Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ಸಮಾಜದ ಎಲ್ಲಾ ಕ್ಷೇತ್ರದಲ್ಲೂ...

ಭಟ್ಕಳ: ಸಮಾಜದ ಎಲ್ಲಾ ಕ್ಷೇತ್ರದಲ್ಲೂ ಸಾಧನೆಗೈಯ್ಯುವ ಸಾಮಾರ್ಥ್ಯ ಮಹಿಳೆಗಿದೆ-ಡಾ.ದಿಪೀಕಾ

ವಾರ್ತಾಭಾರತಿವಾರ್ತಾಭಾರತಿ8 March 2016 6:54 PM IST
share
ಭಟ್ಕಳ: ಸಮಾಜದ ಎಲ್ಲಾ ಕ್ಷೇತ್ರದಲ್ಲೂ ಸಾಧನೆಗೈಯ್ಯುವ ಸಾಮಾರ್ಥ್ಯ ಮಹಿಳೆಗಿದೆ-ಡಾ.ದಿಪೀಕಾ

ಭಟ್ಕಳ: ಸಮಾಜದಎಲ್ಲ ಕ್ಷೇತ್ರಗಳಲ್ಲೋ ಮಹಿಳೆ ಅಗಾಧ ಸಾಧನೆ ಮಾಡುತ್ತಿದ್ದಾಳೆ ಎಂದುಮುರ್ಡೇಶ್ವರದಆರ್.ಎನ್.ಎಸ್. ಆಸ್ಪತ್ರೆಯ ಮನೋರೋಗತಜ್ಞೆಡಾ. ದೀಪಿಕಾ ಚೇತನಕಲ್ಕೂರು ಹೇಳಿದರು.
   
ಅವರುವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಕೆ.ಡಿ.ಸಿ.ಸಿ. ಕಾರವಾರ, ಅರ್ಪಣಾತೆರ್ನಮಕ್ಕಿ, ಸ್ಪೂರ್ತಿಕರಿಕಲ್, ನವೋದಯ ಸಣಭಾವಿ, ಆದರ್ಶ ಮುರ್ಡೇಶ್ವರ ಮಹಾ ಸಂಘಗಳು ಹಾಗು ಸ್ವ-ಸಹಾಯ ಸಂಘಗಳ ಸಂಯುಕ್ತಆಶ್ರಯದಲ್ಲಿ ಶಿರಾಲಿಯ ಸಾರದಹೊಳೆಯ ನಾಮಧಾರಿ ಸಭಾಭವನದಲ್ಲಿಎರ್ಪಡಿಸಲಾದಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನುಉದ್ಘಾಟಿಸಿ ಮಾತನಾಡುತ್ತಿದ್ದರು. ಮಹಿಳೆ ಅದೆಷ್ಟೆಕಷ್ಟದ ಕೆಲಸವಾದರೂಕೂಡಅವರಆತ್ಮಸ್ಥೈರ್ಯದೊಂದಿಗೆ ಮಾಡುತ್ತಾಳೆ ಇದನ್ನು ನಾವೆಲ್ಲ ಪ್ರಶಂಸಿಸಲೆಬೇಕು.ಹಾಗೂ ಯಾವುದೇ ಸಾಧನೆ ಮಾಡುವದಕ್ಕೆ ಮುಖ್ಯವಾಗಿ ಮಾನಸಿಕ ಹಾಗೂ ದೈಹಿಕ ಸಾಮರ್ಥ್ಯದಅವಶ್ಯಕತೆಇರುತ್ತದೆ.ಅದು ಹುಟ್ಟಿನಿಂದಲೇ ಹೆಣ್ಣಿಗೆ ಬರುತ್ತದೆಎಂದರು.ಈಗಿನ ಸಮಾಜದಲ್ಲಿ ಹೆಣ್ಣುಎಲ್ಲಾಕ್ಷೇತ್ರದಲ್ಲಿಯೂ ಹಾಸುಹೊಕ್ಕಾಗಿದ್ದು, ಐಟಿಯಿಂದ ಹಿಡಿದುಒಂದು ಮನೆಯ ಸಂಸಾರವನ್ನು ಸರಿದುಗಿಸುವ ಕೆಲಸದಲ್ಲಿ ಮೊದಲಿಗಳಾಗಿ ದ್ದಾಳೆಂದರೆಅದು ಹೆಣ್ಣು ಮಾತ್ರಎಂದರು.

ಮಹಿಳಾ ದಿನಾಚರಣೆಯ ಪ್ರಯುಕ್ತ ವಿಶೇಷ ಉಪನ್ಯಾಸ ನೀಡಿದ ವಿದ್ಯಾಂಜಲಿ ಪಬ್ಲಿಕ್ ಸ್ಕೂಲ್‌ನಉಪನ್ಯಾಸಕಿ ಪೂರ್ಣಿಮಾ ಹೆಬ್ಬಾರ ಶತಶತಮಾನದಿಂದಲೂ ಪುರುಷ ಸಮಾಜದಲ್ಲಿ ಪುರುಷರು ಮೇಲುಸ್ಥರದಲ್ಲಿದ್ದಾರೆ.ಆದರೆ ಈಗಿನ ಸಮಾಜದಲ್ಲಿ ಬದಲಾವಣೆಯಾಗಿದ್ದು, ಗಂಡಿನ ಸರಿಸಮಾನವಾಗಿ ಹೆಣ್ಣು ಕೆಲಸಕಾರ್ಯಮಾಡುವಂತಹದ್ದನ್ನ ನಾವೆಲ್ಲಾ ನೋಡಬಹುದಾಗಿದೆ.ಈ ಸಮಯದಲ್ಲಿಗಾಂಧೀಜಿಯ ಕನಸು ನೆನಪಾಗುತ್ತದೆ.ಅದುವೇರಾತ್ರಿ ಸಮಯದಲ್ಲಿಒಂದು ಹೆಣ್ಣುಯಾವ ಭಯವಿಲ್ಲದೇಧೈರ್ಯದಿಂದ ನಡೆದುಕೊಂಡು ಹೋಗುತ್ತಾಳೋ ಅವತ್ತುದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದಂತೆ ಎಂದರು.
 
  ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಹಾಗೂ ಪುರುಷರಿಗೆ ಸನ್ಮಾನಿಸಿ ಗೌರವಿಸಲಾಯಿತು. ತಾಲೂಕಾ ಹಾಗೂ ಜಿಲ್ಲಾ ಪಂಚಾಯತ್‌ಚುನಾವಣೆಯಲ್ಲಿ ಗೆಲುವು ಸಾಧಿಸಿದವರನ್ನು ಕೂಡಾ ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಅಧ್ಯಕ್ಷತೆಯನ್ನು ಶಿರಾಲಿ ಗ್ರಾಮ ಪಂಚಾಯತ್‌ಅಧ್ಯಕ್ಷ ವೆಂಕಟೇಶ ನಾಯ್ಕ ವಹಿಸಿದ್ದರು. ವೇದಿಕೆಯಲ್ಲಿ ಜಿ.ಪಂ.ಸದಸ್ಯೆ ಜಯಶ್ರೀ ಮೊಗೇರ, ತಾ.ಪಂ.ಸದಸ್ಯ ಮಹಾಬಲೇಶ್ವರ ನಾಯ್ಕ, ಜಯಲಕ್ಷ್ಮೀಗೊಂಡ, ಮುರ್ಡೇಶ್ವರದಆರ್.ಎನ್.ಎಸ್. ಶಿಕ್ಷಣ ಸಂಸ್ಥೆಗಳ ನಿರ್ದೇಶಕಎಮ್.ವಿ.ಹೆಗಡೆ, ಸಮುದಾಯಅಭಿವೃದ್ಧಿಯೋಜನೆ ಮುರ್ಡೇಶ್ವರದಯೋಜನಾಧಿಕಾರಿ ಕೆ.ಮರಿಸ್ವಾಮಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾರದಹೊಳೆಯ ಮುಖ್ಯಾಧ್ಯಾಪಕಿ ಶ್ಯಾಮಲಾ ವೈದ್ಯ, ಕೆ.ಡಿ.ಸಿ.ಸಿ. ಕಾರವಾರದ ಸಂಯೋಜಕ ಮಾರುತಿ ನಾಯ್ಕ, ಕೃಷಿ ಅಧಿಕಾರಿಜಿ.ಎನ್. ನಾಯ್ಕ, ಹಿರಿಯಆರೋಗ್ಯ ಸಹಾಯಕಈರಯ್ಯದೇವಡಿಗ, ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X