Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಜೇಶ್ವರ : ವಿದ್ಯುತ್ ಇಲ್ಲದ ಮನೆಗಳ...

ಮಂಜೇಶ್ವರ : ವಿದ್ಯುತ್ ಇಲ್ಲದ ಮನೆಗಳ ವಿದ್ಯಾರ್ಥಿಗಳಿಗೆ ಸೌರ ಲ್ಯಾಂಪ್ ವಿತರಣೆ ಯೋಜನೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ7 March 2016 11:57 PM IST
share

ಮಂಜೇಶ್ವರ : ವಿದ್ಯುತ್ ಸಂಪರ್ಕ ಹೊಂದದ ಮನೆಗಳಲ್ಲಿ ವಾಸಿಸುವ ಪ್ಲಸ್‌ವನ್ ಮತ್ತು ಪ್ಲಸ್ ಟು ವಿದ್ಯಾರ್ಥಿಗಳಿಗೆ ಉಚಿತವಾಗಿ ಸೋಲಾರ್ ಲ್ಯಾಂಪ್ ವಿತರಿಸುವ ಯೋಜನೆಗೆ ರಾಜ್ಯದಲ್ಲಿ ಚಾಲನೆ ನೀಡಲಾಗಿದೆ. ಇದರಂತೆ ಹತ್ತು ವ್ಯಾಟ್ ಸಾಮರ್ಥ್ಯ ಹೊಂದಿರುವ ಸೋಲಾರ್ ಪ್ಯಾನಲ್ ಮತ್ತು ಏಳು ವ್ಯಾಟ್ ಸಾಮರ್ಥ್ಯದ ಸಿಎಫ್‌ಎಲ್ ಬಲ್ಬುಗಳು ಒಳಗೊಂಡ 2190 ರೂ. ಮೌಲ್ಯದ ಸೋಲಾರ್ ಲ್ಯಾಂಪ್ ವಿತರಿಸಲಾಗುವುದು.
     ಒಂದು ದಿನ ಸೂರ್ಯಪ್ರಕಾಶ ಲಭಿಸಿದ್ದಲ್ಲಿ ನಾಲ್ಕರಿಂದ ಐದು ತಾಸುಗಳ ತನಕ ದೀಪ ಉರಿಯುವುದು. ಈ ಲ್ಯಾಂಪ್‌ಗೆ ಐದು ವರ್ಷ ಮತ್ತು ಅದರ ಬ್ಯಾಟರಿಗೆ ಎರಡು ವರ್ಷ ವಾರಂಟಿ ನೀಡಲಾಗುವುದು. ಈ ಯೋಜನೆಯ ರಾಜ್ಯಮಟ್ಟದ ಉದ್ಘಾಟನೆಯನ್ನು ತಿರುವನಂತಪುರದಲ್ಲಿ ಶಾಸಕ ಕೆ.ಮುರಳೀಧರನ್ ನೆರವೇರಿಸಿದ್ದಾರೆ.
      ಇದರ ಹೊರತಾಗಿ ಬ್ಯಾಟರಿ ಇಲ್ಲದೆ ಗ್ರೀಡ್‌ನೊಂದಿಗೆ ಸಂಪರ್ಕಿಸುವ ಗ್ರೀಡ್ ಕನೆಕ್ಟೆಡ್ ಸೋಲಾರ್ ಪವರ್‌ಪ್ಲಾಂಟ್ ಸ್ಥಾಪಿಸುವ ಸೌರ ಯೋಜನೆಗೂ ಇದೇ ಸಂದರ್ಭದಲ್ಲಿ ಚಾಲನೆ ನೀಡಲಾಗಿದೆ. ಈ ಯೋಜನೆಯಂತೆ 2ರಿಂದ 50ರ ತನಕ ಕಿಲೋ ವ್ಯಾಟ್ ಸಾಮರ್ಥ್ಯ ಹೊಂದಿರುವ ಗ್ರೀಡ್ ಪವರ್ ಪ್ಲಾಂಟ್‌ಗಳನ್ನು ಸ್ಥಾಪಿಸಲಾಗುವುದು. ಬ್ಯಾಟರಿ ಇಲ್ಲದೆ ಕಾರ್ಯವೆಸಗುವ ಇದರಲ್ಲಿ ಹಗಲು ಉತ್ಪಾದಿಸುವ ವಿದ್ಯುತ್‌ನ್ನು ನೇರವಾಗಿ ವಿದ್ಯುನ್ಮಂಡಳಿಯ ಗ್ರೀಡ್‌ಗೆ ನೀಡಲಾಗುವುದು. ಹೀಗೆ ನೀಡಲಾಗುವ ವಿದ್ಯುತ್‌ಗೆ ವಿದ್ಯುನ್ಮಂಡಳಿ ನಿಗದಿತ ಬೆಲೆ ನೀಡಲಿದೆ. ಗ್ರೀಡ್ ಕನೆಕ್ಟೆಡ್ ಸೋಲಾರ್ ಪವರ್ ಪ್ಲಾಂಟ್ ಸ್ಥಾಪಿಸಲು 72 ಸಾವಿರ ರೂ. ಕೇಂದ್ರ ಸರಕಾರ ಮತ್ತು 10 ಸಾವಿರ ರೂಪಾಯಿ ರಾಜ್ಯ ಸರಕಾರದಿಂದ ಸಬ್ಸಿಡಿ ಲಭಿಸಲಿದೆ. ಅನರ್ಟ್‌ನ ಆಶ್ರಯದಲ್ಲಿ ಈ ಸೌರಪ್ರಿಯ ಮತ್ತು ಸೌರವಲಯ ಯೋಜನೆಗಳೂ ಕಾರ್ಯವೆಸಗಲಿದೆ. ಈ ಕುರಿತಾದ ಹೆಚ್ಚಿನ ಮಾಹಿತಿಗಳು ಅನರ್ಟ್ ಕೇಂದ್ರಗಳಿಂದ ಲಭಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X