Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಹಿಳೆಯರ ಬಗೆಗಿನ ತಾರತಮ್ಯ ನಿವಾರಿಸಿ:...

ಮಹಿಳೆಯರ ಬಗೆಗಿನ ತಾರತಮ್ಯ ನಿವಾರಿಸಿ: ಮೇಘರಿಕ್

ವಿಶ್ವ ಮಹಿಳಾ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ8 March 2016 11:59 PM IST
share
ಮಹಿಳೆಯರ ಬಗೆಗಿನ ತಾರತಮ್ಯ ನಿವಾರಿಸಿ: ಮೇಘರಿಕ್

ಬೆಂಗಳೂರು, ಮಾ. 8: ಮಹಿಳೆಯರ ಬಗೆಗಿನ ತಾರತಮ್ಯದ ಮನೋಭಾವವನ್ನು ಶಾಶ್ವತವಾಗಿ ನಿವಾರಿಸಬೇಕೆಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ಕರೆ ನೀಡಿದ್ದಾರೆ. ಮಂಗಳವಾರ ನಗರದ ಪೊಲೀಸ್ ಆಯುಕ್ತ ಕಚೇರಿಯ ಸಭಾಂಗಣದಲ್ಲಿ ಪರಿಹಾರ ವನಿತಾ ಸಹಾಯವಾಣಿ ಮತ್ತು ಬೆಂ.ನಗರ ಪೊಲೀಸ್ ವತಿಯಿಂದ ಆಯೋಜಿಸಿದ್ದ ‘ವಿಶ್ವ ಮಹಿಳಾ ದಿನಾಚರಣೆ’ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮಹಿಳೆಯರು ಸಾಮಾಜಿಕ ಸಮಸ್ಯೆಗಳಿಂದ ಬಿಡುಗಡೆಯಾಗಬೇಕೆಂದರೆ, ನಾಗರಿಕ ಸಮಾಜ ಪ್ರೋತ್ಸಾಹ ನೀಡಬೇಕು. ಬೆಂಗಳೂರು ಪೊಲೀಸ್ ಇಲಾಖೆಯೂ ಮಹಿಳೆಯರ ರಕ್ಷಣೆಗಾಗಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ. ಅಲ್ಲದೆ, ಎಲ್ಲವನ್ನು ಪೊಲೀಸರು ಸರಿಪಡಿಸಲು ಸಾಧ್ಯವಿಲ್ಲ, ಸಾರ್ವಜನಿಕರು ಪೊಲೀಸ್ ಚಟುವಟಿಕೆಗಳನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.

 ಪರಿಹಾರ ಮತ್ತು ವನಿತಾ ಸಹಾಯವಾ ಣಿಯಿಂದ ಸಾವಿರಾರು ನೊಂದ ಮಹಿಳೆಯರಿಗೆ ಈಗಾಗಲೇ ನ್ಯಾಯ ಸಿಕ್ಕಿದ್ದು, ಸಂತೋಷದಿಂದ ಬದುಕು ಸಾಗಿಸುತ್ತಿದ್ದಾರೆ ಎಂದ ಅವರು, ವನಿತಾ ಸಹಾಯವಾಣಿಯ ವ್ಯಾಪ್ತಿ ಹೆಚ್ಚಿಸಲು ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ನೂತನ ವೆಬ್‌ಸೈಟ್‌ಗೆ ಚಾಲನೆ ನೀಡಲಾಗಿದೆ. ಇದರಿಂದ ಮತ್ತಷ್ಟು ನೊಂದ ಮಹಿಳೆಯರನ್ನು ಮುಟ್ಟುವ ಗುರಿ ಹೊಂದಲಾಗಿದೆ ಎಂದು ಆಯುಕ್ತ ಮೇಘರಿಕ್ ಮಾಹಿತಿ ನೀಡಿದರು.

ಪ್ರಸೂತಿ ಮತ್ತು ಲೈಂಗಿಕ ತಜ್ಞೆ ಡಾ.ಪದ್ಮಿನಿ ಪ್ರಸಾದ್ ಮಾತನಾಡಿ, ಪುರುಷ ಪ್ರಧಾನ ಎನ್ನುವ ವ್ಯವಸ್ಥೆಯನ್ನು ಬದಲಾವಣೆ ಮಾಡಬೇಕಿದೆ. ಇಂದಿನ ಕಾಲಘಟ್ಟದಲ್ಲಿ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಇದೆ. ಇದನ್ನು ಕಸಿಯಲು ಯಾರಿಂದಲೂ ಸಾಧ್ಯವಿಲ್ಲ. ಮಹಿಳೆಯರು ಎಲ್ಲ ವಿಷಯಗಳಲ್ಲಿ ಮುಕ್ತವಾಗಿ ಚರ್ಚಿಸುವ ವೇದಿಕೆ ನಿರ್ಮಿಸಬೇಕೆಂದು ಹೇಳಿದರು.

ಕಾರ್ಯಕ್ರಮದಲ್ಲಿ ನಗರ ಹೆಚ್ಚುವರಿ ಪೊಲೀಸ್ ಆಯುಕ್ತ ಆರ್.ಹಿತೇಂದ್ರ, ಪರಿಹಾರ ಮುಖ್ಯ ಸಂಚಾಲಕಿ ರಾಣಿಶೆಟ್ಟಿ (ಅಪರಾಧ), ಹೆಚ್ಚುವರಿ ಆಯುಕ್ತರಾದ ಚರಣ್‌ರೆಡ್ಡಿ, ಕೆ.ವಿ.ಶರತ್‌ಚಂದ್ರ, ಕ್ಯಾರೆಕ್ಟರ್ ಸಲ್ಯೂಷನ್ ಇಂಟರ್‌ನ್ಯಾಷನಲ್ ರಾಷ್ಟ್ರೀಯ ನಿರ್ದೇಶಕ ಡಾ.ಡೇವಿಡ್ ದಾಸ್ ಸೇರಿ ಪ್ರಮುಖರು ಹಾಜರಿದ್ದರು.

ಮಹಿಳಾ ಚಟುವಟಿಕೆಗಳನ್ನು ಬೆಂಬಲಿಸಿ: ನಟಿ ಸುಧಾರಾಣಿ

ಮಹಿಳಾ ಪರ ಏರ್ಪಡಿಸುವ ಕಾರ್ಯಕ್ರ ಮಗಳನ್ನು ಪ್ರತಿಯೊಬ್ಬರು ಬೆಂಬಲಿಸಬೇಕು. ಇದರಿಂದ ನೊಂದ ಮಹಿಳೆಯರಿಗೆ ಸ್ಫೂರ್ತಿ ಸಿಗಲಿದೆ. ಮಹಿಳೆಯನ್ನು ಗೌರವಿಸುವ ವ್ಯವಸ್ಥೆ ದೇಶದಲ್ಲಿ ಇಂದಿಗೂ ನಿರ್ಮಾಣವಾಗಿಲ್ಲ. ಮಹಿಳೆಯರ ಸಮಸ್ಯೆ ಗಳಿಗೆ ಶಾಶ್ವತ ಪರಿಹಾರ ನೀಡುವಂತೆ ಕಾರ್ಯಕ್ರಮದಲ್ಲಿ ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X