Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಮಹಿಳಾ ಕೇಂದ್ರಿತ ಥ್ರಿಲ್ಲರ್ ಶ್ರೀದೇವಿ...

ಮಹಿಳಾ ಕೇಂದ್ರಿತ ಥ್ರಿಲ್ಲರ್ ಶ್ರೀದೇವಿ ಜತೆ ನವಾಝುದ್ದೀನ್

ವಾರ್ತಾಭಾರತಿವಾರ್ತಾಭಾರತಿ7 March 2016 4:58 PM IST
share
ಮಹಿಳಾ ಕೇಂದ್ರಿತ ಥ್ರಿಲ್ಲರ್  ಶ್ರೀದೇವಿ ಜತೆ ನವಾಝುದ್ದೀನ್

ಇಂಗ್ಲೀಷ್ ವಿಂಗ್ಲಿಷ್ ಚಿತ್ರದ ಮೂಲಕ ಭರ್ಜರಿ ರೀ ಎಂಟ್ರಿಮಾಡಿದ್ದ ಖ್ಯಾತ ತಾರೆ ಶ್ರೀದೇವಿ ಈ ಬಾರಿಮಹಿಳಾ ಕೇಂದ್ರಿತ ಥ್ರಿಲ್ಲರ್‌ನೊಂದಿಗೆ ಬೆಳ್ಳಿಪರದೆಗೆ ಮರಳುತ್ತಿದ್ದಾರೆ. ಪತಿ ಬೋನಿ ಕಪೂರ್ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ತಾಯಿಯಾಗಿ ಕಾಣಿಸಿಕೊಳ್ಳುವ ಶ್ರೀದೇವಿ ಜತೆಗೆ ನವಾಝುದ್ದೀನ್ ಸಿದ್ದೀಕಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ಬಹಿರಂಗವಾಗಿದೆ.

ಈ ಚಿತ್ರದ ಒಪ್ಪಂದಕ್ಕೆ ಹತ್ತು ದಿನ ಹಿಂದೆ ಸಹಿ ಮಾಡಿದ್ದು, ಆ ರೋಮಾಂಚಕ ಚಿತ್ರಕಥೆಯಿಂದ ಖುಷಿಯಾಗಿದೆಎಂದು ನವಾಝ್ ಹೇಳಿದ್ದಾರೆ. ವಿಶೇಷ ಅವತಾರದಲ್ಲಿ ಕಾಣಿಸಿಕೊಳ್ಳಲಿರುವ ಅವರು, ಶ್ರೀದೇವಿ ಜತೆ ಪರದೆ ಹಂಚಿಕೊಳ್ಳುವುದು ಅದ್ಭುತ ಅನುಭವ ಎಂದಿದ್ದಾರೆ. ನನ್ನ ಬಹುತೇಕ ದೃಶ್ಯಗಳು ಶ್ರೀದೇವಿ ಜತೆ ಇದೆ. ನನ್ನ ಪ್ರಕಾರ, ಆಕೆ ದೇಶದ ಅತ್ಯುತ್ತಮ ನಟಿ. ಆಕೆಯ ಹಲವು ಚಿತ್ರಗಳನ್ನು ನೋಡಿದ್ದೇನೆ. ಸದ್ಮಾ ಹಾಗೂ ಚಾಂದಿನಿ ಎಂದಿಗೂ ಮರೆಯಲು ಸಾಧ್ಯವಿಲ್ಲ. ನಾನು ಇದುವರೆಗೂ ಅವರನ್ನು ಭೇಟಿಯಾಗಿಲ್ಲ. ಸದ್ಯದಲ್ಲೇ ಆಗುತ್ತೇನೆ ಎಂದು 41 ವರ್ಷದ ನಟ ಹೇಳಿಕೊಂಡಿದ್ದಾರೆ.

ರಾಹುಲ್ ಧೋಲಕಿಯಾ ಅವರ ರಯೀಸ್ ಚಿತ್ರದಲ್ಲಿ ಶಾರುಕ್ ಖಾನ್ ಹಾಗೂ ಸಂಜಯ ಘೋಷ್ ಅವರ ’ಇಟಿ 3 ಎನ್’ ಚಿತ್ರದಲ್ಲಿ ಅಮಿತಾಬ್ ಬಚ್ಚನ್ ಹಾಗು ವಿದ್ಯಾಬಾಲನ್ ಜತೆಗೆ ಕಾಣಿಸಿಕೊಳ್ಳಲಿರುವ ನವಾಝ್, ಹೊಸ ಚಿತ್ರಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಇದು 20 ದಿನಗಳ ವೇಳಾಪಟ್ಟಿ. ನನ್ನದೇ ಪ್ರಮುಖ ಪಾತ್ರ. ಪಾತ್ರ ಅರ್ಥ ಮಾಡಿಕೊಳ್ಳಲು ನಿರ್ದೇಶಕ ರವಿ ಉದ್ಯಾವರ್ ಜತೆ ಕೆಲ ಸಮಯ ಕಳೆಯಲಿದ್ದೇನೆ ಎಂದು ಖಚಿತಪಡಿಸಿದರು.

ಎಪ್ರಿಲ್ ಮಧ್ಯಭಾಗದ ವೇಳೆಗೆ ಚಿತ್ರೀಕರಣ ಆರಂಭವಾಗಲಿದೆ. ಇದಾದ ಬಳಿಕ ಸುಹೈಲ್‌ಖಾನ್ ಅವರ ಚಿತ್ರದಲ್ಲಿ ಅಮಿ ಜಾಕ್ಸನ್ ಜತೆ ಕಾಣಿಸಿಕೊಳ್ಳಲಿದ್ದಾರೆ. ಇಲ್ಲಿ ಅವರದ್ದು ಗಾಲ್ಫರ್ ಪಾತ್ರ. ನಾನು ಗಾಲ್ಫ್ ಆಡುವುದು ಇಷ್ಟಪಡುತ್ತೇನೆ. ಆದರೆ ಇತ್ತೀಚಿನ ದಿನಗಳಲ್ಲಿ ಎಡೆಬಿಡದ ವೇಳಾಪಟ್ಟಿಯಿಂದ ಸಾಧ್ಯವಾಗುತ್ತಿಲ್ಲ. ಸದ್ಯದಲ್ಲೇ ಮತ್ತೆ ಅಭ್ಯಾಸ ಆರಂಭಿಸುತ್ತೇನೆ ಎನ್ನುತ್ತಿದ್ದಾರೆ ಸಿದ್ದೀಕಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X