Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಸ್ರೋದಿಂದ ಇಂದು ಆರನೆ ಪಥದರ್ಶಕ ಉಪಗ್ರಹ...

ಇಸ್ರೋದಿಂದ ಇಂದು ಆರನೆ ಪಥದರ್ಶಕ ಉಪಗ್ರಹ ಉಡಾವಣೆ

ವಾರ್ತಾಭಾರತಿವಾರ್ತಾಭಾರತಿ9 March 2016 11:51 PM IST
share

ಚೆನ್ನೈ,ಮಾ.9: ಇಸ್ರೋ ಗುರುವಾರ ಸಂಜೆ ತನ್ನ ಆರನೆ ಪಥದರ್ಶಕ ಉಪಗ್ರಹ ಐಆರ್‌ಎನ್‌ಎಸ್‌ಎಸ್-1ಎಫ್‌ನ ಉಡಾವಣೆಗೆ ಸಜ್ಜಾಗಿದೆ. ಭಾರತದ ವಿಶ್ವಾಸಪಾತ್ರ ರಾಕೆಟ್ ಪಿಎಸ್‌ಎಲ್‌ವಿ-ಸಿ32 ಮೂಲಕ ನಡೆಯಲಿರುವ ಉಪಗ್ರಹ ಉಡಾವಣೆಗೆ 54 ಗಂಟೆಗಳ ಕ್ಷಣಗಣನೆ ಮಂಗಳವಾರದಿಂದ ಆರಂಭಗೊಂಡಿದ್ದು, ಎಲ್ಲವೂ ಯೋಜಿತ ರೀತಿಯಲ್ಲಿ ನಡೆಯುತ್ತಿದೆ ಎಂದು ಇಸ್ರೋ ಅಧಿಕಾರಿಗಳು ತಿಳಿಸಿದರು.
ಇದು ಪಿಎಸ್‌ಎಲ್‌ವಿ-ಸಿ32ರ 34ನೆ ಅಭಿಯಾನವಾಗಿದೆ. ಇಲ್ಲಿಂದ 110 ಕಿ.ಮೀ.ದೂರದಲ್ಲಿರುವ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರವು ಉಪಗ್ರಹ ಉಡಾವಣೆಗಾಗಿ ಸರ್ವಸನ್ನದ್ಧಗೊಂಡಿದೆ.
ಐಆರ್‌ಎನ್‌ಎಸ್‌ಎಸ್-1 ಎಫ್‌ನ ಉಡಾವಣೆಯು ಅಮೆರಿಕ ಮೂಲದ ಜಿಪಿಎಸ್‌ಗೆ ಸರಿಸಮನಾದ ನಿಖರತೆಯೊಂದಿಗೆ ಪಥದರ್ಶಕ ಸೌಲಭ್ಯವನ್ನು ಒದಗಿಸುವ ಗುರಿಯನ್ನು ಹೊಂದಿದೆ.
ಜಿಪಿಎಸ್‌ಗೆ ಸರಿಸಮವಾದ ಸ್ವತಂತ್ರ ಪ್ರಾದೇಶಿಕ ಪಥದರ್ಶಕ ಉಪಗ್ರಹ ವ್ಯವಸ್ಥೆಯನ್ನು ಒದಗಿಸಲು ಇಸ್ರೋ ಭಾರತೀಯ ಪ್ರಾದೇಶಿಕ ಪಥದರ್ಶಕ ಉಪಗ್ರಹ ವ್ಯವಸ್ಥೆ(ಐಆರ್‌ಎನ್‌ಎಸ್‌ಎಸ್)ಯ ಅಡಿ ಈಗಾಗಲೇ ಐದು ಪಥದರ್ಶಕ ಉಪಗ್ರಹಗಳನ್ನು ಯಶಸ್ವಿಯಾಗಿ ನಿಗದಿತ ಕಕ್ಷೆಯಲ್ಲಿ ಸೇರಿಸಿದೆ.
ಐಆರ್‌ಎನ್‌ಎಸ್‌ಎಸ್‌ನ ಕಾರ್ಯಾಚರಣೆಯನ್ನು ಆರಂಭಿಸಲು ನಾಲ್ಕು ಉಪಗ್ರಹಗಳು ಸಾಕಾಗಿದ್ದರೂ,ಉಳಿದ ಮೂರು ಉಪಗ್ರಹಗಳು ಹೆಚ್ಚಿನ ನಿಖರತೆ ಮತ್ತು ದಕ್ಷತೆಯನ್ನು ಒದಗಿಸುತ್ತವೆ ಎಂದು ಅಧಿಕಾರಿಗಳು ತಿಳಿಸಿದರು.
ಸರಣಿಯಲ್ಲಿ ಕೊನೆಯದಾದ ಏಳನೆ ಪಥದರ್ಶಕ ಉಪಗ್ರಹವು ಈ ತಿಂಗಳ ಅಂತ್ಯದಲ್ಲಿ ಉಡಾವಣೆಗೊಳ್ಳುವ ನಿರೀಕ್ಷೆಯಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X