Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 89 ಲಕ್ಷ ಮಕ್ಕಳು ಲಸಿಕೆ ವಂಚಿತರು

89 ಲಕ್ಷ ಮಕ್ಕಳು ಲಸಿಕೆ ವಂಚಿತರು

ವಾರ್ತಾಭಾರತಿವಾರ್ತಾಭಾರತಿ8 March 2016 11:43 PM IST
share

ಹೊಸದಿಲ್ಲಿ, ಮಾ.8: ಭಾರತದಲ್ಲಿ ಸುಮಾರು 89 ಲಕ್ಷ ಮಕ್ಕಳು ರೋಗನಿರೋಧಕ ಲಸಿಕೆಯನ್ನು ಭಾಗಶಃ ಪಡೆದಿದ್ದಾರೆ ಅಥವಾ ಯಾವುದೇ ಲಸಿಕೆಯನ್ನು ಪಡೆದಿಲ್ಲವೆಂದು ಕೇಂದ್ರ ಸರಕಾರವು ಮಂಗಳವಾರ ಒಪ್ಪಿಕೊಂಡಿದೆ. ಆದಾಗ್ಯೂ, ಕಳೆದೊಂದು ವರ್ಷದಲ್ಲಿ ರೋಗನಿರೋಧಕ ಲಸಿಕೆಯನ್ನು ಪಡೆದಿರುವ ಮಕ್ಕಳ ಸಂಖ್ಯೆಯಲ್ಲಿ ಶೇ.5ರಷ್ಟು ಏರಿಕೆಯಾಗಿದೆ ಎಂದು ಅದು ಹೇಳಿದೆ.

ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ರಾಜ್ಯಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಉತ್ತರಿಸುತ್ತಾ ‘‘ಮಕ್ಕಳ ಕುರಿತ ಕ್ಷಿಪ್ರ ಸಮೀಕ್ಷೆ-2013ರಲ್ಲಿ ಲಭ್ಯವಾದ ಅಂಕಿಸಂಖ್ಯೆಯ ವಿವರಗಳನ್ನು ಸದನದ ಮುಂದಿಟ್ಟರು. , ದೇಶದ ಸುಮಾರು 89 ಲಕ್ಷ ಮಂದಿ ಮಕ್ಕಳ ಪೈಕಿ 17 ಲಕ್ಷ ಮಕ್ಕಳು ರೋಗನಿರೋಧಕ ಲಸಿಕೆ ಪಡೆದಿಲ್ಲ ಹಾಗೂ 72 ಲಕ್ಷ ಮಕ್ಕಳು ಭಾಗಶಃ ಪಡೆದುಕೊಂಡಿದ್ದಾರೆ’’ ಎಂದು ತಿಳಿಸಿದರು.
ಮಕ್ಕಳಿಗೆ ಲಸಿಕೆ ನೀಡುವುದರ ಪ್ರಯೋಜನಗಳ ಬಗ್ಗೆ ಪೋಷಕರಿಗೆ ಅರಿವಿನ ಕೊರತೆ ಹಾಗೂ ಲಸಿಕೆ ಹಾಕುವುದರಿಂದ ಅಡ್ಡಪರಿಣಾಮಗಳು ಉಂಟಾಗುವುದೆಂಬ ತಪ್ಪು ತಿಳುವಳಿಕೆಯೇ ಇದಕ್ಕೆ ಕಾರಣವೆಂದು ಅವರು ಹೇಳಿದರು. 2015ರ ಜುಲೈನಲ್ಲಿ ಕೇಂದ್ರ ಸರಕಾರವು ‘ಮಿಶನ್ ಇಂದ್ರಧನುಷ್ ಲಸಿಕೆ ಅಭಿಯಾನ ಆರಂಭಿಸಿದ ಬಳಿಕ ಮಕ್ಕಳ ಲಸಿಕೆ ನೀಡಿಕೆಯ ಪ್ರಮಾಣದಲ್ಲಿ ಶೇ.5ರಷ್ಟು ಹೆಚ್ಚಳವಾಗಿದೆಯೆಂದು ನಡ್ಡಾ ತಿಳಿಸಿದ್ದಾರೆ.
     ಎರಡನೆ ಹಂತದ ಲಸಿಕೆ ಅಭಿಯಾನವನ್ನು 2015ರ ಅಕ್ಟೋಬರ್‌ನಿಂದ ಜನವರಿ 2016ರವರೆಗೆ ನಡೆಸಲಾಗಿದ್ದು, ಫೆಬ್ರವರಿ 15ರ ವೇಳೆಗೆ 1.42 ಕೋಟಿ ಮಕ್ಕಳನ್ನು ತಲುಪುವಲ್ಲಿ ಸರಕಾರ ಸಫಲವಾಗಿದೆ. ಈ ಪೈಕಿ 37 ಲಕ್ಷ ಮಕ್ಕಳು ಸಂಪೂರ್ಣ ಲಸಿಕೆಗೊಳಪಟ್ಟಿದ್ದಾರೆ ಹಾಗೂ 37 ಲಕ್ಷ ಗರ್ಭಿಣಿಯರಿಗೆ ಟೆಟಾನಸ್ ನಿರೋಧಕ ಲಸಿಕೆ ನೀಡಲಾಗಿದೆಯೆಂದು ನಡ್ಡಾ ತಿಳಿಸಿದರು.
 ಝಿಕಾ ವೈರಸ್ ಹಾವಳಿ ಕುರಿತ ಪ್ರಶ್ನೆಗೆ ಉತ್ತರಿದ ಸಚಿವರು, ಸದ್ಯದ ಮಟ್ಟಿಗೆ ಭಾರತದಲ್ಲಿ ಝಿಕಾ ವೈರಸ್ ನಿರೋಧಕ ಲಸಿಕೆಯನ್ನು ನೀಡುವ ಯೋಚನೆಯಿಲ್ಲವೆಂದು ಹೇಳಿದರು.
 ಲಸಿಕೆ ಅಭಿಯಾನಕ್ಕೆ ಸಂಬಂಧಿಸಿ ದೇಶಾದ್ಯಂತ 210 ಜಿಲ್ಲೆಗಳ ಮೇಲೆ ಗಮನವಿರಿಸಲಾಗಿದ್ದು, 20 ಲಕ್ಷ ಮಕ್ಕಳಿಗೆ ಹಾಗೂ 21 ಲಕ್ಷ ಮಹಿಳೆಯರಿಗೆ ಲಸಿಕೆ ನೀಡಲಾಗಿದೆಯೆಂದು ನಡ್ಡಾ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X