Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೆಎನ್‌ಯುನಲ್ಲಿ ಪಾಸಿಟಿವ್ ಎನರ್ಜಿಗಾಗಿ...

ಜೆಎನ್‌ಯುನಲ್ಲಿ ಪಾಸಿಟಿವ್ ಎನರ್ಜಿಗಾಗಿ ಯೋಗ ಕಲಿಸಲು ಹೊರಟ ಬಾಬ ರಾಮ್‌ದೇವ್!

ವಾರ್ತಾಭಾರತಿವಾರ್ತಾಭಾರತಿ9 March 2016 3:12 PM IST
share
ಜೆಎನ್‌ಯುನಲ್ಲಿ ಪಾಸಿಟಿವ್ ಎನರ್ಜಿಗಾಗಿ ಯೋಗ ಕಲಿಸಲು ಹೊರಟ ಬಾಬ ರಾಮ್‌ದೇವ್!

ಹೊಸದಿಲ್ಲಿ, ಮಾ.9: ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್‌ರ ಆಝಾದಿ ಕೂಗಿಗೆ ಕಾರಣವೇನೆಂದು ಹುಡುಕಲು ಹೊರಟಿರುವ ವಿವಾದಾಸ್ಪದ ಬಾಬ ರಾಮ್ ದೇವ್ ಅಲ್ಲಿ ಪಾಸಿಟಿವ್ ಎನರ್ಜಿಯಿಲ್ಲ ಎಂದು ಕಂಡುಕೊಂಡಿದ್ದಾರೆ. ಆದ್ದರಿಂದ ಅವರು ಆರೋಗ್ಯವಿರುವ ಯುವಕರನ್ನು ಸೃಷ್ಟಿಸಲು ಜೆನ್‌ಯು ಕ್ಯಾಂಪಸ್‌ಗೆ ಹೋಗಲಿದ್ದಾರೆ.

ಬಾಬ ರಾಮ್‌ದೇವ್ ನಿರ್ದೇಶದಂತೆ ಅನುಯಾಯಿಗಳು ಪಾಸಿಟಿವ್ ಎನರ್ಜಿ ಕಾರ್ಯಕ್ರಮಕ್ಕೆ ಬೇಕಾದ ಸಿದ್ಧತೆಗಳನ್ನು ನಡೆಸತೊಡಗಿದ್ದಾರೆ. ಅಲ್ಲಿ ರಾಮ್‌ದೇವ್‌ರ ಯೋಗ ಕ್ಯಾಂಪ್ ಆರಂಭವಾಗಲಿದೆ.

ಈ ಯೋಜನೆಯನ್ನು ವಿದ್ಯಾರ್ಥಿಗಳು ಹೇಗೆ ಸ್ವೀಕರಿಸುತ್ತಾರೆ ಎಂಬ ಕುತೂಹಲ ಈಗ ಎಲ್ಲೆಡೆ ಕೆರಳಿದೆ. ಯೋಗ ಕಲಿಸಲು ವಿಶ್ವವಿದ್ಯಾನಿಲಯದ ಆಡಳಿತ ಅನುಮತಿ ನೀಡಬಹುದೆಂಬ ವಿಶ್ವಾಸ ರಾಮ್‌ದೇವ್‌ರಿಗೆ ಇದೆ.

ಅಫ್ಝಲ್ ಗುರು ವಿವಾದದ ಹಿನ್ನೆಲೆಯಲ್ಲಿ ಯೋಗ ಕಲಿಸುವ ಆಶಯಕ್ಕೆ ಸ್ವಾಗತ ನೀಡಲು ಎಬಿವಿಪಿ ಮುಂದೆ ಬಂದಿದೆ. ಈ ಮೊದಲು ಒಂದು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ರಾಮ್‌ದೇವ್‌ರನ್ನು ಕರೆಯಲಾಗಿತ್ತು. ವಿದ್ಯಾರ್ಥಿಗಳ ವಿರೋಧದ ಕಾರಣದಿಂದ ರಾಮ್‌ದೇವ್ ಕ್ಯಾಂಪಸ್‌ಗೆ ಬಂದಿರಲಿಲ್ಲ.ಈ ಪರಿಸ್ಥಿತಿಯಲ್ಲಿ ಬಾರಾಮ್‌ದೇವ್‌ರ ಯೋಗ ತರಗತಿ ಕೂಡಾ ವಿವಾದಾಸ್ಪದವಾಗಲಿದೆ ಎಂಬುದು ಖಾತರಿಯಾಗಿದೆ. ಆದರೆ ಎಡಪಕ್ಷಗಳು ಈ ಕಾರ್ಯಕ್ರಮದ ಕುರಿತು ದೃಢವಾಗಿ ಪ್ರತಿಕ್ರಿಯಿಸಲಿದೆ.

ಯೋಗದ ನೆಪದಲ್ಲಿ ಕ್ಯಾಂಪಸ್‌ನಲ್ಲಿ ಹಿಂದುತ್ವ ಪ್ರಚಾರಕ್ಕೆ ಯಾರನ್ನೂ ಬಿಡಲಾರೆವು ಎಂದು ಅವರು ಹೇಳಿದ್ದಾರೆ. ಏನಿದ್ದರೂ ಯೋಗ ಗುರುವಿನ ಆಗ್ರಹವನ್ನು ಕಣ್ಣುಮುಚ್ಚಿ ವಿರೋಧಿಸಬೇಕಿಲ್ಲ ಎಂದು ಜೆಎನ್‌ಯು ಅಧ್ಯಾಪಕರ ಸಂಘದ ಅಭಿಪ್ರಾಯವಾಗಿದೆ. ಆದ್ದರಿಂದ ಹಿಂದುತ್ವ ಹೇಳದೆ ಯೋಗ ಹೇಳಿ ಕೊಡಲು ರಾಮ್‌ದೇವ್‌ರಿಗೆ ಅವಕಾಶ ದೊರಕಲಿದೆ. ಜೆಎನ್‌ಯುನಲ್ಲಿ ಇತ್ತೀಚೆಗಿನ ವಿವಾದದ ಹಿನ್ನೆಲೆಯಲ್ಲಿ ರಾಮ್‌ದೇವ್ ಪಾಸಿಟಿವ್ ಎನರ್ಜಿ ಸೃಷ್ಟಿಸಲಿದ್ದಾರಂತೆ. ಯೋಗವನ್ನು ವಿರೋಧಿಸಲಾಗದಿರುವುದರಿಂದ ವಿದ್ಯಾರ್ಥಿ ಸಂಘಟನೆಯ ಮುಂದೆ ಸವಾಲು ಸೃಷ್ಟಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X