Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕನ್ಹಯ್ಯ ಹತ್ಯೆಗೆ 11 ಲಕ್ಷ ಘೋಷಿಸಿದಾತನ...

ಕನ್ಹಯ್ಯ ಹತ್ಯೆಗೆ 11 ಲಕ್ಷ ಘೋಷಿಸಿದಾತನ ಖಾತೆಯಲ್ಲಿ ಇರುವುದು ಕೇವಲ 150 ರೂ.!

ಶರ್ಮಾ ಬಂಧನ

ವಾರ್ತಾಭಾರತಿವಾರ್ತಾಭಾರತಿ7 March 2016 11:42 PM IST
share

ಕನ್ಹಯ್ಯ ಕುಮಾರ್ ಹತ್ಯೆಗೆ 11 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದ ಪೂರ್ವಾಂಚಲ್ ಸೇನಾ ಅಧ್ಯಕ್ಷ ಆದರ್ಶ್ ಶರ್ಮಾನನ್ನು ದಿಲ್ಲಿ ಪೊಲೀಸರು ಸೋಮವಾರ ಬಂಧಿಸಿದ್ದು ಆತನ ವಿರುದ್ಧ ಕ್ರಿಮಿನಲ್ ಬೆದರಿಕೆ ಹಾಗೂ ಫೋರ್ಜರಿ ಪ್ರಕರಣಗಳನ್ನು ದಾಖಲಿಸಿದ್ದಾರೆ. ಹೊಸದಿಲ್ಲಿ,ಮಾ.7: ದೇಶದ್ರೋಹದ ಆರೋಪದ ಮೇಲೆ ಬಂಧಿತನಾಗಿ ಇದೀಗ ಬಿಡುಗಡೆಯಾಗಿರುವ ಜೆಎನ್‌ಯು ವಿದ್ಯಾರ್ಥಿ ಯೂನಿಯನ್ ನಾಯಕ ಕನ್ಹಯ್ಯಾ ಕುಮಾರ್ ನನ್ನು ಗುಂಡಿಕ್ಕಿ ಸಾಯಿಸಿದವರಿಗೆ ರೂ. 11 ಲಕ್ಷ ನಗದು ಬಹುಮಾನ ಘೋಷಿಸಿದ್ದ ಪೂರ್ವಾಂಚಲ್ ಸೇನಾ ಅಧ್ಯಕ್ಷ ಆದರ್ಶ್ ಶರ್ಮಾನ ಬ್ಯಾಂಕ್ ಖಾತೆಯಲ್ಲಿ ಕೇವಲ ರೂ. 150 ಇರುವುದಾಗಿ ತಿಳಿದು ಬಂದಿದೆಯೆಂದು ದಿಲ್ಲಿ ಪೊಲೀಸರು ತಿಳಿಸಿದ್ದಾರೆ.

ಆತನ ಬಗ್ಗೆ ತನಿಖೆ ಆರಂಭಿಸಿರುವ ಪೊಲೀಸರಿಗೆ ಆತ ದಿಲ್ಲಿಯ ರೋಹಿಣಿ ಪ್ರದೇಶದಲ್ಲಿ ಬಾಡಿಗೆ ಮನೆಯೊಂದರಲ್ಲಿರುವುದಾಗಿ ಹಾಗೂ ಹಲವು ತಿಂಗಳುಗಳ ಬಾಡಿಗೆ ಬಾಕಿಯಿರಿಸಿದ್ದನೆಂದು ತಿಳಿದು ಬಂದಿದೆ.
ಕನ್ಹಯ್ಯನನ್ನು ಸಾಯಿಸುವವರಿಗೆ ರೂ.11 ಲಕ್ಷ ಕೊಡುವುದಾಗಿ ಘೋಷಿಸುವ ಕರಪತ್ರಗಳನ್ನು ನಗರದ ಕೆಲವು ಕಡೆ ಅಂಟಿಸಿದ ಆರೋಪದ ಮೇಲೆ ದಿಲ್ಲಿ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸುತ್ತಲೇ ಶರ್ಮಾ ಭೂಗತನಾಗಿದ್ದಾನೆ. ಆತನ ಫೋನ್ ಕೂಡ ಸ್ವಿಚ್ಡ್ ಆಫ್ ಆಗಿದ್ದು ಕುಟುಂಬ ಸದಸ್ಯರು, ಸಂಬಂಧಿಗಳು ಹಾಗೂ ಸ್ನೇಹಿತರ ಸಂಪರ್ಕಕ್ಕೂ ಆತ ಸಿಗುತ್ತಿಲ್ಲ.

ಶರ್ಮಾ ಬಿಹಾರದ ಬೇಗುಸರಾಯ್ ನಿವಾಸಿಯಾಗಿದ್ದು ,ದಿಲ್ಲಿ ಪೊಲೀಸರು ಆತನ ಊರಿಗೆ ಶೀಘ್ರದಲ್ಲಿಯೇ ಭೇಟಿ ನೀಡಲಿದ್ದಾರೆ.
ರವಿವಾರ ದಿಲ್ಲಿ ಪೊಲೀಸರ ತಂಡವೊಂದು ಆತನ ಬಾಡಿಗೆ ಮನೆಯಿರುವ ರೋಹಿಣಿ ಪ್ರದೇಶಕ್ಕೆ ತೆರಳಿದ್ದಾಗ ಆತನ ಮನೆ ಮಾಲಕ ಹಾಗೂ ಕೆಲವು ನೆರೆಹೊರೆಯವರು ಶರ್ಮಾ ತಾನು ಪ್ರಭಾವಿ ವ್ಯಕ್ತಿಹಾಗೂ ಬಲಪಂಥೀಯ ಉನ್ನತ ನಾಯಕರ ಸಂಪರ್ಕ ತನಗಿದೆಯೆಂದು ಬೊಗಳೆ ಬಿಡುತ್ತಿದ್ದನೆಂಬ ಮಾಹಿತಿ ನೀಡಿದ್ದಾರೆ.
ಹಿಂದುಸ್ತಾನ್ ಟೈಮ್ಸ್ ಪತ್ರಿಕೆ ಶನಿವಾರ ಸಂಪರ್ಕಿಸಿದ್ದಾಗ ‘‘ದೇಶದ್ರೋಹಿ ಸಾಯಬೇಕೆಂಬುದು ನಮ್ಮ ಬಯಕೆ. ಆತ ದೇಶವಿರೋಧಿ ಘೋಷಣೆ ಮಾಡಿ ಭಾರತ ಮಾತೆಯನ್ನು ಅವಮಾನಿಸಿದ್ದಾನೆ. ನಮಗೆ ನ್ಯಾಯಾಲಯದ ಮೇಲೆ ನಂಬಿಕೆಯಿದೆ. ಆದರೆ ನ್ಯಾಯ ದೊರೆಯಲು ಬಹಳಷ್ಟು ಸಮಯ ಕಾಯಬೇಕು. ನಮಗೆ ಶೀಘ್ರ ನಿರ್ಧಾರ ಬೇಕು,’’ಎಂದಿದ್ದ.
ಕನ್ಹಯ್ಯನ ಮನೆ ಬೇಗುಸರಾಯ್‌ನಲ್ಲಿ ತನ್ನ ಮನೆಗಿಂತ ಕೇವಲ 10 ಕಿ.ಮೀ. ದೂರದಲ್ಲಿದೆಯೆಂದು ಶರ್ಮಾ ಹೇಳಿಕೊಂಡಿದ್ದ. ‘‘ನಮ್ಮ ನಾಡು ಇಂತಹ ದೇಶ ದ್ರೋಹಿಗಳಿಗೆ ಜನ್ಮ ನೀಡುವುದಿಲ್ಲ. ಆದುದರಿಂದ ನಾನು ಹೀಗೆ ಮಾಡ ಬಯಸಿದೆ,’’ಎಂದೂ ಹೇಳಿದ್ದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X