Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮಹದಾಯಿ ಹೋರಾಟ

ಮಹದಾಯಿ ಹೋರಾಟ

ಕೆ.ಶಿವು ಲಕ್ಕಣ್ಣವರಕೆ.ಶಿವು ಲಕ್ಕಣ್ಣವರ9 March 2016 10:51 PM IST
share
ಮಹದಾಯಿ ಹೋರಾಟ

 ರಾಜಕಾರಣಿಗಳ ದ್ವಂದ್ವ ನೀತಿಯೂ ಪರದಾಡುತ್ತಿರುವ ರೈತರೂ...
ಮಹದಾಯಿ, ಕಳಸಾ ಬಂಡೂರಿ ನದಿ ನೀರಿನ ವಿಷಯದಲ್ಲಿ ನಮ್ಮನ್ನಾಳುಠ್ಛಿಠಿಜಿರುವ ಸಚಿವರು, ಶಾಸಕರು, ಸಂಸದರು ಹಾಗೂ ಮುಖ್ಯಮಂತ್ರಿಗಳು, ಪ್ರಧಾನಿಗಳು ಇದುವರೆಗೆ ನಿರ್ಲಕ್ಷ್ಯ ಭಾವನೆ ತಾಳಿದ್ದರಿಂದ ಮಹದಾಯಿ ನದಿ ನೀರಿನ ಜೋಡಣೆ ಈಗಲೂ ಕಗ್ಗಂಟಾಗಿದೆ. ಮಹದಾಯಿ-ಮಲಪ್ರಭೆ ನದಿ ಜೋಡಣೆಗೆ ಆಗ್ರಹಿಸಿ ನರಗುಂದದಲ್ಲಿ ರೈತರು ನಡೆಸಿದ ಧರಣಿ ಮೊನ್ನೆ ಶನಿವಾರ 150ನೆ ದಿನಕ್ಕೆ ಕಾಲಿರಿಸಿದ್ದು, ರಾಜಕೀಯ ಧುರೀಣರು ಮೊದಮೊದಲು ರೈತರ ಧರಣಿಯಲ್ಲಿ ಪಾಲ್ಗೊಂಡಂತೆ ಮಾಡಿ, ಸದ್ಯದ ಸ್ಥಿತಿಯಲ್ಲಿ ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ.
   
ಬೆಂಗಳೂರಿನಲ್ಲಿ ರೈತರು ಕಳೆದ 15 ದಿನಗಳ ಹಿಂದೆ ಮಹದಾಯಿ ನದಿ ಜೋಡಣೆಗೆ ಧರಣಿ ನಡೆಸಿ ಮಹದಾಯಿ ನದಿ ಜೋಡಣೆ ತಮ್ಮಿಂದಾಗದಿದ್ದರೆ ರಾಜೀನಾಮೆ ಕೊಡಿ ಎಂದು ಶಾಸಕರನ್ನು, ಸಂದರನ್ನು, ಸಚಿವರನ್ನು ಒತ್ತಾಯಿಸಿದರೆ ರಾಜ್ಯ ಸರಕಾರ ಪೊಲೀಸರನ್ನು ಛೂ ಬಿಟ್ಟು ರೈತರ ಮೇಲೆ ಲಾಠಿ-ಬೂಟಿನ ಪ್ರಹಾರ ಮಾಡಿಸಿದ್ದರಿಂದ ರೈತರು ಕುಪಿತಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಮಹದಾಯಿ ನದಿ ಜೋಡಣೆಗೆ ಆಗ್ರಹಿಸಿ ದಿಲ್ಲಿಯಲ್ಲಿ ರೈತರು ಧರಣಿ ನಡೆಸಲಿದ್ದಾರೆ. ಜು. 16 ರಿಂದ ಪ್ರಥಮವಾಗಿ ಮಹದಾಯಿ ನದಿ ನೀರಿಗೆ ಆಗ್ರಹಿಸಿ ನರಗುಂದದಲ್ಲಿಯೇ ಆರಂಭಗೊಂಡ ಧರಣಿ ಸದ್ಯದ ಸ್ಥಿತಿಯಲ್ಲಿ ಈ ವಿಷಯ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ನಡೆಯುವಂತೆ ಮಾಡಿದೆ. ಮಹದಾಯಿ ನದಿ ನೀರಿನ ಕುರಿತು ನೀಡಿದ್ದ ಭರವಸೆ ಮರೆತು, ಆಯಾ ಪಕ್ಷದಿಂದ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂದೆಗೆದುಕೊಳ್ಳಿ ಎಂದು ಈ ಹಿಂದೆ ಧಾರವಾಡ-ಹುಬ್ಬಳ್ಳಿಯಲ್ಲಿ ನಡೆದ ಸಭೆಯಲ್ಲಿ ರೈತರು ಮಾತನಾಡಿದರೆ, ಜನಪ್ರತಿನಿಧಿಗಳು ಇದನ್ನು ಧಿಕ್ಕರಿಸಿ ರೈತರ ಮೇಲೆ ದಬ್ಬಾಳಿಕೆ ನಡೆಸುವುದರ ಜೊತೆಗೆ ಪೊಲೀಸರಿಗೆ ಸಂದೇಶ ನೀಡಿ ಈ ಹೋರಾಟಗಾರರನ್ನು ಬಂಧಿಸಿ ಎಂದು ಅಪ್ಪಣೆ ಕೊಟ್ಟಿದ್ದರೆಂಬುದು ಈಗ ಬಹಿರಂಗ ಸಂಗತಿಯಾಗಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಆಳುವ ಎಲ್ಲ ಸರಕಾರಗಳು ರೈತರ ಹಿತಾಸಕ್ತಿಯನ್ನೇ ಮರೆತಿವೆ. ಸರಕಾರಕ್ಕೆ ವಿವಿಧ ಮೂಲಗಳಿಂದ ಬರುವ ಆದಾಯದಲ್ಲಿ ಪ್ರತಿ ಶಾಸಕರು 1.75 ಲಕ್ಷ ರೂಪಾಯಿ ಮಾಸಿಕ ಸಂಬಳ ಪಡೆಯುತ್ತಿದ್ದಾರೆ. ಶಾಸಕರು, ಸಂಸದರು ಆಯ್ಕೆಯಾದ ಮೇಲೆ ರೈತರ ಬೇಡಿಕೆಯನ್ನು ಸಾರಾಸಗಟಾಗಿ ತಳ್ಳಿ ಹಾಕುವುದರಿಂದ ವಿಧಾನ ಪರಿಷತ್ ಚುಣಾವಣೆ ಬಹಿಷ್ಕರಿಸಲು ಎಲ್ಲ ರೈತ ಮತದಾರರು ಮುಂದಾದರು. ಈಚೆಗೆ ದಿಲ್ಲಿಗೆ ನಿಯೋಗ ಕೊಂಡೊಯ್ದಿಗ ಪ್ರಧಾನಿಗಳು ಸರಿಯಾಗಿ ಈ ಯೋಜನೆ ಕುರಿತು ಮಾತನಾಡಲಿಲ್ಲ. ಧರಣಿಯಲ್ಲಿ ಪಾಲ್ಗೊಂಡು ನೀರಿನ ಯೋಜನೆ ಬಗ್ಗೆ ರೈತರಿಗೆ ಭರವಸೆ ನೀಡಿದ್ದ ಪ್ರಹ್ಲಾದ ಜೋಶಿ ನಿಯೋಗದಲ್ಲಿ ಹೋದಾಗ ಪ್ರಧಾನಿಯವರ ಬಳಿ ಈ ಕುರಿತು ಚರ್ಚಿಸಲಿಲ್ಲ. ಪ್ರಧಾನಿ ನೀಡಿದ್ದ ಭೋಜನಕೂಟದಲ್ಲಿ ಜನಪ್ರತಿನಿಧಿಗಳು ಅಲ್ಲಿ ಪಾಲ್ಗೊಂಡರೆ ಹೊರತು ಮಹದಾಯಿ ಯೋಜನೆ ಕುರಿತು ವಿಸ್ತ್ರತ ಚರ್ಚೆ ನಡೆಸಲೇ ಇಲ್ಲ...

share
ಕೆ.ಶಿವು ಲಕ್ಕಣ್ಣವರ
ಕೆ.ಶಿವು ಲಕ್ಕಣ್ಣವರ
Next Story
X