Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಕನ್ಹಯ್ಯ, ಹೇಳುವ ವಿಷಯಗಳನ್ನು...

‘ಕನ್ಹಯ್ಯ, ಹೇಳುವ ವಿಷಯಗಳನ್ನು ಖಚಿತಪಡಿಸಿಕೊಳ್ಳಿ’ ವಿದ್ಯಾರ್ಥಿ ನಾಯಕನಿಗೆ ಜೆಎನ್‌ಯು ಪ್ರಾಧ್ಯಾಪಕನ ಕಿವಿ ಮಾತು

ವಾರ್ತಾಭಾರತಿವಾರ್ತಾಭಾರತಿ8 March 2016 3:40 PM IST
share
‘ಕನ್ಹಯ್ಯ, ಹೇಳುವ ವಿಷಯಗಳನ್ನು ಖಚಿತಪಡಿಸಿಕೊಳ್ಳಿ’  ವಿದ್ಯಾರ್ಥಿ ನಾಯಕನಿಗೆ ಜೆಎನ್‌ಯು ಪ್ರಾಧ್ಯಾಪಕನ ಕಿವಿ ಮಾತು

ನವದೆಹಲಿ : ‘‘ಕನ್ಹಯ್ಯ ನೀವು ಹೇಳುವ ವಿಷಯಗಳನ್ನು ಮೊದಲು ಖಚಿತಪಡಿಸಿಕೊಳ್ಳಿ’’ ಹೀಗೆಂದು ಜೆಎನ್‌ಯು ವಿದ್ಯಾರ್ಥಿ ನಾಯಕ ಕನ್ಹಯ್ಯಾ ಕುಮಾರ್‌ನನ್ನು ಉದ್ದೇಶಿಸಿ ಹೇಳಿದವರು ವಿಶ್ವವಿದ್ಯಾಲಯದ ಇಂಗ್ಲಿಷ್ ಪ್ರೊಫೆಸರ್ ಆಗಿರುವ ಮಕರಂದ್ ಪರಾಂಜಪೆ.

ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗುತ್ತಿರುವ ಭಾಷಣ ಮಾಲಿಕೆಯ 15ನೇ ಆವೃತ್ತಿಯಲ್ಲಿ ‘ಅನ್‌ಸಿವಿಲ್ ವಾರ್ಸ್‌: ಟಾಗೋರ್, ಗಾಂಧಿ, ಜಎಎನ್‌ಯುಎಂಡ್ ವಾಟ್ಸ್ ಲೆಫ್ಟ್ ಆಫ್ ದಿ ನೇಶನ್’ ಎಂಬ ವಿಷಯದ ಮೇಲೆ ಮಾತನಾಡುತ್ತಿದ್ದ ಪರಾಂಜಪೆ, ಕನ್ಹಯ್ಯ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಜೆಎನ್‌ಯು ಕ್ಯಾಂಪಸ್ಸಿನಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಭಾಷಣದಲ್ಲಾದ ಪ್ರಮಾದಗಳನ್ನು ಬೊಟ್ಟು ಮಾಡಿದರು ‘‘ನೀವು ಗೋಲ್ವಾಲ್ಕರ್ ಅವರು ಮುಸ್ಸೋಲಿನಿಯನ್ನು ಭೇಟಿ ಮಾಡಿದ್ದರೆಂದು ಹೇಳಿದಿರಿ. ನಿಜಾಂಶ ಗೊತ್ತೇನು? ಮುಸ್ಸೋಲಿನಿಯನ್ನು ಭೇಟಿ ಮಾಡಿದವರು ಮೂಂಜೆ. ಅವರೆಲ್ಲರೂ ಫ್ಯಾಸಿಸ್ಟರಿಂದ ಪ್ರಭಾವಿತರಾಗಿರಲಿಲ್ಲವೆಂದು ನಾನು ಹೇಳುತ್ತಿಲ್ಲ. ಅವರು ಪ್ರಭಾವಿತರಾಗಿದ್ದರು. ನಿರಂಕುಶವಾದಿ ಆಡಳಿತ ಹೊಂದುವುದು ಉತ್ತಮವೆಂದು ಅವರ ಅಭಿಪ್ರಾಯವಾಗಿತ್ತು. ಯಾವುದು ವಾಸ್ತವಾಂಶ ಹಾಗೂ ಯಾವುದು ಅಲ್ಲ ಎಂಬುದರ ಬಗ್ಗೆ ನಾವು ಒಪ್ಪಿಕೊಳ್ಳೋಣ. ಪ್ರಜಾಪ್ರಭುತ್ವ ವಿರೋಧಿ ಸನ್ನಿವೇಶವನ್ನು ಫ್ಯಾಸಿಸಂ ಎನ್ನಲಾಗುತ್ತದೆ. ಅಂತೆಯೇ ಸ್ಟಾಲಿನಿಸಿಂ ಕೂಡ. ನ್ಯಾಯಾಂಗದ ಕೊಲೆಯೆಂದು ಹೇಳಲಾಗುತ್ತಿರುವ ಒಂದುಘಟನೆಯಿಂದಾಗಿ ಇಷ್ಟೊಂದು ದೊಡ್ಡ ರಾದ್ಧಾಂತ ನಡೆದ ದೇಶ ನಮ್ಮದು ಎಂದು ನನಗೆ ಹೆಮ್ಮೆಯಾಗುತ್ತದೆ,’’ಎಂದು ಪರಾಂಜಪೆ ಹೇಳಿದರು.

‘‘ಸ್ಟಾಲಿನ್ ದೇಶದಲ್ಲಿ 1920ರಿಂದ 1950 ತನಕ ಎಷ್ಟೊಂದು ಇಂತಹ ಘಟನೆಗಳು ನಡೆದಿತ್ತೆಂದು ನಿಮಗೆ ಗೊತ್ತೇನು?’’ ಎಂದೂ ಪರಾಂಜಪೆ ಕನ್ಹಯ್ಯೆರನ್ನುದ್ದೇಶಿಸಿ ತಮ್ಮ ಭಾಷಣದಲ್ಲಿ ಪ್ರಶ್ನಿಸಿದರು. ಪರಾಂಜಪೆಯವರು ಮೇಲಿನ ಮಾತುಗಳನ್ನು ಹೇಳಲು ಕಾರಣವಿದೆ. ತಮ್ಮ ಭಾಷಣದಲ್ಲಿಅವರು ತಾವು ತಮ್ಮ ವಿಭಾಗದಸಮೀಪ ನಡೆದುಕೊಂಡು ಹೋಗುತ್ತಿದ್ದಾಗ ಬೈಸಿಕಲ್ಲಿನಲ್ಲಿ ಸಾಗುತ್ತಿದ್ದ ವ್ಯಕ್ತಿಯೊಬ್ಬಕೈಯಲ್ಲಿ ‘ನಾನು ರಾಷ್ಟ್ರ ವಿರೋಧಿಯಲ್ಲ’ಎಂದು ಬರೆಯಲಾಗಿರುವಘೋಷಣಾ ಪತ್ರವನ್ನು ಹಿಡಿದು ಹೋಗುತ್ತಿರುವುದನ್ನು ನೋಡಿದ ಬಗ್ಗೆ ಹೇಳಿದರು. ‘ನಾನು ಜೆಎನ್‌ಯು ವಿರೋಧಿಯಲ್ಲ’ ಎಂಬ ಘೋಷಣೆಯುಳ್ಳ ಫಲಕವನ್ನು ಹಿಡಿದು ನಡೆಯಬೇಕಾದ ಅಗತ್ಯವಿಲ್ಲವೆಂದುಕೊಳ್ಳುತ್ತೇನೆ,’’ಎಂದರು.

ಒಂದು ಹಂತದಲ್ಲಿ ಎಷ್ಟು ವಿದ್ಯಾರ್ಥಿಗಳು ಕಾಶ್ಮೀರಿ ಪ್ರತ್ಯೇಕತಾವಾದವನ್ನು ಸಮರ್ಥಿಸುವರು ಎಂದು ಅವರು ಕೇಳಿದಾಗ ಕೆಲವೇ ಕೆಲವು ಕೈಗಳು ಮೇಲಕ್ಕೆತ್ತಿದ್ದವು, ನಂತರ ಕನ್ಹಯ್ಯ ಕೆಲವು ಘೋಷಣೆಗಳನ್ನು ಕೂಗಿದರೆ ಮತ್ತೆ ಕೆಲವುವಿದ್ಯಾರ್ಥಿಗಳು ಆತನನ್ನು ಹೀಗಳೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X