Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಇದೇನು ದೇಶ ಪ್ರೇಮವೇ?

ಇದೇನು ದೇಶ ಪ್ರೇಮವೇ?

ವಾರ್ತಾಭಾರತಿವಾರ್ತಾಭಾರತಿ8 March 2016 11:29 PM IST
share

ಮಾನ್ಯರೆ,

ದೇಶದ ದುರ್ಗಮ ಗಡಿ ಕಾಯುತ್ತಾ ಹುತಾತ್ಮರಾದ ಸೈನಿಕರ ಕುಟುಂಬದವರನ್ನು ಸನ್ಮಾನಿಸುವಾಗ ಸರಕಾರದವರೇ ಆಗಲಿ ಅಥವಾ ಯಾವುದೇ ಖಾಸಗಿ ಸಂಘಸಂಸ್ಥೆಗಳೇ ಆಗಲಿ ಆ ಹುತಾತ್ಮ ಸೈನಿಕನ ಮನೆಗೇ ಹೋಗಿ ಆ ಕುಟುಂಬದ ಸದಸ್ಯರ ಎದುರಿಗೆ ಹುತಾತ್ಮನ ಪತ್ನಿ ಅಥವಾ ಹೆತ್ತವರನ್ನು ಸನ್ಮಾನಿಸುವುದು ಜಗತ್ತಿನಲ್ಲೆಲ್ಲಾ ನಡೆದು ಬಂದಿರುವ ಶಿಷ್ಟಾಚಾರ. ಸೈನಿಕ ಹುತಾತ್ಮನಾಗಿ ಕೇವಲ 1 ದಿನದೊಳಗೆ ಆ ಸೈನಿಕನ ಪತ್ನಿಯನ್ನು 30ಕಿ.ಮೀ.ದೂರ ಕರೆದುಕೊಂಡು ಹೋಗಿ ಅಲ್ಲಿ ನಗರದ ಬೀದಿ ಬೀದಿಗಳಲ್ಲಿ ತೆರೆದ ಜೀಪಿನಲ್ಲಿ ಮೆರವಣಿಗೆ ಮಾಡಿ ಅವಳಿಗೆ ಒಂದು ಅಗ್ಗದ ಶಾಲು ಹೊದೆಸಿ ಭಾಷಣ ಬರೆದುಕೊಟ್ಟು ಅವಳಿಂದ ಭಾಷಣ ಮಾಡಿಸಿ ಆ ದುರ್ದೈವಿ ಮಹಿಳೆಯ ದುಖವನ್ನು ಇನ್ನೂ ಹೆಚ್ಚಿಸುವ ಮೂರ್ಖತನ ತೋರುವುದಲ್ಲ.
   
 

ಆದರೆ ಕಳೆದ ವಾರ ತಥಾಕಥಿತ ದೇಶ ಭಕ್ತರಾದ ಮಂಗಳೂರಿನ ಹಿಂದುತ್ವ ಪಡೆಗಳು ಮೈಸೂರು ಜಿಲ್ಲೆಯ ಹೆಗ್ಗಡದೇವನ ಕೋಟೆಯ ಹುತಾತ್ಮ ಸೈನಿಕ ಮಹೇಶರ ಪತ್ನಿ ಆಶಾರನ್ನು ಅವರ ಭಾರೀ ದುಖದ ನಡುವೆಯೂ ಅವರಿಗೆ ಏನೇನೋ ಅಮಿಷ ತೋರಿಸಿ ದೂರದ ಮಂಗಳೂರಿಗೆ ಕರೆತಂದು ತೆರೆದ ಟೆಂಪೋದಲ್ಲಿ ಯಾವುದೋ ನಕಲಿ ಸ್ವಾಮಿಯ ಕಾಲ ಹತ್ತಿರ ಕೂಡಿಸಿ, ಕೇಸರಿ ಬಟ್ಟೆ ಉಡಿಸಿ ನಗರವಿಡೀ ಮೆರವಣಿಗೆ ಮಾಡಿ ಆ ಬಡ ಹೆಂಗಸಿಗೆ ಅಪಾರ ಮಾನಸಿಕ ಹಿಂಸೆ ಕೊಟ್ಟು ತಾವು ಮಹಾ ದೇಶಭಕ್ತರಂತೆ ಪೋಸ್ ಕೊಟ್ಟಿದ್ದಾರೆ. ಹಿಂದುತ್ವ ಪಡೆಗಳೊಳಗಿನ ನಕಲಿ ದೇಶಪ್ರೇಮಿಗಳು ತಮ್ಮ ಮನೆಯ ಯುವಕರನ್ನು ಹುತಾತ್ಮ ಮಹೇಶನಂತೆ ಸೇನಾಪಡೆಯಲ್ಲಿ ಭರ್ತಿಗೊಳಿಸಿ ದೇಶಕ್ಕಾಗಿ ಪ್ರಾಣ ಅರ್ಪಿಸುತ್ತೇವೆ ಎಂದು ಅಪ್ಪಿತಪ್ಪಿಯೂ ಈ ಸಾರ್ವಜನಿಕ ಹಿಂದುತ್ವ ಸಭೆಯಲ್ಲಿ ಪ್ರಮಾಣ ಮಾಡಲಿಲ್ಲ.ಹಾಗಾದರೆ ಇವರ ದೇಶಭಕ್ತಿಯ ನಾಟಕಕ್ಕೆ ಯಾವ ಅರ್ಥವಿದೆ? ತಮ್ಮ ವಿಶ್ವಾಸಿ -ಅಭಿಷೇಕ್ .ಪಡಿವಾಳ್ ಸುಳ್ಯ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X