Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಗುವನ್ನು ಚೀಲದಲ್ಲಿ ತುಂಬಿಸಿಟ್ಟು...

ಮಗುವನ್ನು ಚೀಲದಲ್ಲಿ ತುಂಬಿಸಿಟ್ಟು ವಿಮಾನದಲ್ಲಿ ಪ್ರಯಾಣಿಸಿದ ಮಹಿಳೆ!

ವಾರ್ತಾಭಾರತಿವಾರ್ತಾಭಾರತಿ10 March 2016 11:55 AM IST
share
ಮಗುವನ್ನು ಚೀಲದಲ್ಲಿ ತುಂಬಿಸಿಟ್ಟು ವಿಮಾನದಲ್ಲಿ ಪ್ರಯಾಣಿಸಿದ ಮಹಿಳೆ!

ಇಸ್ತಾಂಬುಲ್, ಮಾರ್ಚ್.10: ನೀವು ವಿಮಾನದಲ್ಲಿ ಪ್ರಯಾಣಿಸುವಾಗ ಸಮೀಪದಲ್ಲಿ ಕೂತವರ ಬ್ಯಾಗ್‌ನಲ್ಲಿ ಏನೋ ಚಲಿಸಿದರೆ ನೀವು ಹೌಹಾರುವುದಿಲ್ಲವೇ? ಇಂತಹ ಒಂದು ಅನುಭವ ಇಸ್ತಾಂಬುಲ್‌ನಿಂದ ಪ್ಯಾರಿಸ್‌ಗೆ ಹೋಗುವ ವಿಮಾನದ ಪ್ರಯಾಣಿಕರಿಗೆ ಆಗಿದೆ.

ಮಹಾತಾಯಿಯೊಬ್ಬಳು ಟಿಕೆಟ್ ಹಣವುಳಿಸಲಿಕ್ಕಾಗಿ ಒಂದು ವರ್ಷ ವಯಸ್ಸಿನ ಮಗುವನ್ನು ಹ್ಯಾಂಡ್ ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದಳು. ಮಗು ಬ್ಯಾಗ್‌ನಲ್ಲಿ ಅತ್ತಿತ್ತ ಶರೀರವನ್ನು ಚಲಿಸಲು ತೊಡಗಿತ್ತು. ಇದನ್ನು ಈ ಮಹಿಳೆಯ ಪಕ್ಕದ ಸೀಟಿನಲ್ಲಿ ಕುಳಿತ ಇನ್ನೊಬ್ಬಳು ಮಹಿಳೆ ನೋಡಿ ಹೆದರಿ ಕಂಪಿಸತೊಡಗಿದ್ದಳು. ಏಯರ್ ಫ್ರಾನ್ಸ್ ವಿಮಾನ ಎಎಫ್ 1891ರಲ್ಲಿ ಈ ಘಟನೆ ಸೋಮವಾರ ರಾತ್ರಿ ನಡೆದಿತ್ತು.

ಕೂಡಲೇ ತನಿಖೆ ಆರಂಭಿಸಲಾಯಿತು. ಈ ವಿಷಯವನ್ನು ಕೂಡಲೇ ಕ್ಯಾಬಿನ್ ಕ್ರೂವಿಗೆ ತಿಳಿಸಲಾಯಿತು. ಟರ್ಕಿ ಅತಾತುರ್ಕ್ ವಿಮಾನ ನಿಲ್ದಾಣದಿಂದ ಹೊರಟಿದ್ದ ವಿಮಾನ ಅರ್ಧ ದೂರವನ್ನು ಕ್ರಮಿಸಿತ್ತು. ಮಹಿಳೆಯ ಕೈಯಲ್ಲಿದ್ದ ಬಟ್ಟೆಯ ಚೀಲದಲ್ಲಿ ಮಗುವನ್ನು ಅಡಗಿಸಿಡಲಾಗಿತ್ತು. ಯಾವುದೋ ಅಗತ್ಯಕ್ಕೆ ಮಹಿಳೆ ಬ್ಯಾಗ್ ತೆರೆದಾಗ ಇದನ್ನು ಓರ್ವ ಮಹಿಳೆ ಬ್ಯಾಗ್‌ನೊಳಗೆ ಏನೋ ಅಂದಾಡುತ್ತಿರುವುದನ್ನು ನೋಡಿದ್ದರು.

ಘಟನೆ ಕುರಿತು ಪ್ರಯಾಣಿಕರನ್ನು ಸಂತೈಸುವ ಅನೌನ್ಸ್ ಮೆಂಟ್‌ಗಳೂ ಆಗಿಲ್ಲವೆಂದು ಸಹಪ್ರಯಾಣಿಕರು ದೂರಿದ್ದಾರೆ. ಮಗುವಿಗೆ ಟಕೆಟ್ ತೆಗೆಯದೆ ಪ್ರಯಾಣಿಸುವ ಉದ್ದೇಶದಿಂದ ಮಗುವನ್ನು ಆ ಮಹಿಳೆ ಚೀಲದಲ್ಲಿ ಅಡಗಿಸಿಟ್ಟಿದ್ದಳೆನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X