Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಜುಬೈಲ್ : ಅಲ್ ಫಲಾಹ್ ಪ್ರೀಮಿಯರ್ ಲೀಗ್...

ಜುಬೈಲ್ : ಅಲ್ ಫಲಾಹ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಉದ್ಘಾಟನೆ

Nazeer Al - FalahNazeer Al - Falah9 March 2016 7:28 PM IST
share
ಜುಬೈಲ್ : ಅಲ್ ಫಲಾಹ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಉದ್ಘಾಟನೆ

  ಜುಬೈಲ್ :ಉದ್ಯೋಗವನ್ನು ಅರಸಿ ಮರುಳುಗಾಡಿಗೆ ತೆರಳಿದ ಮಂಗಳೂರಿನ ಯುವ ವೃಂದಕ್ಕೆ ಕ್ರಿಕೆಟ್ ಎಂದರೆ ಇನ್ನೂ ಪಂಚಪ್ರಾಣ ತಮ್ಮ ತಮ್ಮ ತಂಡಗಳನ್ನು ಕಟ್ಟಿ, ರಜಾ ವಾರದ ರಜಾ ದಿನದಂದು ಕ್ರಿಕೆಟ್ ಮೈದಾನದಲ್ಲಿ ಸೇರಿ ಆಡುವುದು ಮಂಗಳೂರಿಗರಿಗೆ ಎಲ್ಲಿಲ್ಲದ ಸಂತೋಷ.

    ಸೌದಿ ಅರೇಬಿಯಾದ ಈಶಾನ್ಯ ಪ್ರಾಂತ್ಯದ ಜುಬೆಲ್ ಕೈಗಾರಿಕ ನಗರ ಅತ್ಯಂತ ಹೆಚ್ಚು ವೃತ್ತಿಪರರು ಮತ್ತು ವ್ಯಾಪಾರ ಸ್ಥಾಪನೆಗಳು ಇರುವ ಪ್ರದೇಶವಾಗಿದೆ. ಇಲ್ಲಿ ಉದ್ಯೋಗ ಮಾಡುತ್ತಿರುವ ಮಂಗಳೂರಿನ ಒಂದು ದೊಡ್ಡ ಸಮೂಹಕ್ಕೆ ವಾರದ ರಜಾದಿನ ನಡೆಯುವ ಕ್ರಿಕೆಟ್ ಪಂದ್ಯಾಟಗಳು ಮನಸ್ಸನ್ನು ಸಂತೋಷಗೊಳಿಸುವ ಹಬ್ಬವಾಗಿದೆ.

      ಇಲ್ಲಿನ ಹೆಚ್ಚಿನ ಕ್ರಿಕೆಟ್ ಟೂರ್ನಿಗಳು ಅಲ್ ಫಲಾಹ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತದೆ. ಈ ಬಾರಿ ಮಂಗಳೂರಿನ ಯುವ ಉದ್ಯಮಿ ನಝೀರ್ ಹುಸೇನ್ ರವರು ಮುನ್ನಡೆಸುತ್ತಿರುವ ಅಲ್ ಫಲಾಹ್ ಮಹೀಂದ್ರಾ ಕಂಪೆನಿಗೆ ತಮ್ಮದೇ ಗ್ರೌಂಡಿನಲ್ಲಿ ತಮ್ಮದೇ ಆದ ಕ್ರಿಕೆಟ್ ಪಂದ್ಯಾಟವನ್ನು ನಡೆಸುವ ಸಂಭ್ರಮ ಅಲ್ ಫಲಾಹ್ ಪ್ರೀಮಿಯರ್ ಲೀಗ್ ಎಂಬ ಹೆಸರಿನಲ್ಲಿ ನಡೆಯುವ ಈ ಕ್ರಿಕೆಟ್ ಪಂದ್ಯಾಟವು ಮಾರ್ಚ್ 3 ರಂದು ಜುಬೈನಲ್ಲಿ ವಿಜೃಂಭಣೆಯಿಂದ ಉದ್ಘಾಟನೆಗೊಂಡಿತು.

  ಉದ್ಯಮ ತಾಣವಾಗಿರುವ ಜುಬೈನಲ್ಲಿ ಕನಿಷ್ಟ ಪಕ್ಷ ಎರಡು ಡಜನ್‌ಗಳಷ್ಟು ಬೃಹತ್ ಉದ್ಯಮಗಳು ಮಂಗಳೂರಿನ ಯುವಕರಿಂದಲೇ ನಡೆಯುತ್ತಿದೆ. ಈ ಕಂಪೆನಿಗಳೆಲ್ಲ ತಮ್ಮದೇ ಆದ ಕ್ರಿಕೆಟ್ ಟೀಂಗಳನ್ನು ಹೊದಿವೆ.

          ಅಲ್ ಫಲಾಹ್ ಕಂಪೆನಿಯ ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ನಝೀರ್ ಹುಸೈನ್‌ರವರು ಅಲ್ ಫಲಾಹ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿದರು. ಉದ್ಘಾಟನೆ ನಿರ್ವಹಿಸಿ ಭಾಷಣ ಮಾಡುತ್ತಾ ನಝೀರ್ ಹುಸೈನ್ ರವರು ಕ್ರಿಕೆಟ್ ಕ್ರಾಂತಿ ಸೌಹಾರ್ದದ ಒಂದು ಕ್ರೀಡೆಯಾಗಿದೆ. ಇಲ್ಲಿ ಆಯೋಜಿಸಿದ ಈ ಕ್ರೀಡಾ ಟೂರ್ನಿಯ ವಿವಿಧ ಸಮುದಾಯಗಳು ಒಟ್ಟಿಗೆ ವಾಸಿಸುತ್ತಿರುವ ಈ ಸೌದಿಅರೆಬಿಯಾದಲ್ಲಿ ಸೌಹಾರ್ದ,ಸಹಬಾಳ್ವೆಯನ್ನು ಇನ್ನಷ್ಟು ಬಲಗೊಳಿಸಲು ಸಹಕಾರಿಯಾಗಲಿ ಎಂದು ಆಶಿಸಿದರು.

   ಈ ಪಂದ್ಯಾವಳಿಯಲ್ಲಿ 20 ಕಂಪೆನಿಗಳ ತಂಡಗಳು 4 ಗ್ರೂಪುಗಳಾಗಿ ಭಾಗವಹಿಸುತ್ತಿದೆ. ಉದ್ಘಾಟನಾ ಪರೇಡ್‌ನಲ್ಲಿ ಭಾಗವಹಿಸಿದ ಈ ಎಲ್ಲಾ ತಂಡಗಳು ಪ್ರಮಾಣವನ್ನು ಸ್ವೀಕರಿಸುತ್ತಿರುವಾಗ ಪಟಾಕಿ ಮತ್ತು ಬಲೂನ್ ಪ್ರದರ್ಶನ ಕಾರ್ಯಕ್ರಮಕ್ಕೆ ಮೆರುಗನ್ನು ನೀಡಿತು.

 ಅಲ್ ಫಲಾಹ್ ಕಂಪೆನಿಯ ರಫೀಕ್ ಮತ್ತು ನಿಸಾರ್‌ರವರು ಅತಿಥಿಗಳಾಗಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದರು. ಸಂಧರ್ಬಕವಾಗಿ ಮಾತನಾಡಿದ ಈ ಇಬ್ಬರು ಅತಿಥಿಗಳು ಕ್ರಿಕೆಟಿನ ಭಾವೈಕ್ಯತೆಯನ್ನು ಪಸರಿಸಲು ಪ್ರಯತ್ನಿಸಬೇಕೆಂದು ಕ್ರಿಕೆಟಿಗರಿಗೆ ಕರೆನೀಡಿದರು. ಸಾಜಿದ್‌ರವರು ಕಾರ್ಯಕ್ರಮವನ್ನು ನಿರೂಪಿಸಿದರು.

share
Nazeer Al - Falah
Nazeer Al - Falah
Next Story
X