Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಾತಿ ವ್ಯವಸ್ಥೆ ಅಸಮಾನತೆಗೆ...

ಜಾತಿ ವ್ಯವಸ್ಥೆ ಅಸಮಾನತೆಗೆ ಕಾರಣವಾಗುತ್ತಿದೆ,ಸಮಾಜ ಪ್ರಜಾಪ್ರಭುತ್ವವನ್ನು ಮಾತ್ರ ಒಪ್ಪಲು ಸಾಧ್ಯ - ಡಾ.ಕೆ.ಎಸ್ ಭಗವಾನ್

ವಾರ್ತಾಭಾರತಿವಾರ್ತಾಭಾರತಿ9 March 2016 8:48 PM IST
share
ಜಾತಿ ವ್ಯವಸ್ಥೆ ಅಸಮಾನತೆಗೆ ಕಾರಣವಾಗುತ್ತಿದೆ,ಸಮಾಜ ಪ್ರಜಾಪ್ರಭುತ್ವವನ್ನು ಮಾತ್ರ ಒಪ್ಪಲು ಸಾಧ್ಯ - ಡಾ.ಕೆ.ಎಸ್ ಭಗವಾನ್


ಕಾಸರಗೋಡು:   ಜಾತಿ ವ್ಯವಸ್ಥೆ  ಅಸಮಾನತೆಗೆ ಕಾರಣವಾಗುತ್ತಿದೆ. ಸಮಾಜ ಪ್ರಜಾಪ್ರಭುತ್ವವನ್ನು ಮಾತ್ರ ಒಪ್ಪಲು ಸಾಧ್ಯ ಎಂದು ಖ್ಯಾತ  ಸಾಹಿತಿ  ಡಾ.ಕೆ.ಎಸ್ ಭಗವಾನ್   ಅಭಿಪ್ರಾಯಪಟ್ಟರು .
ಅವರು ಬುಧವಾರ    ಕಾಸರಗೋಡು ಪುರಭವನದಲ್ಲಿ ಇ. ಎಂ. ಎಸ್  ಸ್ಮಾರಕ ಗ್ರಂಥಾಲಯ ವತಿಯಿಂದ  ಕಾಸರಗೋಡು ಪುರಭವನದಲ್ಲಿ  ಪ್ರಜಾಪ್ರಭುತ್ವ - ಜಾತ್ಯಾತೀತ  ದೇಶಾಭಿಮಾನ  ಎಂಬ ಸ್ನೇಹಸಂಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಯಾವ ಜನ , ಯಾವ ಮತ , ಯಾವ ಸಮಾಜವು ಚರ್ಚೆ , ವಿಮರ್ಶೆ , ಭಿನ್ನಾಭಿಪ್ರಾಯಕ್ಕೆ ಅವಕಾಶ  ಕೊಡುವುದಿಲ್ಲವೋ   ಆ  ಸಮಾಜ  , ಜನ  ಅವನತಿ ಹೊಂದುತ್ತಾರೆ. ಚರ್ಚೆ , ಭಿನಾಭಿಪ್ರಾಯ ಅಗತ್ಯ.  ಸಮಾನತೆ , ಸಹೋದರತೆ ಪ್ರಶ್ನಿಸುವವರ  ತಲೆ , ನಾಲಗೆ ಕತ್ತರಿಸಲು ಕೊಟೇಶನ್ ಕೊಡಲಾಗುತ್ತಿದೆ. ದೆಹಲಿ ಜೆ ಎನ್ ಯು  ಕಾಲೇಜಿನ ವಿದ್ಯಾರ್ಥಿ ಕನ್ನಯ್ಯ ಕುಮಾರ್  ರವರ ತಲೆ ಕತ್ತರಿಸಿದವರಿಗೆ   ೧೧ ಲಕ್ಷ ರೂ ., ನಾಲಗೆ ಕತ್ತರಿಸುವವರಿಗೆ ೫ ಲಕ್ಷ ರೂ . ನೀಡುವುದಾಗಿ ಸಂಘಟನೆ ಯೊಂದು   ಘೋಷಿಸಿದೆ. ಇದರಿಂದ  ಅಸಹನೆ ವಿರುದ್ದ ಧ್ವನಿ ಎತ್ತಿದವರನ್ನು ಕೊಳ್ಳಲು , ಬಾಯ್ಮಿಚ್ಚಿಸಲು ಇಂತಹ ವರು  ಮುಂದೆ  ಬಂದಿದ್ದಾರೆ ಎಂದು  ಹೇಳಿದರು .
೩೧ ಶೇಕಡಾ ಮತ ಪಡೆದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಸರಕಾರ ಅಸಹಿಶಿಷ್ಣು ತೆ   ಹರಡಿಸುತ್ತಿದೆ.  ಉಳಿದ ೬೯ ಶೇಕಡಾ ಮತಗಳು ಒಂದಾದರೆ ಇವರನ್ನು ಕಿತ್ತು ಬಿಸಾಡಬಹುದು. ೧೯೭೭ ರಲ್ಲಿ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಜಾರಿಗೆ ತಂದ ಸಂದರ್ಭ ದಲ್ಲಿ ನಡೆದ ಚುನಾವಣೆ ಯಲ್ಲಿ  ಪಾಠ ಕಳಿಸಿದ ಜನತೆ , ಇಂದು ಕೂಡಾ ಒಂದಾದರೆ ಇಂತಹ ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸಬಹುದು ಎಂದರು.
ಸ್ವಾಗತ ಸಮಿತಿ ಅಧ್ಯಕ್ಷ   ಸಿ . ಎಚ್    ಕುನ್ಚಂಬು  ಅಧ್ಯಕ್ಷತೆ ವಹಿಸಿದ್ದರು.
ಸಾಹಿತಿ  ಕೆ   ಇ . ಏನ್ ಕುನ್ಚಮ್ಮದ್,  ಪ್ರಾಂತ್ಯ ಗ್ರಂಥಾಲಯ  ಸಮಿತಿ ಕಾರ್ಯದರ್ಶಿ ಪಿ . ವಿ . ಕೆ ಪನಯಾಲ್,  ಪಿ . ದಾಮೋದರನ್ , ಕೆ.ಎ ಮುಹಮ್ಮದ್ ಹನೀಪ್ , ಕೆ . ಪಿ  ಸತೀಶ್ಚಂದ್ರನ್, ಅಜೀಜ್ ಕಡಪ್ಪುರ ಮೊದಲಾದವರು ಉಪಸ್ಥಿತರಿದ್ದರು .
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X