ಅಧೀಕ್ಷಕ ಮಧೋ ಸಿಂಗ್ ಸೋಧಾ ತಿಳಿಸಿದ್ದಾರೆ.
ರಾಮೇಶ್ವರಿಯ ಅತ್ತೆ, ಕಲಾವತಿ ಎಂಬಾಕೆ ಪೊಲೀಸ್ ದೂರೊಂದನ್ನು ದಾಖಲಿಸಿದ್ದಳು. ರಾಮೇಶ್ವರಿಯನ್ನು ಲಕ್ಷ್ಮಣ ಸಿಂಗ್, ಪರ್ವೀನ್ ಸಿಂಗ್, ಕಲ್ಯಾಣ್ ಸಿಂಗ್, ಈಶ್ವರ ಸಿಂಗ್, ಮಹೇಂದ್ರ ಸಿಂಗ್, ಭೂಪಾಲ ಸಿಂಗ್ ಹಾಗೂ ಗಜೇಂದ್ರ ಸಿಂಗ್ ಎಂಬವರು ಬೆಂಕಿ ಹಚ್ಚಿ ಕೊಂದರೆಂದು ಅದರಲ್ಲಾಕೆ ಆರೋಪಿಸಿದ್ದಾರೆ.
ತನ್ನ ಹಿರಿಯ ಮಗ ಪ್ರಕಾಶ್ ಸೇವಕ್ ಎಂಬಾತ ರಾಮೇಶ್ವರಿಯನ್ನು ಮದುವೆಯಾಗಿದ್ದನು. ಆ ಬಳಿಕ ಅವರಿಬ್ಬರೂ ಬೇರೆ ಗ್ರಾಮದಲ್ಲಿ ವಾಸಿಸುತ್ತಿದ್ದರೆಂದು ಕಲಾವತಿ ಹೇಳಿದ್ದಾಳೆ.
ಮಾ.3ರಂದು ರಾಮೇಶ್ವರಿ ತನ್ನ 3ರ ಹರೆಯದ ಮಗನೊಂದಿಗೆ ಅತ್ತೆ-ಮಾವನ ಭೇಟಿಯಾಗಿ ಬಂದಿದ್ದಳು.
 ಮಾ.4ರಂದು ಕಲಾವತಿ ತನ್ನ ಸಣ್ಣ ಮಗ-ಸೊಸೆ ಹಾಗೂ ರಾಮೇಶ್ವರಿಯೊಂದಿಗೆ ಮನೆಯ ಹೊರಗೆ ಕುಳಿತ್ತಿದ್ದಾಗ, ಸುಮಾರು 30 ಮಂದಿಯೊಂದಿಗೆ ಅಲ್ಲಿಗೆ ಬಂದ ಲಕ್ಷ್ಮಣ, ಸೋದರಿಯನ್ನು ದೇವಾಲಯವೊಂದರ ಸಮೀಪಕ್ಕೆ ಎಳೆದೊಯ್ದನು. ಅವಳ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದನು.

ಮಹಿಳೆಯೊಬ್ಬಳನ್ನು ದಹಿಸಿದ ಬಗ್ಗೆ ತಮಗೆ ಮಾ.4ರ ರಾತ್ರಿ ದೂರವಾಣಿ ಕರೆಯೊಂದು ಬಂದಿತ್ತು. ಪೊಲೀಸರು ಗ್ರಾಮಕ್ಕೆ ತಲುಪಿ, ಪ್ರಕರಣದ ತನಿಖೆ ನಡೆಸಿದರು. ಪೊಲೀಸರು ಇತರ ಹಲವರ ವಿಚಾರಣೆ ನಡೆಸುತ್ತಿದ್ದು, ಇನ್ನಷ್ಟು ಬಂಧನಗಳು ನಡೆಯುವ ಸಾಧ್ಯತೆಯಿದೆಯೆಂದು ಆಸ್ಪುರದ ಎಎಸ್‌ಐ ರವಿಶಂಕರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X