Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ಶಿರಾಲಿಯಲ್ಲಿ ರಂಜಿಸಿದ...

ಭಟ್ಕಳ: ಶಿರಾಲಿಯಲ್ಲಿ ರಂಜಿಸಿದ ನೂಪುರೋತ್ಸವ

ವಾರ್ತಾಭಾರತಿವಾರ್ತಾಭಾರತಿ8 March 2016 8:09 PM IST
share
ಭಟ್ಕಳ: ಶಿರಾಲಿಯಲ್ಲಿ ರಂಜಿಸಿದ ನೂಪುರೋತ್ಸವ

  ಶಿರಾಲಿಯ ಜನತಾ ವಿದ್ಯಾಲಯದಲ್ಲಿ ಝೇಂಕಾರ ಆರ್ಟ್ ಅಸೋಸಿಯೇಶನ್(ರಿ.),ಭಟ್ಕಳ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಕಾರವಾರ ಇದರ ಸಹಯೋಗದಲ್ಲಿ ಆಯೋಜಿಸಲಾದ ನೂಪುರೋತ್ಸವ ಕಾರ್ಯಕ್ರಮ ಹಾಗೂ ಚಿತ್ರಕಲಾ ಪ್ರದರ್ಶನವನ್ನು ಸಮಾಜ ಸೇವಕ ವಿಷ್ಣು ಶ್ಯಾನಭಾಗ್ ಉದ್ಘಾಟಿಸಿದರು. ನಂತರ ಮಾತನಾಡುತ್ತಾ ಶಿರಾಲಿ ಗ್ರಾಮದಲ್ಲಿ ಇನ್ನಷ್ಟು ಉತ್ತಮ ಕಲಾ ಪ್ರತಿಭೆಗಳು ಹೊರ ಹೊಮ್ಮುವಂತಾಗಲಿ ಎಂದು ಹಾರೈಸಿದರು.ಝೇಂಕಾರ ಕಲಾ ಸಂಸ್ಥೆಯ ಅಧ್ಯಕ್ಷ ಪ್ರಸನ್ನ ಪ್ರಭು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಶಿಕ್ಷಕ ವೃಂದದವರ ಸಹಕಾರವನ್ನು ಸ್ಮರಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ರಾಮಾ ಮೊಗೇರ ಶಾಸ್ತ್ರೀಯ ಕಲೆಯಲ್ಲಿ ಜನರಿಗೆ ಆಸಕ್ತಿ ಮೂಡಿಸಿ ಅದನ್ನು ಬೆಳೆಸುವ ಕಲಾ ಸಂಸ್ಥೆಯ ಕಾರ್ಯ ಶ್ಲಾಘನಾರ್ಹವಾಗಿದೆ ಎಂದರು.ಡಾ.ಆರ್.ವಿ.ಸರಾಫ್ ಭರತನಾಟ್ಯದ ಉಗಮದ ಬಗ್ಗೆ ವಿವರಿಸಿ ಬಹುಮಾನವನ್ನು ವಿತರಿಸಿದರು. ಈ ಸಂಧರ್ಭದಲ್ಲಿ ಶಹನಾಯಿ ಮತ್ತು ಕೊಳಲು ವಾದಕ ವಿನಾಯಕ ದೇವಾಡಿಗ ಇವರನ್ನು ಹಾಗೂ ರಾಜ್ಯ ಮಟ್ಟದಲ್ಲಿ ರ್ಯಾಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ಸಭಾಧ್ಯಕ್ಷರಾದ ಡಿ.ಜೆ.ಕಾಮತ ಶಾಸ್ತ್ರೀಯ ಕಲೆಗಳನ್ನು ಆಸಕ್ತಿಯಿಂದ ಅಭ್ಯಸಿಸಿದರೆ ಮಾತ್ರ ಅದರಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಹೇಳಿದರು. ಪ್ರಾರಂಭದಲ್ಲಿ ರಾಮದಾಸ ದೇವಾಡಿಗ ಸ್ವಾಗತಿಸಿದರು.ಶಿಕ್ಷಕ ಸಂಜಯ ಗುಡಿಗಾರ ಕಾರ್ಯಕ್ರಮವನ್ನು ನಿರ್ವಹಿಸಿ ವಂದಿಸಿದರು.ಸಭಾ ಕಾರ್ಯಕ್ರಮದ ನಂತರ ವಿದೂಷಿ ನಯನಾ ಪ್ರಸನ್ನ ನಿರ್ದೇಶನದಲ್ಲಿ ಭರತನಾಟ್ಯ,ವಂಕಟೇಶ ಭಟ್ಟ ನಿರ್ದೇಶನದಲ್ಲಿ ಕರ್ನಾಟಕ ಸಂಗೀತ,ಹಾಗೂ
ಚಿಣ್ಣರ ರಸಮಂಜರಿ ಪ್ರೇಕ್ಷಕರನ್ನು ರಂಜಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X