Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಕಲಿ ನೋಟು ಮಾರಾಟ ಮಾಡಲೆತ್ನಿಸಿದ...

ನಕಲಿ ನೋಟು ಮಾರಾಟ ಮಾಡಲೆತ್ನಿಸಿದ ಗ್ಯಾಂಬಿಯಾ ಪ್ರಜೆ ಬಂಧನ

ವಾರ್ತಾಭಾರತಿವಾರ್ತಾಭಾರತಿ9 March 2016 3:13 PM IST
share
ನಕಲಿ ನೋಟು ಮಾರಾಟ ಮಾಡಲೆತ್ನಿಸಿದ ಗ್ಯಾಂಬಿಯಾ ಪ್ರಜೆ ಬಂಧನ

ಬೆಂಗಳೂರು :ನಗರದ ಹೊರವಲಯದ ಭಟ್ಟರಹಳ್ಳಿಯಲ್ಲಿನಕಲಿ ನೋಟುಗಳನ್ನು ಮಾರಾಟ ಮಾಡಲು ಯತ್ನಿಸಿದ ಗ್ಯಾಂಬಿಯಾ ದೇಶದ ಪ್ರಜೆಯೊಬ್ಬನನ್ನು ಬೆಂಗಳೂರುಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಜೇಡಂ ಅಲಗೈ(45) ಎಂದು ಗುರುತಿಸಲಾಗಿದ್ದು ಆತರೂ. 500 ಹಾಗೂ ರೂ. 1000 ಮುಖಬೆಲೆಯ ಕರೆನ್ಸಿ ನೋಟುಗಳ ಫೊಟೋಕಾಪಿಗಳನ್ನು ಸೂಟ್‌ಕೇಸೊಂದರಲ್ಲಿ ತುಂಬಿಕೊಂಡು ಮಂಗಳವಾರ ಸಂಜೆ ಭಟ್ಟರಹಳ್ಳಿಗೆ ಆಗಮಿಸಿದ್ದು ತಾನೋರ್ವ ಆಫ್ರಿಕಾದ ವ್ಯಾಪಾರಿಯೆಂದು ತನ್ನನ್ನು ಅಲ್ಲಿನ ಜನರಿಗೆ ಪರಿಚಯಿಸಿದ್ದ. ಸ್ಥಳೀಯ ಅಂಗಡಿಗೆ ನಂತರ ಭೇಟಿಕೊಟ್ಟ ಆತ ಅಂಗಡಿ ಮಾಲಿಕನಲ್ಲಿ ತನ್ನ ಬಳಿ ರೂ 10 ಕೋಟಿ ಕಪ್ಪು ಹಣವಿದೆಯೆಂದೂ ಅದನ್ನು ಏನುಮಾಡುವುದೆಂದು ತಿಳಿಯದಾಗಿದೆಯೆಂದು ಹೇಳಿದ್ದ. ತನ್ನ ಸೂಟ್‌ಕೇಸಿನಲ್ಲಿದ್ದ ಕಲರ್ ಫೊಟೋಕಾಪಿ ನೋಟುಗಳನ್ನು ಅಂಗಡಿಯಾತನಿಗೆ ತೋರಿಸಿದ ಆತ ರೂ 10 ಲಕ್ಷ ಕೊಟ್ಟರೆ ಅವನ್ನು ಕೊಡುವುದಾಗಿ ಅಂಗಡಿಯಾತನನ್ನು ನಂಬಿಸಿದ.
ಈ ವಿದೇಶೀಯನ ನಡವಳಿಕೆಯಿಂದ ಸಂಶಯಗೊಂಡ ಅಂಗಡಿಯಾತ ಆತನನ್ನು ಸ್ವಲ್ಪ ಹೊತ್ತು ಕೂರಿಸಿ ಉಪಾಯದಿಂದ ಪೊಲೀಸರಿಗೆ ಕರೆ ಮಾಡಿದ್ದ. ಪೊಲೀಸರು ಮಾರುವೇಷದಲ್ಲಿ ಸ್ಥಳಕ್ಕೆ ಆಗಮಿಸಿ ಆತನ ಬಲೆಗೆ ಬಿದ್ದವರಂತೆ ನಾಟಕವಾಡಿ ನಂತರ ಆತನನ್ನು ಬಂಧಿಸಿದರು.
ವಿದ್ಯಾರ್ಥಿ ವೀಸಾ ಪಡೆದು ಆರು ತಿಂಗಳ ಹಿಂದೆ ಭಾರತಕ್ಕೆ ಆಗಮಿಸಿದ್ದ ಅಲಗೈ ಹಲವಾರು ಮಂದಿಯನ್ನು ಹಿಂದೆಯೂ ವಂಚಿಸಿದ್ದನೆಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X