Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮನುಸ್ಮೃತಿ ಸುಟ್ಟ ಜೆಎನ್‌ಯು ಎಬಿವಿಪಿ...

ಮನುಸ್ಮೃತಿ ಸುಟ್ಟ ಜೆಎನ್‌ಯು ಎಬಿವಿಪಿ ಮುಖಂಡರು!

ತಾರತಮ್ಯ, ದಮನಕಾರಿ ನೀತಿಯ ವಿರುದ್ಧ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ9 March 2016 11:54 PM IST
share
ಮನುಸ್ಮೃತಿ ಸುಟ್ಟ ಜೆಎನ್‌ಯು ಎಬಿವಿಪಿ ಮುಖಂಡರು!

ಹೊಸದಿಲ್ಲಿ,ಮಾ.9: ಜೆಎನ್‌ಯು ವಿದ್ಯಾರ್ಥಿಗಳ ಪಾಲಿಗೆ ಶತಮಾನಗಳಷ್ಟು ಪುರಾತನವಾದ ಧರ್ಮಗ್ರಂಥಗಳು ಇನ್ನೂ ಭಾರತೀಯ ಸಮಾಜದಲ್ಲಿನ ತಪ್ಪುಗಳ ಸಂಕೇತವಾಗಿಯೇ ಉಳಿದುಕೊಂಡಿವೆ. ಈ ವಿದ್ಯಾರ್ಥಿಗಳ ನಾಯಕರಲ್ಲಿ ಹೆಚ್ಚಿನವರು ಕ್ಯಾಂಪಸ್ ಪ್ರವೇಶಕ್ಕೆ ಮುನ್ನ ಹೆಚ್ಚಿನ ಧರ್ಮಗ್ರಂಥಗಳ ಹೆಸರುಗಳನ್ನೂ ಕೇಳಿದವರಲ್ಲ ಎನ್ನುವುದು ಕಟು ವಾಸ್ತವ. ಮಂಗಳವಾರ ಸಂಜೆ ಎಬಿವಿಪಿಯ ಜೆಎನ್‌ಯು ಘಟಕದ ಉಪಾಧ್ಯಕ್ಷ ಜತಿನ್ ಗೋರೈಯಾ ಸೇರಿದಂತೆ ಜೆಎನ್‌ಯುನ ಮೂವರು ವಿದ್ಯಾರ್ಥಿಗಳು ಮನುಸ್ಮತಿಯಲ್ಲಿನ ದಮನಕಾರಿ ಮತ್ತು ಅತ್ಯಂತ ತಾರತಮ್ಯಕಾರಿ ವಿಷಯವನ್ನು ವಿರೋಧಿಸಿ ಅದರ ಆಯ್ದ ಕೆಲವು ಭಾಗಗಳನ್ನು ಸುಟ್ಟು ಹಾಕಿದ್ದಾರೆ.

ಮಹಿಳೆಯರ ವಿರುದ್ಧ ಅವಮಾನಕಾರಿ ಹೇಳಿಕೆಗಳಿದ್ದ ಮನುಸ್ಮತಿಯಲ್ಲಿನ ಸುಮಾರು 40 ಶ್ಲೋಕಗಳ ಪ್ರಿಂಟ್ ಔಟ್‌ನ್ನು ತೆಗೆದು ಅವುಗಳನ್ನು ಅಂತಾರಾಷ್ಟ್ರೀಯ ಮಹಿಳಾ ದಿನವಾದ ಮಂಗಳವಾರ ಸುಟ್ಟು ಹಾಕಿದ್ದೇವೆ ಎಂದು ಗೋರೈಯಾ ತಮ್ಮ ಕೃತ್ಯಕ್ಕೆ ಕಾರಣವನ್ನು ವಿವರಿಸಿದರು.ವಿವಿ ಆವರಣದಲ್ಲಿ ಮನುಸ್ಮತಿ ದಹನವು ಸಾಂಕೇತಿಕ ವೌಲ್ಯ ವನ್ನು ಹೊಂದಿದೆ ಎಂದು ನೀವೇಕೆ ಭಾವಿಸಿದ್ದೀರಿ ಎಂಬ ಪ್ರಶ್ನೆಗೆ ಅವರು,ತಾನು ಜೆಎನ್‌ಯು ಕ್ಯಾಂಪಸ್‌ಗೆ ಬಂದಾಗ ತನಗೂ ಮನುಸ್ಮತಿಯ ಬಗ್ಗೆ ತಿಳಿದಿರಲಿಲ್ಲ,ಆದರೆ ನಂತರ ಅದರ ಬಗ್ಗೆ ತಿಳಿದುಕೊಂಡೆ. ಮನುಸ್ಮತಿಯಲ್ಲಿ ಉಲ್ಲೇಖಿಸಲಾಗಿರುವ ಬಾಲ್ಯವಿವಾಹದಂತಹ ಅನೇಕ ಸಾಮಾಜಿಕ ಪಿಡುಗುಗಳು ಇಂದಿಗೂ ನಮ್ಮ ಸಮಾಜದಲ್ಲಿ ಜೀವಂತವಾಗಿವೆ ಎಂದು ಅವರು ಉತ್ತರಿಸಿದರು. ಮನುಸ್ಮತಿಯನ್ನು ಸುಡುವ ಮೂಲಕ ನಾವು ತಾರತಮ್ಯವನ್ನು ಸುಡುತ್ತಿದ್ದೇವೆ ಎಂದರು.

ಕನ್ಹಯ್ಯ ಕುಮಾರ್ ಬಂಧನ ಮತ್ತು ನಂತರದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಎಬಿವಿಪಿಗೆ ರಾಜೀನಾಮೆ ನೀಡಿರುವ ಪ್ರದೀಪ್ ನರ್ವಾಲ್ ಅವರು ‘‘ಮನುಸ್ಮತಿಯನ್ನು ಸುಟ್ಟು ಹಾಕುವಂತೆ ನಾವೆಲ್ಲ ಎಬಿವಿಪಿಯನ್ನು ಒತ್ತಾಯಿಸುತ್ತಿದ್ದೆವು, ಆದರೆ ಅದು ಕಿವಿಗೊಟ್ಟಿರಲಿಲ್ಲ. ಆ ಗ್ರಂಥದಲ್ಲಿಯ 40 ಅಂಶಗಳ ಬಗ್ಗೆ ನಮಗೆ ಅಸಮಾಧಾನವಿದೆ. ನಾವು ಸುಟ್ಟು ಹಾಕಿರುವ ಭಾಗಗಳು ಮಹಿಳೆಯರು ಮತ್ತು ದಲಿತರ ವಿರುದ್ಧ ಅತ್ಯಂತ ಅವಮಾನಕಾರಿ ಉಲ್ಲೇಖಗಳನ್ನು ಹೊಂದಿದ್ದವು ಎಂದು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X